20.6 C
London
Friday, May 17, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಶಿರ್ವ-ಹೊಸದಾಗಿ ಅಳವಡಿಸಲಾದ ಆಸ್ಟ್ರೋ ಟರ್ಫ್ ಪಿಚ್ ಉದ್ಘಾಟನೆ- ಹಿರಿಯರ ಕ್ರಿಕೆಟ್ ಪಂದ್ಯಾಟ

ಶಿರ್ವ-ಹೊಸದಾಗಿ ಅಳವಡಿಸಲಾದ ಆಸ್ಟ್ರೋ ಟರ್ಫ್ ಪಿಚ್ ಉದ್ಘಾಟನೆ- ಹಿರಿಯರ ಕ್ರಿಕೆಟ್ ಪಂದ್ಯಾಟ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಹೆಚ್.ಜೆ.ಸಿ ಕ್ರಿಕೆಟ್ ಅಕಾಡೆಮಿ ಶಿರ್ವ ಪ್ರಾಯೋಜಕತ್ವದಲ್ಲಿ ವಿದ್ಯಾವರ್ಧಕ ಸಂಘ(ರಿ)ಶಿರ್ವ ಮತ್ತು ಹೆಚ್.ಜೆ.ಸಿ ಹಳೆ ವಿದ್ಯಾರ್ಥಿಗಳ ಅಸೊಶಿಯೇಶನ್ ಶಿರ್ವ/ಮುಂಬಯಿ ಇವರ ಸಹಕಾರದೊಂದಿಗೆ ಶಿರ್ವದ ಜ್ಯೂನಿಯರ್ ಕಾಲೇಜ್ ಮೈದಾನದಲ್ಲಿ ಫೆಬ್ರವರಿ 6 ಬೆಳಿಗ್ಗೆ 8.30 ಗಂಟೆಗೆ ಸರಿಯಾಗಿ ಆಸ್ಟ್ರೋ ಟರ್ಫ್ ಪಿಚ್ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಕೆ.ಎಸ್.ಸಿ.ಎ ಮಂಗಳೂರು ಕಾರ್ಯದರ್ಶಿ ಮನೋಹರ್ ಅಮೀನ್,ವಿದ್ಯಾವರ್ಧಕ ಸಂಘ(ರಿ)ದ ಆಡಳಿತಾಧಿಕಾರಿ ಭಾಸ್ಕರ್ ಶೆಟ್ಟಿ, ಪ್ರದೀಪ್ ಶೆಟ್ಟಿ, ಸುಧೀರ್ ಶೆಟ್ಟಿ ಸಹೋದರರು (ಶ್ಯಾಮ್ಸ್ ಸ್ಕ್ವೇರ್ ಶಿರ್ವ),ಕುತ್ಯಾರು ಕಿಶೋರ್ ಕುಮಾರ್ ಶೆಟ್ಟಿ ಮತ್ತು ಕಂದೇಶ್ ಭಾಸ್ಕರ್ ಶೆಟ್ಟಿ ಮುಂಬಯಿ , ನಿತ್ಯಾನಂದ ಹೆಗ್ಡೆ,ಗುರ್ಮೆ ಸುರೇಶ್ ಶೆಟ್ಟಿ,ರಾಜಗೋಪಾಲ ಸರ್ ,ಕುತ್ಯಾರು ಪ್ರಸಾದ್ ಶೆಟ್ಟಿ,ಸಚ್ಚಿದಾನಂದ ಹೆಗ್ಡೆ, ಮುಂತಾದ ಗಣ್ಯರು..ಭಾಗವಹಿಸಲಿದ್ದಾರೆಂದು ಹೆಚ್.ಜೆ‌‌.ಸಿ ಕೋಚಿಂಗ್ ಅಕಾಡೆಮಿಯ ಮುಖ್ಯಸ್ಥರು,ಪ್ರಮುಖ ಕೋಚ್ ಶ್ರೀಯುತ ಸದಾನಂದ ಶಿರ್ವ ತಿಳಿಸಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಮೂಲ್ಕಿ ಸುಂದರಾಮ್ ಶೆಟ್ಟಿ ಕಾಲೇಜು(ಹಿಂದೂ ಜೂನಿಯರ್ ಕಾಲೇಜು ಮೈದಾನ)ದಲ್ಲಿ ಉಡುಪಿ ಮತ್ತು ದ.ಕ ಜಿಲ್ಲೆಯ 50+ ಹಿರಿಯ ಕ್ರಿಕೆಟಿಗರ 35 ಓವರ್ ಗಳ ಏಕದಿನ ಕ್ರಿಕೆಟ್ ಪಂದ್ಯಾಟ ನಡೆಯಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

11 + 20 =