16.4 C
London
Monday, May 13, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕುಂದಾಪುರದಲ್ಲಿ ಇಂಡಿಪೆಂಡೆನ್ಸ್ ಡೇ ಟ್ರೋಫಿ ಸೀಸನ್ 4 ಕ್ರಿಕೆಟ್ ಪಂದ್ಯಾಟ

ಕುಂದಾಪುರದಲ್ಲಿ ಇಂಡಿಪೆಂಡೆನ್ಸ್ ಡೇ ಟ್ರೋಫಿ ಸೀಸನ್ 4 ಕ್ರಿಕೆಟ್ ಪಂದ್ಯಾಟ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಕುಂದಾಪುರದ ಗಾಂಧಿ ಮೈದಾನದ ಕ್ರಿಕೆಟ್ ಆಟಗಾರರ ಸಮುದಾಯದೊಂದಿಗೆ ಗಾಂಧಿ ಮೈದಾನದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯ ಕ್ರಿಕೆಟ್ ಟ್ರೋಫಿ-2023  ”ಇಂಡಿಪೆಂಡೆನ್ಸ್ ಡೇ ಟ್ರೋಫಿ ಸೀಸನ್ 4” ಅನ್ನು ಆಯೋಜಿಸಿದೆ, ಇದು  ಭಾರತದ ಸ್ವಾತಂತ್ರ್ಯದ 77 ನೇ ವಾರ್ಷಿಕೋತ್ಸವವನ್ನು  ಆಚರಿಸುವ ವರ್ಷದ ವಿಶೇಷ ಸ್ಮರಣಾರ್ಥ ಕಾರ್ಯಕ್ರಮಗಳ ಭಾಗವಾಗಿ 20 ಆಗಸ್ಟ್ 2023 ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಈ ಕ್ರಿಕೆಟ್ ಟೂರ್ನಮೆಂಟ್ ಸಾಗಿ ಬರಲಿದೆ.
ಲೀಗ್ ಕಮ್ ನಾಕೌಟ್ ಮಾದರಿಯ 6 ಓವರುಗಳ ಈ ಪಂದ್ಯಾಕೂಟದಲ್ಲಿ ಭಗತ್ ಸಿಂಗ್ ವಾರಿಯರ್ಸ್ , ನೇತಾಜಿ ವಾರಿಯರ್ಸ್, ರಾಯಣ್ಣ ವಾರಿಯರ್ಸ್ ಬೋಸ್ ಆರ್ಮಿ ಮತ್ತು ಸುಖದೇವ್ ವಾರಿಯರ್ ಎನ್ನುವ ಐದು ತಂಡಗಳು ಪರಸ್ಪರ ಆಡಲಿವೆ. ಯಾವ ತಂಡವು ಇಂಡಿಪೆಂಡೆನ್ಸ್ ಡೇ ಟ್ರೋಫಿ ಸೀಸನ್ 4 ಕ್ರಿಕೆಟ್ ಟ್ರೋಫಿ-2023 ಅನ್ನು ಗೆಲ್ಲುತ್ತೆ ಎನ್ನುವುದನ್ನು ನೋಡಲು ಕುಂದಾಪುರದಲ್ಲಿ ನೆಲೆಸಿರುವ ಸಹಸ್ರಾರು ಮಂದಿ ಕ್ರಿಕೆಟ್ ಅಭಿಮಾನಿಗಳು ಕುಂದಾಪುರದ ಕ್ರಿಕೆಟ್ ಕಾಶಿ ಎಂದು ಕರೆಯಲ್ಪಡುವ ಗಾಂಧಿ ಮೈದಾನದ ಕ್ರಿಕೆಟ್ ಸ್ಟೇಡಿಯಂನಲ್ಲಿ ಜಮಾಯಿಸಲಿದ್ದಾರೆ.
ಆಗಸ್ಟ್ 2023, 20ರ ಭಾನುವಾರ  ಬೆಳಿಗ್ಗೆ 9 ಗಂಟೆಗೆ ಉದ್ಘಾಟನಾ ಸಮಾರಂಭದೊಂದಿಗೆ 77 ನೇ  ಸ್ವಾತಂತ್ರ್ಯ ದಿನಾಚರಣೆಯ ಸ್ಮರಣಾರ್ಥ ಅಧಿಕೃತವಾಗಿ ಪಂದ್ಯಗಳು ಪ್ರಾರಂಭವಾವಾಗಲಿವೆ. ಗಾಂಧಿ ಮೈದಾನದಲ್ಲಿ ಕ್ರಿಕೆಟ್ ಆಟವನ್ನು ಆಡುತ್ತಿರುವ ಎಲ್ಲಾ ಆಟಗಾರರ ಭವ್ಯವಾದ ನೆನಪುಗಳನ್ನು  ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.  ಕುಂದಾಪುರದ ಕ್ರಿಕೆಟ್ ಅಭಿಮಾನಿಗಳ ಸಾವಿರಾರು ವೀಕ್ಷಣೆಗಳೊಂದಿಗೆ ಈವೆಂಟ್ ಅನ್ನು YouTube ನಲ್ಲಿ ನೇರ ಪ್ರಸಾರ  ಮಾಡಲಾಗುವುದು. ಇದನ್ನು ಸ್ಟಾರ್ ವರ್ಟೆಕ್ಸ್ – ಸ್ಪೋರ್ಟ್ಸ್ ಕನ್ನಡ  ಚಾನೆಲ್ ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

sixteen − ten =