ಕ್ರಿಕೆಟ್ಕಾಂಗರೂಗಳನ್ನು ಬಗ್ಗು ಬಡಿದ ಭಾರತ- ವರ್ಷದ ಮೊದಲ ಸರಣಿ ಕೈ ವಶ..

ಕಾಂಗರೂಗಳನ್ನು ಬಗ್ಗು ಬಡಿದ ಭಾರತ- ವರ್ಷದ ಮೊದಲ ಸರಣಿ ಕೈ ವಶ..

-

- Advertisment -spot_img

ಕಾಂಗರೂಗಳನ್ನು ಬಗ್ಗು ಬಡಿದ ಭಾರತ-
ವರ್ಷದ ಮೊದಲ ಸರಣಿ ಕೈ ವಶ..

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆಸೀಸ್ ವಿರುದ್ಧದ ಅಂತಿಮ ಏಕದಿನ ಸರಣಿ ನಿರ್ಣಾಯಕ ಪಂದ್ಯವನ್ನು 7 ವಿಕೆಟ್ ಗಳಿಂದ ಜಯಿಸಿ 2-1 ರಿಂದ ವರ್ಷದ ಮೊದಲ ಸರಣಿ(Paytm)ವಶಪಡಿಸಿಕೊಂಡಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸೀಸ್,
ಸ್ಟೀವ್ ಸ್ಮಿತ್ ಶತಕದ ನೆರವಿನಿಂದ 50 ಓವರ್ ಗಳಲ್ಲಿ
9 ವಿಕೆಟ್ ನಷ್ಟಕ್ಕೆ 286 ರನ್ ಗಳಿಸಿತ್ತು.
ಗುರಿ ಬೆಂಬತ್ತಿದ ಭಾರತ ಆರಂಭಿಕ ಆಟಗಾರ
ರೋಹಿತ್ ಶರ್ಮಾ ರ 6 ಭರ್ಜರಿ ಸಿಕ್ಸ್ ಹಾಗೂ 8 ಬೌಂಡರಿಗಳ ಸಹಿತ 119 ರನ್ ಗಳಿಸಿದರು.ಇದರೊಂದಿಗೆ ರೋಹಿತ್ ಶರ್ಮಾ ಏಕದಿನ ಪಂದ್ಯದ 29 ನೇ ಶತಕದೊಂದಿಗೆ 9,000 ರನ್ ಗಳ ಮೈಲಿಗಲ್ಲನ್ನು ತಲುಪಿದರು.

ಒಂದನೇ ಕ್ರಮಾಂಕದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ 89 ರನ್ ಸಹಿತ 136 ರನ್ ಜೊತೆಯಾಟ ಗೆಲುವಿನ ಸನಿಹ ಕೊಂಡೊಯ್ದರೆ, ರೋಹಿತ್,ಕೊಹ್ಲಿ ನಿರ್ಗಮನದ ಬಳಿಕ ಅಂತಿಮ ಹಂತದಲ್ಲಿ ಸಿಡಿದ ಶ್ರೇಯಸ್ ಅಯ್ಯರ್ ಬಿರುಸಿನ 44 ರನ್ ನೆರವಿನಿಂದ 47.3 ಓವರ್ ಗಳಲ್ಲಿ ಭಾರತವನ್ನು ಗೆಲುವಿನ ದಡ ಮುಟ್ಟಿಸಿದರು.

ಶತಕದೊಂದಿಗೆ ರೋಹಿತ್ ಶರ್ಮಾ ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದರೆ,ಸರಣಿಯುದ್ದಕ್ಕೂ ಶ್ರೇಷ್ಠ ಪ್ರದರ್ಶನ ತೋರಿದ
ಕಪ್ತಾನ ವಿರಾಟ್ ಕೊಹ್ಲಿ ಸರಣಿ ಶ್ರೇಷ್ಠ
ಗೌರವಕ್ಕೆ ಭಾಜನರಾದರು.
ಆರ್.ಕೆ‌.ಆಚಾರ್ಯ ಕೋಟ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

6 + 2 =

Latest news

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ?

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ? ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು ವ್ಯಾಪಾರಿಕವಾಗಿ ಯಶಸ್ವಿಯಾದ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ...

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ...

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ ಇತ್ತೀಚೆಗೆ ನಡೆದ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಕ್ರಿಕೆಟರ್ ಜೆಮೀಮಾ...

ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು

  ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು ಇತ್ತೀಚೆಗೆ ನಡೆದ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾರತದ ಪ್ರತಿಭಾವಂತ ಬ್ಯಾಟ್ಸ್‌ವುಮನ್ ಜೆಮೀಮಾ ರೊಡ್ರಿಗಸ್ ಮಿಂಚಿ...
- Advertisement -spot_imgspot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್ “ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ. ‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ...

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ!

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ! ಹೊಳೆನರಸೀಪುರದಲ್ಲಿ ನಡೆದ ಜೈ ಭೀಮ್ ಟ್ರೋಫಿ 2025 ಕ್ರಿಕೆಟ್ ಟೂರ್ನಿಯಲ್ಲಿ,...

Must read

- Advertisement -spot_imgspot_img

You might also likeRELATED
Recommended to you