5 C
London
Wednesday, April 24, 2024
Homeಕ್ರಿಕೆಟ್ಸೋಲದೇವನಹಳ್ಳಿಯಲ್ಲಿ- ಜೈ ಕರ್ನಾಟಕ "ಸವ್ಯಸಾಚಿ"

ಸೋಲದೇವನಹಳ್ಳಿಯಲ್ಲಿ- ಜೈ ಕರ್ನಾಟಕ “ಸವ್ಯಸಾಚಿ”

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

 

ಸವ್ಯಸಾಚಿ ಕ್ರಿಕೆಟರ್ಸ್ ಹುರುಳಿಚಿಕ್ಕನಹಳ್ಳಿ ಇವರ ಆಶ್ರಯದಲ್ಲಿ ಮಾರ್ಚ್ 14 ಮತ್ತು 15 ರಂದು ಸೋಲದೇವನಹಳ್ಳಿಯ ಎಸ್.ಆರ್‌‌.ಕ್ರಿಕೆಟ್ ಅರೇನಾದಲ್ಲಿ ನಡೆದ ರಾಜ್ಯ ಮಟ್ಟದ ಹಗಲಿನ ಪಂದ್ಯಾವಳಿ “ಸವ್ಯಸಾಚಿ ಕಪ್ ಸೀಸನ್ 3” ಪ್ರಶಸ್ತಿಯನ್ನು ಜೈ ಕರ್ನಾಟಕ ಬೆಂಗಳೂರು ತಂಡ ಜಯಿಸಿದೆ.

ರೋಚಕವಾಗಿ ಸಾಗಿದ ಉಪಾಂತ್ಯ ಪಂದ್ಯಗಳಲ್ಲಿ ಸಿಂಪಲ್ ಸ್ಟ್ರೈಕರ್ಸ್,ಪುಲಕೇಶಿ ಹೆಸರಘಟ್ಟ ತಂಡವನ್ನು ಹಾಗೂ ಜೈ ಕರ್ನಾಟಕ
ಬಲಿಷ್ಠ ನ್ಯಾಶ್ ತಂಡವನ್ನು ಸೋಲಿಸಿತ್ತು.

ಅಂತಿಮವಾಗಿ ಫೈನಲ್ ನಲ್ಲಿ ಜೈ ಕರ್ನಾಟಕದ ಆಟಗಾರರ ಸಂಘಟಿತ ಹೋರಾಟದ ಫಲವಾಗಿ ಸಿಂಪಲ್ ಸ್ಟ್ರೈಕರ್ಸ್ ನ್ನು ಮಣಿಸಿ ಆಕರ್ಷಕ ಟ್ರೋಫಿ ಸಹಿತ 1.5 ಲಕ್ಷ ನಗದು, ರನ್ನರ್ಸ್ ತಂಡ 75 ಸಾವಿರ ಸಹಿತ ಆಕರ್ಷಕ ಟ್ರೋಫಿಗಳನ್ನು ತಮ್ಮದಾಗಿಸಿಕೊಂಡರು.

ಟೂರ್ನಿಯುದ್ದಕ್ಕೂ ಶ್ರೇಷ್ಠ ಪ್ರದರ್ಶನ ನೀಡಿದ ಸಿಂಪಲ್ ಸ್ಟ್ರೈಕರ್ಸ್ ನ ಚೇತನ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

11 + six =