ಕ್ರಿಕೆಟ್ಆರ್ಸಿಬಿಯ ಸತತ ಐದನೇ ಗೆಲುವಿಗೆ ನೈ ಎಂದ ಚೆನ್ನೈ. ಆಲ್ರೌಂಡರ್...

ಆರ್ಸಿಬಿಯ ಸತತ ಐದನೇ ಗೆಲುವಿಗೆ ನೈ ಎಂದ ಚೆನ್ನೈ. ಆಲ್ರೌಂಡರ್ ಪರ್ಫಾರ್ಮನ್ಸ್ ನೀಡಿದ ಸಿಕ್ಸ್-ಸರ್ ಜಡೇಜಾ

-

- Advertisment -spot_img
ಸತತ ನಾಲ್ಕು ಪಂಧ್ಯಗಳನ್ನ ಗೆದ್ದು ಬೀಗುತಿದ್ದ ಆರ್ಸಿಬಿಯ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿತು ಚೆನ್ನೈ ಸೂಪರ್ ಕಿಂಗ್ಸ್. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಿಸಿಕೊಂಡ ಚೆನ್ನೈ ರುತುರಾಜ್ ಗಾಯಕ್ವಾಡ್ ಹಾಗು ಡುಪ್ಲೆಸ್ಸಿ ಅವರಿಂದ ಉತ್ತಮ ಆರಂಭ ಪಡೆಯಿತು.ಡುಪ್ಲೆಸ್ಸಿ ಅರ್ಧಶತಕವನ್ನೂ ಸಹ ಗಳಿಸಿದರು.
ಆದರೆ ಚೆನ್ನೈ ತಂಡಕ್ಕೆ ವರದಾನ ಹಾಗೂ ಆರ್ಸಿಬಿಗೆ ಶಾಪವಾಗಿದ್ದು ರವೀಂದ್ರ ಜಡೇಜಾ ಗಳಿಸಿದ ಅಜೇಯ 62 ರನ್ನುಗಳು. ಹೌದು ಸರಣಿಯುದ್ದಕ್ಕೂ ಅತ್ಯುತ್ತಮ ಬೌಲಿಂಗ್ ಮಾಡುತ್ತಿರುವ ಹಾಗೂ ಬೌಲಿಂಗ್ ವಿಭಾಗದಲ್ಲಿ ಪರ್ಪಲ್ ಕ್ಯಾಪ್ ಗಳಿಸಿದ ಹರ್ಷಲ್ ಪಟೇಲ್ ಅವರ ಕೊನೆಯ ಓವರಿನಲ್ಲಿ ಜಡೇಜಾ 5 ಸಿಕ್ಸರ್ ಹಾಗೂ ಒಂದು ಬೌಂಡರಿ ಸಹಿತ 37 ರನ್ ಸಿಡಿಸಿದರು. ಅವರ ಈ ಮೊತ್ತದೊಂದಿಗೆ ಚೆನ್ನೈ ತಂಡ ಒಟ್ಟು ನಾಲ್ಕು ವಿಕೆಟ್ ಕಳೆದುಕೊಂಡು 191 ರನ್ ಗಳಿಸಿದರು.
ಕಳೆದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ ಆರ್ಸಿಬಿ ಆರಂಭಿಕ ಪಡೆ  ಬೌಂಡರಿಯೊಂದಿಗೆ ತಮ್ಮ ಖಾತೆಯನ್ನು ಆರಂಬಿಸಿದರು. ಅದರಲ್ಲೂ ಶತಕವೀರ ದೇವದತ್ ಪಡಿಕ್ಕಲ್ ಮತ್ತೊಮ್ಮೆ ಬಿರುಗಾಳಿ ವೇಗದ ಬ್ಯಾಟಿಂಗ್ ಮಾಡುತಿದ್ದರು. ಆರ್ಸಿಬಿ ಬ್ಯಾಟಿಂಗ್ ಆರ್ಭಟ ಅದೇಷ್ಟು ಜೋರಾಗಿತ್ತು ಅಂದರೆ ಕೇವಲ 4.2.ಓವರಿನಲ್ಲೇ 50 ರನ್ನುಗಳನ್ನು ಕಲೆ ಹಾಕಿತ್ತು ಆದರೆ  ನಾಯಕ ವಿರಾಟ್ ಕೋಹ್ಲಿ ಹಾಗೂ ಪಡಿಕ್ಕಲ್ ಔಟಾಗುತ್ತಲೇ ತಂಡದ ಉಳಿದ ಆಟಗಾರರೆಲ್ಲ ಒಬ್ಬರ ನಂತರ ಒಬ್ಬರಾಗಿ ತಮ್ಮ ವಿಕೆಟ್ಗಳನ್ನ ಒಪ್ಪಿಸುತಾ ಕೊನೆಗೆ ತಂಡ 20 ಓವರಿನಲ್ಲಿ 122 ರನ್ನುಗಳನ್ನ ಮಾತ್ರ ಕಲೆಹಾಕಿತು. ಪಡಿಕ್ಕಲ್ ಅವರು ಗಳಿಸಿದ 34 ರನ್ನು ಗರಿಷ್ಠ ಮೊತ್ತವಾಗಿತ್ತು.
ಇದರೊಂದಿಗೆ ಚೆನ್ನೈ ತಂಡ ಐದು ಪಂದ್ಯಗಳಲ್ಲಿ 4 ಪಂದ್ಯಗಳನ್ನ ಗೆದ್ದು ಪಾಯಿಂಟ್ ಟೇಬಲಲ್ಲಿ ಮೊದಲನೆ ಸ್ಥಾನಕ್ಕೆ ಏರಿತು ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೆ ಸ್ಥಾನಕ್ಕೆ ಇಳಿಯಿತು.ಆರ್ಸಿಬಿ ತಂಡ ತಮ್ಮ ಮುಂದಿನ ಪಂದ್ಯವನ್ನ 27ರಂದು ದೆಹಲಿ ಕ್ಯಾಪಿಟಲ್ಸ್ ತಂಡದೊಂದಿಗೆ ಆಡಲಿದೆ.
ಪ್ರವೀಣ್ ಚಿತ್ತಾಪುರ 
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

20 − eighteen =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you