ಕ್ರಿಕೆಟ್ಭಾರತ ಪ್ಲೇಯಿಂಗ್ ಇಲೆವೆನ್: ರಿಂಕು-ಹಾರ್ದಿಕ್ ಔಟ್.. ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿರುವ...

ಭಾರತ ಪ್ಲೇಯಿಂಗ್ ಇಲೆವೆನ್: ರಿಂಕು-ಹಾರ್ದಿಕ್ ಔಟ್.. ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿರುವ ನಾಲ್ಕನೇ ಟಿ20 ಅಂತಿಮ ತಂಡ!

-

- Advertisment -spot_img

ಭಾರತ ಪ್ಲೇಯಿಂಗ್ ಇಲೆವೆನ್: ರಿಂಕು-ಹಾರ್ದಿಕ್ ಔಟ್.. ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿರುವ ನಾಲ್ಕನೇ ಟಿ20 ಅಂತಿಮ ತಂಡ!

ಭಾರತ ಉತ್ತಮ ಚೇತರಿಕೆ ಕಂಡಿದೆ. ಎರಡನೇ ಟಿ20ಯಲ್ಲಿ ಸೋತ ಟೀಂ ಇಂಡಿಯಾ ಮೂರನೇ ಟಿ20ಯಲ್ಲಿ ಗೆಲುವು ಸಾಧಿಸಿದೆ. ಆತಿಥೇಯರು ದಕ್ಷಿಣ ಆಫ್ರಿಕಾವನ್ನು 11 ರನ್‌ಗಳಿಂದ ಸೋಲಿಸಿ ನಾಲ್ಕು ಪಂದ್ಯಗಳ T20I ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದ್ದಾರೆ. ಸೆಂಚುರಿಯನ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಟಿ20ಯಲ್ಲೂ ಇದೇ ವೇಗವನ್ನು ಮುಂದುವರಿಸಿ ಸರಣಿ ಕೈವಶ ಮಾಡಿಕೊಳ್ಳುವ ಸಂಕಲ್ಪ ಸೂರ್ಯಸೇನೆಗಿದೆ. ಪಂದ್ಯ ಶುಕ್ರವಾರ ರಾತ್ರಿ 8.30 ಕ್ಕೆ ಆರಂಭವಾಗಲಿದೆ.

ಆದರೆ, ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ಅಂತಿಮ ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡುವ ನಿರೀಕ್ಷೆಯಲ್ಲಿದೆ. ಗೆಲುವಿನ ಸಂಯೋಜನೆಯನ್ನು ಬದಲಾಯಿಸುವ ಅಗತ್ಯವಿಲ್ಲದಿದ್ದರೂ, ಸರಣಿಯ ಕೊನೆಯ ಪಂದ್ಯದಲ್ಲಿ ಯುವ ಕ್ರಿಕೆಟಿಗರಿಗೆ ಅವಕಾಶ ನೀಡುವ ಯೋಜನೆಯಾಗಿದೆ. ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ಫಿನಿಶರ್ ರಿಂಕು ಸಿಂಗ್ ಅವರಿಗೆ ವಿಶ್ರಾಂತಿ ನೀಡಲಾಗಿದೆಯಂತೆ. ಮೇಲಾಗಿ ಕಳೆದ ಮೂರು ಪಂದ್ಯಗಳಲ್ಲಿ ರಿಂಕು ಸಿಂಗ್ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ.

ಮೊದಲ ಪಂದ್ಯದಲ್ಲಿ ಮಾತ್ರ ಎರಡಂಕಿ ಗಳಿಸಿದ್ದರು. ರಿಂಕು ಕಳೆದ ಪಂದ್ಯಗಳಲ್ಲಿ ಕ್ರಮವಾಗಿ 11, 9 ಮತ್ತು 8 ರನ್ ಗಳಿಸಿದ್ದರು. ಮತ್ತೊಂದೆಡೆ, ಹಾರ್ದಿಕ್ ಬ್ಯಾಟ್‌ನಲ್ಲಿ, ಬೌಲಿಂಗ್ ನಲ್ಲೂ ನಿರಾಶೆಗೊಳಿಸಿದ್ದಾರೆ. ಈ ಹಿನ್ನಲೆಯಲ್ಲಿ ರಿಂಕು ಬದಲಿಗೆ ಜಿತೇಶ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಬದಲಿಗೆ ಯಶ್ ದಯಾಳ್ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯನ್ನು ಮ್ಯಾನೇಜ್‌ಮೆಂಟ್ ಹೊಂದಿದೆ.

LEAVE A REPLY

Please enter your comment!
Please enter your name here

seventeen + thirteen =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you