Categories
ಕ್ರಿಕೆಟ್

ಜನವರಿ 15 ಬೆಂಗಳೂರಿನ ಹೆಬ್ಬಾಳದಲ್ಲಿ ಸಂಕ್ರಾಂತಿ ಕಪ್- 2020 ಸೀಸನ್- 2

ಹೆಬ್ಬಾಳ ಕ್ರಿಕೆಟರ್ಸ್ ವತಿಯಿಂದ ಕಳೆದ ವರ್ಷದಂತೆ ಈ ಬಾರಿ ಕೂಡ ಸಂಕ್ರಾಂತಿ ಜನವರಿ 15 ನಾಳೆ ಹೆಬ್ಬಾಳದ ವೆಟರಿನರಿ ಮೈದಾನದಲ್ಲಿ ಒಂದು ದಿನದ ಹಗಲಿದ ಪಂದ್ಯಾಟ ನಡೆಯಲಿದೆ.

ಈಗಾಗಲೇ 16 ಬಲಿಷ್ಠ ತಂಡಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದು, ವೆಟರಿನರಿ ಮೈದಾನ ರೋಚಕ ಪಂದ್ಯಗಳಿಗೆ ಸಾಕ್ಷಿಯಾಗಲಿದೆ.

ಪಂದ್ಯಾವಳಿಯ ವಿಜೇತ ತಂಡ 1 ಲಕ್ಷ ನಗದು,ರನ್ನರ್ಸ್ 50 ಸಾವಿರ ನಗದು‌ ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದು,ಇನ್ನಿತರ ವೈಯಕ್ತಿಕ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.

ನೇರ ಪ್ರಸಾರವನ್ನು M.Sports ಬಿತ್ತರಿಸಿದರೆ, ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ಕಾರ್ಯ ನಿರ್ವಹಿಸಲಿದೆ.

ಆರ್.ಕೆ.ಆಚಾರ್ಯ ಕೋಟ

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

five × two =