ಕ್ರಿಕೆಟ್IND vs NZ 3ನೇ ಟೆಸ್ಟ್: ಟೀಂ ಇಂಡಿಯಾಗೆ ಬಿಗ್ ಶಾಕ್.....

IND vs NZ 3ನೇ ಟೆಸ್ಟ್: ಟೀಂ ಇಂಡಿಯಾಗೆ ಬಿಗ್ ಶಾಕ್.. ಸ್ಟಾರ್ ವೇಗಿ ದೂರ!

-

- Advertisment -spot_img
IND vs NZ 3ನೇ ಟೆಸ್ಟ್: ಟೀಂ ಇಂಡಿಯಾಗೆ ಬಿಗ್ ಶಾಕ್.. ಸ್ಟಾರ್ ವೇಗಿ ದೂರ!
ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್ ಸಿಕ್ಕಿದೆಯಂತೆ. ಸ್ಟಾರ್ ವೇಗಿ ಮತ್ತು ಯಾರ್ಕರ್‌ಗಳ ರಾಜ ಜಸ್ಪ್ರೀತ್ ಬುಮ್ರಾ ತಂಡವನ್ನು ತೊರೆದು ಮನೆಗೆ ತೆರಳಿದ್ದಾರೆ ಎಂಬ ವರದಿಗಳಿವೆ. ಸರಣಿ ಸೋತು ವೈಟ್ ವಾಶ್ ಅಂಚಿನಲ್ಲಿದ್ದ ಟೀಂ ಇಂಡಿಯಾಕ್ಕೆ ಬುಮ್ರಾ ನಿರ್ಗಮನ ಪ್ರಬಲ ಹಿನ್ನಡೆ ಎಂದೇ ಹೇಳಬಹುದು.
 
ಮೂರು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿರುವ ಟೀಂ ಇಂಡಿಯಾ ಶುಕ್ರವಾರದಿಂದ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ನಲ್ಲಿ ಗೆಲುವಿನ ಗುರಿಯೊಂದಿಗೆ ಅಖಾಡಕ್ಕಿಳಿದಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) 2025 ರ ಫೈನಲ್ ತಲುಪಲು ಈ ಪಂದ್ಯವನ್ನು ಗೆಲ್ಲುವುದು ಟೀಮ್ ಇಂಡಿಯಾಕ್ಕೆ ನಿರ್ಣಾಯಕವಾಗಿದೆ.
 
ಬುಮ್ರಾಗೆ ವಿಶ್ರಾಂತಿ..
 
ಯಾವುದೇ ಬದಲಾವಣೆಗಳಿಲ್ಲದೆ ಟೀಂ ಇಂಡಿಯಾ ತನ್ನ ಪ್ರಮುಖ ಆಟಗಾರರೊಂದಿಗೆ ಕಣಕ್ಕೆ ಇಳಿಯಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಮೂರನೇ ಟೆಸ್ಟ್‌ನಿಂದ ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ರಾಷ್ಟ್ರೀಯ ವಾಹಿನಿಯೊಂದು ಹೇಳಿಕೊಂಡಿದೆ. ಮುಂಬರುವ ಬೋರ್ಡರ್ 
ಗವಾಸ್ಕರ್  ಟ್ರೋಫಿಗಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು  ಸ್ಪಷ್ಟಪಡಿಸಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದ ವೇಳೆ ಭಾರತೀಯ ವೇಗಿ ವಿಭಾಗವನ್ನು ಬುಮ್ರಾ ಮುನ್ನಡೆಸಬೇಕಿದೆ. ಈ ಪ್ರವಾಸಕ್ಕೆ ಮೊಹಮ್ಮದ್ ಶಮಿ ಆಯ್ಕೆಯಾಗದಿರುವುದರಿಂದ ಸಂಪೂರ್ಣ ಹೊರೆ ಬುಮ್ರಾ ಮೇಲೆ ಬೀಳಲಿದೆ.

LEAVE A REPLY

Please enter your comment!
Please enter your name here

five + two =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you