10 C
London
Sunday, April 21, 2024
HomeAction Replayವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡ, ನವದೀಪ್ ಸೈನಿಗೆ ಒಲಿದ ಅದೃಷ್ಟ

ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡ, ನವದೀಪ್ ಸೈನಿಗೆ ಒಲಿದ ಅದೃಷ್ಟ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಮುಂದಿನ ತಿಂಗಳು ವಿಂಡೀಸ್ ಪ್ರವಾಸ ಕೈ ಗೊಳ್ಳಲಿದ್ದು, ಆಗಸ್ಟ್ 3ರಿಂದ ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ 2 ಟೆಸ್ಟ್, 3 ಏಕದಿನ ಹಾಗೂ 3 ಟಿ-20 ಪಂದ್ಯಗಳಿಗಾಗಿ ಇಂದು ಎಂ.ಎಸ್. ಕೆ. ಪ್ರಸಾದ್ ನೇತೃತ್ವದ ತಂಡ ಭಾರತ ತಂಡವನ್ನು ಪ್ರಕಟಿಸಿದೆ.

ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ: ವಿರಾಟ್ ಕೊಹ್ಲಿ ( ನಾಯಕ ) ರೋಹಿತ್ ಶರ್ಮಾ ( ಉಪನಾಯಕ) ಶಿಖರ್ ಧವನ್, ಕೆಎಲ್ ರಾಹುಲ್, ಶ್ರೇಯಸ್ಸ್ ಅಯ್ಯರ್, ಮನಿಷ್ ಪಾಂಡೆ, ರಿಷಬ್ ಪಂತ್ ( ವಿಕೆಟ್ ಕೀಪರ್ ) ಜಡೇಜಾ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಕೇದಾರ್ ಜಾದವ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್ , ನವದೀಪ್ ಸೈನಿ.

ಟಿ-20 ಪಂದ್ಯಕ್ಕೆ ಟೀಂ ಇಂಡಿಯಾ: ವಿರಾಟ್ ಕೊಹ್ಲಿ ( ನಾಯಕ ) ರೋಹಿತ್ ಶರ್ಮಾ ( ಉಪನಾಯಕ) ಶಿಖರ್ ಧವನ್, ಕೆಎಲ್ ರಾಹುಲ್, ಶ್ರೇಯಸ್ಸ್ ಅಯ್ಯರ್, ಮನಿಷ್ ಪಾಂಡೆ, ರಿಷಬ್ ಪಂತ್ ( ವಿಕೆಟ್ ಕೀಪರ್ ) ಕೃನಾಲ್ ಪಾಂಡೆ, ಜಡೇಜಾ, ವಾಷಿಂಗ್ಟನ್ ಸುಂದರ್, ರಾಹುಲ್ ಚಾಹರ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ದೀಪಕ್ ಚಾಹರ್, ನವದೀಪ್ ಸೈನಿ.

ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ: ವಿರಾಟ್ ಕೊಹ್ಲಿ ( ನಾಯಕ) ರಹಾನೆ ( ಉಪನಾಯಕ) ಮಾಯಾಂಕ್ ಅಗರ್ ವಾಲ್, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರೋಹಿತ್ ಶರ್ಮಾ, ರಿಷಬ್ ಪಂತ್ ( ವಿಕೆಟ್ ಕೀಪರ್ ) ವೃದ್ದಿಮನ್ ಸಹಾ ( ವಿಕೆಟ್ ಕೀಪರ್ ) ಆರ್. ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪೀತ್ ಬೂಮ್ರಾ, ಉಮೇಶ್ ಯಾದವ್.

– ಪ್ರೀತಮ್ ಹೆಬ್ಬಾರ್

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

four − 2 =