ಕ್ರಿಕೆಟ್ಕಾಂಗರೂಗಳನ್ನು ಬಗ್ಗು ಬಡಿದ ಭಾರತ- ವರ್ಷದ ಮೊದಲ ಸರಣಿ ಕೈ ವಶ..

ಕಾಂಗರೂಗಳನ್ನು ಬಗ್ಗು ಬಡಿದ ಭಾರತ- ವರ್ಷದ ಮೊದಲ ಸರಣಿ ಕೈ ವಶ..

-

- Advertisment -spot_img

ಕಾಂಗರೂಗಳನ್ನು ಬಗ್ಗು ಬಡಿದ ಭಾರತ-
ವರ್ಷದ ಮೊದಲ ಸರಣಿ ಕೈ ವಶ..

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆಸೀಸ್ ವಿರುದ್ಧದ ಅಂತಿಮ ಏಕದಿನ ಸರಣಿ ನಿರ್ಣಾಯಕ ಪಂದ್ಯವನ್ನು 7 ವಿಕೆಟ್ ಗಳಿಂದ ಜಯಿಸಿ 2-1 ರಿಂದ ವರ್ಷದ ಮೊದಲ ಸರಣಿ(Paytm)ವಶಪಡಿಸಿಕೊಂಡಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸೀಸ್,
ಸ್ಟೀವ್ ಸ್ಮಿತ್ ಶತಕದ ನೆರವಿನಿಂದ 50 ಓವರ್ ಗಳಲ್ಲಿ
9 ವಿಕೆಟ್ ನಷ್ಟಕ್ಕೆ 286 ರನ್ ಗಳಿಸಿತ್ತು.
ಗುರಿ ಬೆಂಬತ್ತಿದ ಭಾರತ ಆರಂಭಿಕ ಆಟಗಾರ
ರೋಹಿತ್ ಶರ್ಮಾ ರ 6 ಭರ್ಜರಿ ಸಿಕ್ಸ್ ಹಾಗೂ 8 ಬೌಂಡರಿಗಳ ಸಹಿತ 119 ರನ್ ಗಳಿಸಿದರು.ಇದರೊಂದಿಗೆ ರೋಹಿತ್ ಶರ್ಮಾ ಏಕದಿನ ಪಂದ್ಯದ 29 ನೇ ಶತಕದೊಂದಿಗೆ 9,000 ರನ್ ಗಳ ಮೈಲಿಗಲ್ಲನ್ನು ತಲುಪಿದರು.

ಒಂದನೇ ಕ್ರಮಾಂಕದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ 89 ರನ್ ಸಹಿತ 136 ರನ್ ಜೊತೆಯಾಟ ಗೆಲುವಿನ ಸನಿಹ ಕೊಂಡೊಯ್ದರೆ, ರೋಹಿತ್,ಕೊಹ್ಲಿ ನಿರ್ಗಮನದ ಬಳಿಕ ಅಂತಿಮ ಹಂತದಲ್ಲಿ ಸಿಡಿದ ಶ್ರೇಯಸ್ ಅಯ್ಯರ್ ಬಿರುಸಿನ 44 ರನ್ ನೆರವಿನಿಂದ 47.3 ಓವರ್ ಗಳಲ್ಲಿ ಭಾರತವನ್ನು ಗೆಲುವಿನ ದಡ ಮುಟ್ಟಿಸಿದರು.

ಶತಕದೊಂದಿಗೆ ರೋಹಿತ್ ಶರ್ಮಾ ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದರೆ,ಸರಣಿಯುದ್ದಕ್ಕೂ ಶ್ರೇಷ್ಠ ಪ್ರದರ್ಶನ ತೋರಿದ
ಕಪ್ತಾನ ವಿರಾಟ್ ಕೊಹ್ಲಿ ಸರಣಿ ಶ್ರೇಷ್ಠ
ಗೌರವಕ್ಕೆ ಭಾಜನರಾದರು.
ಆರ್.ಕೆ‌.ಆಚಾರ್ಯ ಕೋಟ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

4 + five =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you