12.4 C
London
Friday, May 3, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಜೈಹಿಂದ್ ತಂಡ ರಾಜ್ಯಕ್ಕೆ ಮಾದರಿ-ಆನಂದ್.ಸಿ‌.ಕುಂದರ್

ಜೈಹಿಂದ್ ತಂಡ ರಾಜ್ಯಕ್ಕೆ ಮಾದರಿ-ಆನಂದ್.ಸಿ‌.ಕುಂದರ್

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಕೋಟ-ಜೈಹಿಂದ್ ಕ್ರಿಕೆಟರ್ಸ್ ಮಣೂರು-ಪಡುಕರೆ ಆಶ್ರಯದಲ್ಲಿ,ಜೈಹಿಂದ್ ಪ್ರೀಮಿಯರ್‌ ಲೀಗ್-2023 ಕ್ರಿಕೆಟ್ ಪಂದ್ಯಾಟ ಮಣೂರು ಪಡುಕರೆ ಕಾಲೇಜು ಮೈದಾನದಲ್ಲಿ ಜರುಗಿತು.
ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್‌ ಸಿ ಕುಂದರ್ ಮಾತನಾಡಿ “ಜೈಹಿಂದ್ ಸಂಸ್ಥೆ ಕ್ರೀಡೆಯ ಜೊತೆಗೆ ಸಮಾಜಸೇವಾ ಕಾರ್ಯಕ್ರಮಗಳನ್ನು ಸಂಘಟಿಸಿ ರಾಜ್ಯಕ್ಕೆ ಮಾದರಿ ಸಂಸ್ಥೆಯಾಗಿದೆ” ಎಂದರು.
ಈ ಸಂದರ್ಭ 2023 ರ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷಿಕ ಜಯರಾಮ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಯಾಗಿ ಗೋವನ್ ಸಂಸ್ಥೆಯ ಮುಖ್ಯಸ್ಥ ಉದ್ಯಮಿ ಬಿಜು ನಾಯರ್,ಬೃಹ್ಮಾವರ ತಾಲೂಕು  ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ ಪೂಜಾರಿ,ಕೋಟ ಠಾಣೆಯ ಪೋಲೀಸ್ ಉಪ ನಿರೀಕ್ಷಕ ಶಂಭುಲಿಂಗಯ್ಯ,ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಮಾಲಕ ಕೋಟ ರಾಮಕೃಷ್ಣ ಆಚಾರ್,ದಿನೇಶ್ ಪಡುಕರೆ ಭಾಗವಹಿಸಿದ್ದರು.
ರಾಜ್ಯದ ಪ್ರಸಿದ್ಧ ವೇಗಿ ಪ್ರಶಾಂತ್ ಪಡುಕರೆ ಸಾರಥ್ಯದಲ್ಲಿ ಜೈಹಿಂದ್ ಪಡುಕರೆ ತಂಡ ಕಾರ್ಯಕ್ರಮ ಸಂಯೋಜಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

seventeen + ten =