ಕ್ರಿಕೆಟ್ಬೆಂಗಳೂರಿನಲ್ಲಿ ನಡೆಯಲಿರುವ IND vs NED ನಡುವಿನ ಪಂದ್ಯ

ಬೆಂಗಳೂರಿನಲ್ಲಿ ನಡೆಯಲಿರುವ IND vs NED ನಡುವಿನ ಪಂದ್ಯ

-

- Advertisment -spot_img
ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ಅಂತಿಮ ಗುಂಪಿನ ಪಂದ್ಯದಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ನಡುವೆ ಹಣಾಹಣಿ ನಡೆಯಲಿದೆ. ಟೀಮ್ ಇಂಡಿಯಾ ಇಲ್ಲಿಯವರೆಗೆ ಅಜೇಯವಾಗಿದ್ದು ಗ್ರೂಪ್ ಹಂತವನ್ನು ಅಗ್ರಸ್ಥಾನದಲ್ಲಿ ಕೊನೆಗೊಳಿಸಲಿದೆ.ಅವರು ಕೊನೆಯ ಪಂದ್ಯವನ್ನು ಗೆಲುವಿನೊಂದಿಗೆ ಮುಗಿಸಲು ಮತ್ತು ಆ ಮೊಮೆಂಟಮ್ ನ್ನು ಮುಂದಕ್ಕೆ ಕೊಂಡೊಯ್ಯಲು ನೋಡುತ್ತಾರೆ.
ಮತ್ತೊಂದೆಡೆ, ನೆದರ್ಲ್ಯಾಂಡ್ಸ್ ಎರಡು ಪಂದ್ಯಗಳನ್ನು ಗೆದ್ದಿದೆ, ಆದರೆ ಅವರು ಈ ಆಟವನ್ನು ಗೆಲ್ಲಲು ಸಾಧ್ಯವಾದರೆ, ಅವರು ICC ಚಾಂಪಿಯನ್ಸ್ ಟ್ರೋಫಿ 2025 ಗೆ ಅರ್ಹತೆ ಪಡೆಯಬಹುದು. ಆದ್ದರಿಂದ ನಾವು ಕೊನೆಯ ಗುಂಪಿನ ಪಂದ್ಯದಲ್ಲಿ ಅವರಿಂದ ಹೋರಾಟವನ್ನು ನಿರೀಕ್ಷಿಸುತ್ತೇವೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ಈ ಪಂದ್ಯ ನಡೆಯಲಿದೆ.
ಈ ಎರಡು ತಂಡಗಳು ಇದುವರೆಗೆ ಎರಡು ಏಕದಿನ ಪಂದ್ಯಗಳನ್ನು ಆಡಿವೆ. ಆ ಎರಡೂ ಪಂದ್ಯಗಳನ್ನು ಭಾರತ ಗೆದ್ದಿದೆ ಮತ್ತು ನೆದರ್ಲೆಂಡ್ಸ್ ಇನ್ನೂ ತನ್ನ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ.ಬೆಂಗಳೂರಿನ ಪಿಚ್ ಬ್ಯಾಟರ್‌ಗಳ ಕನಸಿನ ಸ್ವರ್ಗವಾಗಿದೆ. ಇಲ್ಲಿ ಸರಾಸರಿ ಸ್ಕೋರ್ ಸುಮಾರು 350 ಆಗಿದೆ. ಹಾಗಾಗಿ ಎರಡೂ ತಂಡಗಳು ದೊಡ್ಡ ಮೊತ್ತವನ್ನು ದಾಖಲಿಸಲು ನೋಡುತ್ತವೆ ಮತ್ತು ಬೌಲರ್‌ಗಳು ಇಲ್ಲಿ  ಶಾರ್ಟ್ ಬೌಂಡರಿಸ್ ಗಳೊಂದಿಗೆ ಬೌಲ್ ಮಾಡಲು ಒತ್ತಡಕ್ಕೆ ಒಳಗಾಗುತ್ತಾರೆ.
ಭಾನುವಾರ ಬೆಂಗಳೂರಿನಲ್ಲಿ ನಡೆಯಲಿರುವ ಟೂರ್ನಿಯ ಅಂತಿಮ ಗುಂಪು ಪಂದ್ಯ , ಬೆಂಚ್ ಬಲವನ್ನು ಪರೀಕ್ಷಿಸಲು ಇದು ಸೂಕ್ತ ಪಂದ್ಯವಾಗಿದ್ದು, ಭಾರತವು ತಮ್ಮ ತಂಡದಲ್ಲಿ ಕೆಲವು ಬದಲಾವಣೆಗಳನ್ನು ಮಾಡಬಹುದು.ನೆದರ್ಲ್ಯಾಂಡ್ಸ್ ಈಗಾಗಲೇ ಔಟ್-ಆಫ್-ಫಾರ್ಮ್ ಅಗ್ರ-ಆರ್ಡರ್ ಅನ್ನು ಹೊಂದಿದೆ  ಹೀಗಾಗಿ ಭಾರತದ ಬೌಲರ್ ಗಳು ಇದನ್ನು ಬಳಸಿಕೊಳ್ಳಬಹುದು.
✍️ ಸುರೇಶ್ ಭಟ್, ಮೂಲ್ಕಿ
ಟೀಂ ಸ್ಪೋರ್ಟ್ಸ್ ಕನ್ನಡ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × three =

Latest news

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...
- Advertisement -spot_imgspot_img

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

Must read

- Advertisement -spot_imgspot_img

You might also likeRELATED
Recommended to you