SportsKannada | ಸ್ಪೋರ್ಟ್ಸ್ ಕನ್ನಡ

ಜೈಹಿಂದ್ ಕ್ರಿಕೆಟರ್ಸ್ ಮಣೂರು ಪಡುಕರೆ ಇವರ ಆಶ್ರಯದಲ್ಲಿ-ಸನ್ನಿಧಿ ಟ್ರೋಫಿ-2022-ರಾಜ್ಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ

ಕೋಟ-ಉಡುಪಿ ಫ್ರೆಂಡ್ಸ್ ಮತ್ತು ಫ್ರೆಂಡ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಪ್ರಶಾಂತ್ ಪಡುಕರೆ ಇವರ ಮುಂದಾಳತ್ವದಲ್ಲಿ,ಸಮಾಜದ ಬಡ-ಅಶಕ್ತ ಕುಟುಂಬಗಳ ಸಹಾಯದ ಸದುದ್ದೇಶದಿಂದ ಜೈಹಿಂದ್ ಕ್ರಿಕೆಟರ್ಸ್ ಮಣೂರು ಪಡುಕರೆ ಇವರ ಆಶ್ರಯದಲ್ಲಿ “ಸನ್ನಿಧಿ ಟ್ರೋಫಿ-2022” ಹೊನಲು ಬೆಳಕಿನ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.
ನವೆಂಬರ್ 11,12 ಮತ್ತು 13 ರಂದು ಮಣೂರು ಪಡುಕರೆಯ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಲೀಗ್ ಮಾದರಿಯಲ್ಲಿ,
ಬಿಡ್ಡಿಂಗ್ ಹಾಗೂ ಮುಕ್ತ ಈ ಎರಡು ವಿಭಾಗದಲ್ಲಿ ಪಂದ್ಯಾಟ ನಡೆಯಲಿದ್ದು,ಪ್ರಥಮ ಬಹುಮಾನ 1,50 ಲಕ್ಷ ಮತ್ತು ದ್ವಿತೀಯ ಬಹುಮಾನ 1ಲಕ್ಷ ಬಹುಮಾನ ನೀಡಲಾಗುತ್ತಿದೆ.
ಹೆಚ್ಚಿನ ವಿವರಗಳಿಗಾಗಿ ಪ್ರಶಾಂತ್ ಪಡುಕರೆ-
9964086655 ಇವರನ್ನು ಸಂಪರ್ಕಿಸಬಹುದು.
Exit mobile version