9 C
London
Thursday, March 28, 2024
Homeಕ್ರಿಕೆಟ್ಜಗನ್ಮಾತ ಟ್ರೋಫಿ-ಅಜಯ್ ಕುಂಜಿಗುಡಿ ಹಾಗೂ ವಿ.ವಿ.ಸಿ ಕುಂದಾಪುರ ತಂಡಗಳಿಗೆ ಪ್ರಶಸ್ತಿ

ಜಗನ್ಮಾತ ಟ್ರೋಫಿ-ಅಜಯ್ ಕುಂಜಿಗುಡಿ ಹಾಗೂ ವಿ.ವಿ.ಸಿ ಕುಂದಾಪುರ ತಂಡಗಳಿಗೆ ಪ್ರಶಸ್ತಿ

Date:

Related stories

ಕರ್ನಾಟಕದ ಮೊದಲ ರಣಜಿ ಟ್ರೋಫಿ ಗೆಲುವಿಗೆ 50 ವರ್ಷ..

50 ವರ್ಷಗಳ ಹಿಂದೆ ಚರಿತ್ರೆ ಸೃಷ್ಠಿಸಿದ್ದ ಎರಾಪಳ್ಳಿ ಪ್ರಸನ್ನ & ಟೀಮ್..! 1958ರಿಂದ...

ಫ್ರೆಂಡ್ಸ್ ಕಪ್-ಸೋತ ತಂಡಗಳಿಗೂ ಇಲ್ಲಿದೆ ಆಶಾದಾಯಕ ಅಂಶ-ಆರಂಭದಲ್ಲಿ ಪಂದ್ಯ ಸೋತರೂ ಪ್ರಶಸ್ತಿ ಗೆಲ್ಲುವ ಅವಕಾಶ…!!!

ಬೆಂಗಳೂರು-ಫ್ರೆಂಡ್ಸ್ ಕಪ್ 2ನೇ ಆವೃತ್ತಿಯ ಕ್ರಿಕೆಟ್​ ​ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಪೀಣ್ಯ...

ರಾಜ್ಯದ ಅತ್ಯಂತ ಜನಪ್ರಿಯ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫ್ರೆಂಡ್ಸ್ ಕಪ್ 2024 ಗೆ ಫಿಧಾ ಆಗಲಿದೆ ಕ್ರಿಕೆಟ್ ಲೋಕ

ಟೆನಿಸ್ ಬಾಲ್ ಕ್ರಿಕೆಟ್ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ ಒಂದಾಗಿದೆ, ಮತ್ತು ...

ಮಂಗಳೂರು: ಪದುವ ಶಿಕ್ಷಣ ಸಂಸ್ಥೆ ಮತ್ತು ಜುಗಲ್ ಸ್ಪೋರ್ಟ್ಸ್ ಕ್ಲಬ್ (ರಿ) ನ ಲೆದರ್ ಬಾಲ್ ಕ್ರಿಕೆಟ್ ಕೋಚಿಂಗ್ ಕ್ಯಾಂಪ್

ಮಂಗಳೂರು: : ಪದುವ ಎಜುಕೇಷನಲ್ ಇನ್ಸ್ಟಿಟ್ಯೂಷನ್ಸ್  ವತಿಯಿಂದ  ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್...
spot_imgspot_img
ಜನವರಿ 2 ಹಾಗೂ 3 ರಂದು ಕುಂದಾಪುರದ ಗಾಂಧಿಮೈದಾನದಲ್ಲಿ ನಡೆದ ಜಗನ್ಮಾತ ಟ್ರೋಫಿ-2021 ಯನ್ನು ಅಜಯ್ ಕುಂಜಿಗುಡಿ ತಂಡ ಜಯಿಸಿದೆ.
ಶನಿವಾರದ ಮುಕ್ತ ತಂಡಗಳ ಪ್ರವೇಶ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ಅಜಯ್ ಕುಂಜಿಗುಡಿ ತಂಡ ರವಿವಾರದ ವಿಶ್ವಕರ್ಮ ಸಮಾಜದ ಪಂದ್ಯಗಳಲ್ಲಿ ಫೈನಲ್ ಪ್ರವೇಶಿಸಿದ ವಿ.ವಿ.ಸಿ.ಕುಂದಾಪುರ ತಂಡವನ್ನು ಸೋಲಿಸಿ ಪ್ರಶಸ್ತಿ ಜಯಿಸಿದೆ.
ಟೂರ್ನಮೆಂಟ್ ನ ಬೆಸ್ಟ್ ಬ್ಯಾಟ್ಸ್‌ಮನ್ ಮನೋಜ್,ಬೆಸ್ಟ್ ಬೌಲರ್ ಭರತ್,ಬೆಸ್ಟ್ ಫೀಲ್ಡರ್ ಸನತ್ ಹಾಗೂ ಸರಣಿಶ್ರೇಷ್ಟ ಪ್ರಶಸ್ತಿಯನ್ನು ಗಿಳಿಯಾರು ನಾಗ ಪಡೆದುಕೊಂಡರು.
ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಚಕ್ರವರ್ತಿ ಕುಂದಾಪುರ ತಂಡದ ಹಿರಿಯ ಆಟಗಾರರಾದ ಮನೋಜ್ ನಾಯರ್ ಇವರನ್ನು ಸನ್ಮಾನಿಸಲಾಯಿತು.
ಶನಿವಾರ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹಂಗಳೂರು ಪಂಚಾಯತ್ ಸದಸ್ಯರು ನಾಗರಾಜ್ ಆಚಾರ್,ಮನೋಜ್ ನಾಯರ್ ಚಕ್ರವರ್ತಿ,ವಿಜಯ್.ಎಸ್.ಪೂಜಾರಿ,ಕುಸುಮಾಕರ್ ಶೆಟ್ಟಿ, ಪಂದ್ಯಾವಳಿಯ ಮುಖ್ಯ ಆಯೋಜಕರಾದ ಅಕ್ಷಯ್ ಆಚಾರ್ ಹಾಗೂ ಗಾಂಧಿ ಮೈದಾನ ಫ್ರೆಂಡ್ಸ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Subscribe

- Never miss a story with notifications

- Gain full access to our premium content

- Browse free from up to 5 devices at once

Latest stories

LEAVE A REPLY

Please enter your comment!
Please enter your name here

fourteen + 5 =