Categories
ಭರವಸೆಯ ಬೆಳಕು

ಚಾಮರಾಜ ನಗರ-ಸಮಾಜರತ್ನ ಡಾ.ಗೋವಿಂದ ಬಾಬು ಪೂಜಾರಿಯವರ ಒಡೆತನದಲ್ಲಿ-ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರಗ್ನ್ಯಾ ಸಾಗರ್ ರೆಸ್ಟೋರೆಂಟ್ ಶುಭಾರಂಭ

ಶೆಫ್-ಟಾಕ್ ಫುಡ್&ಹಾಸ್ಪಿಟಾಲಿಟಿ ಸರ್ವೀಸಸ್ ಪ್ರೈ ಲಿಮಿಟೆಡ್ ಆಡಳಿತ ನಿರ್ದೇಶಕರು,ಕೊಡುಗೈ ದಾನಿ ಡಾ.ಗೋವಿಂದ ಬಾಬು ಪೂಜಾರಿ ಇವರ ಒಡೆತನದ ಪ್ರಗ್ನ್ಯಾ ಸಾಗರ್ ಹೋಟೆಲ್ (ಶುದ್ಧ ಸಸ್ಯಾಹಾರಿ) ಇಂದು ಮಲೆಮಹದೇಶ್ವರ ಬೆಟ್ಟದ ಸಂಕಮ್ಮ ನಿಲಯ ಮತ್ತು ಚಂಡಿ ಬಸವೇಶ್ವರ ದೇವಸ್ಥಾನದ ಬಳಿ ಶುಭಾರಂಭವಾಯಿತು.
ಸೋಮವಾರ ಬೆಳಿಗ್ಗೆ 10 ಗಂಟೆಗೆ ಮಲೆ ಮಹದೇಶ್ವರ ಬೆಟ್ಟದ ಪೂಜ್ಯನೀಯ ಶ್ರೀ ಕರವೀರ ಸ್ವಾಮೀಜಿಯವರ
ದಿವ್ಯ ಸಾನ್ನಿಧ್ಯ ಮತ್ತು ಶ್ರೀಗಳ‌ ಅಮೃತಹಸ್ತದಿಂದ ಉದ್ಘಾಟನೆ ನೆರವೇರಿತು ಮತ್ತು ಇನ್ನೊಂದು ರೆಸ್ಟೋರೆಂಟ್ ನ್ನು ಉಪ್ಪುಂದ ಜೈನ ಯಕ್ಷೇಶ್ವರಿ ಮತ್ತು ಶನಿ ದೇವಸ್ಥಾನದ ವಿಜಯ ಪೂಜಾರಿ
ಉದ್ಘಾಟಿಸಿದರು.
ಶ್ರೀಯುತ ಡಾ.ಗೋವಿಂದ ಬಾಬು ಪೂಜಾರಿ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದು ಉದ್ಘಾಟನಾ ಸಮಾರಂಭದ ಅಂಗವಾಗಿ ವಿಶೇಷ ಪೂಜೆ,ಹೋಮ ನಡೆಸಲಾಯಿತು…

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

17 − fifteen =