ಕ್ರಿಕೆಟ್ಜನವರಿ 20-21 ರಂದು ಎರಡು ದಿನಗಳ ವೈದಿಕ ಕ್ರೀಡೋತ್ಸವ- 2024 ಟೆನಿಸ್...

ಜನವರಿ 20-21 ರಂದು ಎರಡು ದಿನಗಳ ವೈದಿಕ ಕ್ರೀಡೋತ್ಸವ- 2024 ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ

-

- Advertisment -spot_img
ವೈದಿಕ ಕ್ರೀಡೋತ್ಸವ ಸಮಿತಿ  5ನೇ ವರ್ಷದ ಪ್ರಯುಕ್ತ ಜನವರಿ 20 ರಿಂದ ಇಲ್ಲಿನ ಬರಿಮಾರು ಮಹಾಮಾಯಾ ಮೈದಾನದಲ್ಲಿ  ಜಿ.ಎಸ.ಬಿ ಸಮಾಜದ ವೈದಿಕರಿಗಾಗಿ  ಎರಡು  ದಿನಗಳ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದೆ.
ಪಂದ್ಯಾವಳಿಯು ಜನವರಿ 20-21 ರಂದು  ಶನಿವಾರ – ಆದಿತ್ಯವಾರ , ದಶಮಿ-ಏಕಾದಶಿ  ಯಂದು ಹಗಲು ಮತ್ತು ರಾತ್ರಿಯಲ್ಲಿ ನಡೆಯಲಿದೆ.
 ಈ ವಿಷಯ ತಿಳಿಸಿದ ಸಮಿತಿಯ ಅಧ್ಯಕ್ಷ ಪಂಡಿತ್ ಕಾಶಿನಾಥ ಆಚಾರ್ಯ ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ದೆಹಲಿಯ ಆಟಗಾರರು ಭಾಗವಹಿಸುವ ನಿರೀಕ್ಷೆಯಿದೆ, ಅವರಿಗೆ ಊಟ ಮತ್ತು ವಸತಿ ಒದಗಿಸಲಾಗುವುದು. ವಿಜೇತ ತಂಡಗಳಿಗೆ ಟ್ರೋಫಿಯೊಂದಿಗೆ  ಬಹುಮಾನಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು. ಈಗಾಗಲೇ 55 ಆಟಗಾರರ ನೋಂದಣಿ ಪ್ರಕ್ರಿಯೆ ಮುಕ್ತಾಯ ಗೊಂಡಿದ್ದು. ಜನವರಿ 7 ಏಕಾದಶಿಯಂದು ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ.
ಈ ಪಂದ್ಯಾವಳಿಯಲ್ಲಿ ಭಾಗವಹಿಸುವ  6 ತಂಡಗಳ ವಿವರಗಳು ಹೀಗಿವೆ:
1.ರಾಕಿಂಗ್ ವೈದಿಕ್ಸ್ ಮುಂಬೈ
ನಾಯಕ- ಅರ್ಜುನ್ ಭಟ್ ಮುಂಬೈ
ಐಕಾನ್ – ಅಜಿತ್ ಭಟ್ ಮುಂಬೈ
➖➖➖➖➖➖➖
2. ವೀರ ವೆಂಕಟೇಶ ವೈದಿಕ್ಸ್
ನಾಯಕ – ಗಣೇಶ್ ಭಟ್ ಕೊಂಚಾಡಿ
ಐಕಾನ್ – ನಾಗೇಶ್ ಭಟ್ ಮಂಗಳೂರು
➖➖➖➖➖➖
3. ವೈದಿಕ್ ಸೂಪರ್ ಜೈಂಟ್ಸ್
ನಾಯಕ- ರಮೇಶ್ ಭಟ್ ಉಡುಪಿ
ಐಕಾನ್ – ಮಹೇಶ್ ಭಟ್ ಪುತ್ತೂರು
➖➖➖➖➖➖
4. ಭಟ್ ಜಿ’ಸ್ ಸೂಪರ್ ಕಿಂಗ್ಸ್
ನಾಯಕ- ಸುಧೇಶ್ ಭಟ್ ಮೂಡುಬಿದಿರೆ
ಐಕಾನ್ – ಉದಯ ಭಟ್ ನಾಯ್ಕನಕಟ್ಟೆ
➖➖➖➖➖➖
5. ವೀರ ವೈದಿಕ್ಸ್ ಮಂಗಳೂರು
ಕ್ಯಾಪ್ಟನ್ – ವಿಟ್ಟಲ್ ಭಟ್ ಮಂಗಳೂರು
ಐಕಾನ್ – ಗೋವರ್ಧನ್ ಭಟ್ ಬೆಳಗಾವಿ
➖➖➖➖➖➖
6. ಮಹಾಮಾಯಾ ಕ್ರಿಕೆಟರ್ಸ್ ಬರಿಮಾರು
ಕ್ಯಾಪ್ಟನ್ – ರಾಕೇಶ್ ಪ್ರಭು ಬರಿಮಾರು
ಐಕಾನ್ – ಸಾತ್ವಿಕ್ ಪ್ರಭು
ಅತಿ ಹೆಚ್ಚು ವೈದಿಕರು ಬರಿಮಾರು ಕ್ರೀಡಾಂಗಣದಲ್ಲಿ ವೈದಿಕ ಕ್ರೀಡೋತ್ಸವ -2024 ( season-5)ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಆಡಲು ಮತ್ತು ವೀಕ್ಷಿಸಲು ಆಗಮಿಸಿ ಭಾಗವಹಿಸಲಿದ್ದಾರೆ.
ಸುರೇಶ್ ಭಟ್ ಮುಲ್ಕಿ
ಸ್ಫೋರ್ಟ್ಸ್ ಕನ್ನಡ 
*****ಸ್ಪೋರ್ಟ್ಸ್ ಕನ್ನಡ ವೆಬ್‌ಸೈಟ ನ್ನು ಅನುಸರಿಸಿ ಮತ್ತು ಲೈವ್ ಸ್ಟ್ರೀಮಿಂಗ್ ಗಾಗಿ 6363022576 ಅಥವಾ  9141867683 ನ್ನು ಸಂಪರ್ಕಿಸಿ*****
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

seven − one =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you