ಕ್ರಿಕೆಟ್ಶಿರ್ವ-ಹೆಚ್.ಜೆ.ಸಿ. ಕ್ರಿಕೆಟ್ ಅಕಾಡೆಮಿ ತೃತೀಯ ಆವೃತ್ತಿ ಉದ್ಘಾಟನೆ

ಶಿರ್ವ-ಹೆಚ್.ಜೆ.ಸಿ. ಕ್ರಿಕೆಟ್ ಅಕಾಡೆಮಿ ತೃತೀಯ ಆವೃತ್ತಿ ಉದ್ಘಾಟನೆ

-

- Advertisment -spot_img
ಶಿರ್ವ,ನ.29: ಇಂದು ಸ್ಥಳೀಯ ಹಿಂದೂ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಕಾಲೇಜಿನ ಹಳೆವಿದ್ಯಾರ್ಥಿ ಸಂಘ ಪ್ರಾಯೋಜಿತ ತೃತೀಯ ಆವೃತ್ತಿಯ ಸೀಸನ್ ಬಾಲ್ ಕ್ರಿಕೆಟ್ ತರಬೇತಿ
ಇಂದು ಸ್ಥಳೀಯ ಹಿಂದೂ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಕಾಲೇಜಿನ ಹಳೆವಿದ್ಯಾರ್ಥಿ ಸಂಘ ಪ್ರಾಯೋಜಿತ ತೃತೀಯ ಆವೃತ್ತಿಯ ಸೀಸನ್ ಬಾಲ್ ಕ್ರಿಕೆಟ್ ತರಬೇತಿ ಕಾರ್ಯಕ್ರಮವನ್ನು ಉಡುಪಿ, ಕರಾವಳಿ ಕಾವಲು ಪಡೆಯ ಪೊಲೀಸ್ ವರಿಷ್ಟರಾದ  ಶ್ರೀಚೇತನ್ IPS ಅವರು ಉದ್ಘಾಟಿಸಿ ಮಾತನಾಡಿದರು.
ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕಿದ್ದರೆ ಶಿಸ್ತು ಮತ್ತು ಕಠಿಣ ಪರಿಶ್ರಮ ಅಗತ್ಯ ಎಂಬ ಕಿವಿಮಾತನ್ನು ವಿದ್ಯಾರ್ಥಿಗಳಿಗೆ ಹೇಳಿದರು. ಇಲ್ಲಿನ ತರಬೇತು ದಾರರಾಗಿರುವ ಶ್ರೀ ಸದಾನಂದ್ ಶಿರ್ವ ಅವರು ಕರ್ನಾಟಕ ಬ್ಯಾಂಕ್ ತಿಪಟೂರಿನಲ್ಲಿ ಕೆಲಸಮಾಡುತ್ತಿದ್ದ ಸಂದರ್ಭದಲ್ಲಿ ನಾನಿನ್ನೂ 6ನೆಯ ತರಗತಿಯ ವಿಧ್ಯಾರ್ಥಿ  ಆ ದಿನಗಳಲ್ಲಿ  ಅವರು  ನಮಗೆ  ಕ್ರಿಕೆಟ್  ಆಡಲು ತರಬೇತಿ ನೀಡಿದ್ದರು ಅವರಂತಹ ತರಬೇತುದಾರರು ನಿಮಗೆ ಸಿಕ್ಕಿರುವುದು ನಿಮ್ಮ ಅದೃಷ್ಟ ಎಂದು ತಮ್ಮ ಬಾಲ್ಯವನ್ನು ನೆನಪಿಸಿಕೊಂಡರು.
ಸಮಾರಂಭದ ಆಧ್ಯಕ್ಷತೆಯನ್ನು ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ  ಶ್ರೀ ಬಾಲಕೃಷ್ಣ ಪರ್ಕಳ ಮತ್ತು ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಶ್ರೀ ಸಚ್ಚಿದಾನಂದ ಹೆಗ್ಡೆ ಅವರು ಭಾಗವಹಿಸಿದ್ದರು.ತರಬೇತುದಾರರಾದ ಶ್ರೀ ಸದಾನಂದ ಶಿರ್ವ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಶ್ರೀ ಪ್ರಶಾಂತ್ ಶೆಟ್ಟಿ ವಂದನಾರ್ಪಣೆಗೈದರು. ಕಾರ್ಯಕ್ರಮದಲ್ಲಿ ಶ್ರೀ ರಮಾನಂದ.ಎಸ್, ಮಣಿಪಾಲ ಕ್ರಿಕೆಟ್ ಅಕಾಡಮಿಯ  ತರಬೇತುದಾರ ರಾದ  ಶ್ರೀ ರೆನ್,ನಿವೃತ ಅಧ್ಯಾಪಕರಾದ ಶ್ರೀ ಪ್ರಭಾಕರ್,ಶ್ರೀ ಅನಂತ ಮೂಡಿತ್ತಾಯ, ಹಿರಿಯ ಕ್ರಿಕೆಟರ್ ಗಳಾದ ಶ್ರೀ ಸಫ್ದಾರ್, ಸಯ್ಯದ್, ರಾಜೇಶ್ ಮಚಾದೋ, ಮತ್ತು ಹಳೆವಿದ್ಯಾರ್ಥಿ   ಸದಸ್ಯರಾದ ಶ್ರೀ ಡೇವಿಡ್, ರೂಪೇಶ್ ಆಚಾರ್ಯ,ನವೀನ್ ಶೆಟ್ಟಿ,ರಾಜೇಶ್ ಶೆಟ್ಟಿ, ಶ್ರೀ ಶೇಖರ್,ನವೀನ್
ಮೋಹನ್ ಇವರು ಉಪಸ್ತಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

20 + 7 =

Latest news

HMC ಯುನೈಟೆಡ್ ಟ್ರೋಫಿ–2026: ಕ್ವಾರ್ಟರ್ ಫೈನಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟ ; ಸೆಮಿಫೈನಲ್ ಹೋರಾಟಕ್ಕೂ ಸಜ್ಜು

  HMC ಯುನೈಟೆಡ್ ಟ್ರೋಫಿ–2026: ಕ್ವಾರ್ಟರ್ ಫೈನಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟ ; ಸೆಮಿಫೈನಲ್ ಹೋರಾಟಕ್ಕೂ ಸಜ್ಜು HMC ಯುನೈಟೆಡ್ ಟ್ರೋಫಿ–2026 ಕ್ರಿಕೆಟ್ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯಗಳ...

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಟೂರ್ನಿಯ ಇತ್ತೀಚೆಗೆ ನಡೆದ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ...

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ ಶ್ರೀ ಕೃಷ್ಣ ಕ್ಷೇತ್ರ.

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ  ಶ್ರೀ ಕೃಷ್ಣ ಕ್ಷೇತ್ರ. ಧರ್ಮ ಕ್ರೀಡೆ ಸಾಹಿತ್ಯ ಸಂಸ್ಕೃತಿಯ ಮಹಾಪೋಷಕರಾಗಿದ್ದ ಶ್ರೀಶಿರೂರುಮಠದ ಪೀಠಾಧಿಪತಿ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥಶ್ರೀಪಾದರ ಸ್ಮರಣಾರ್ಥ...

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ ಅಂತರರಾಷ್ಟ್ರೀಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಮಹೋತ್ಸವವಾಗಿರುವ HMC ಯುನೈಟೆಡ್ ಟ್ರೋಫಿ–2026ಗೆ ಭರ್ಜರಿ ಚಾಲನೆ ದೊರೆತಿದ್ದು,...
- Advertisement -spot_imgspot_img

ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ

  ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ   ಕಿದಿಯೂರಿನ ಎಸ್‌ಎನ್‌ಜಿ ಸ್ಪೋರ್ಟ್ಸ್ ಕ್ಲಬ್ ತನ್ನ 12ನೇ ವಾರ್ಷಿಕೋತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ...

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ.

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ. HMC ಸಂಸ್ಥೆಯ 15ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ HMC ಯುನೈಟೆಡ್ ಟ್ರೋಫಿ 2026 ಅಂತರರಾಷ್ಟ್ರೀಯ...

Must read

- Advertisement -spot_imgspot_img

You might also likeRELATED
Recommended to you