8 C
London
Tuesday, April 23, 2024
Homeಭರವಸೆಯ ಬೆಳಕುಜೇಸಿ ಸಪ್ತಾಹ ದಲ್ಲಿ ಝಹೀರ್ ಅಹಮದ್ ನಾಖುದಾ ರವರಿಗೆ ಸಾಧಕ ಸನ್ಮಾನ

ಜೇಸಿ ಸಪ್ತಾಹ ದಲ್ಲಿ ಝಹೀರ್ ಅಹಮದ್ ನಾಖುದಾ ರವರಿಗೆ ಸಾಧಕ ಸನ್ಮಾನ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಕುಂದಾಪುರ-ಸೆಪ್ಟೆಂಬರ್ 9-2023 ರಂದು ನಡೆದ “ಜೇಸಿಐ ಕುಂದಾಪುರ ಸಿಟಿ ಜೇಸಿ ಸಪ್ತಾಹ -2023” ಅಭಿನಂಧನಾ ಕಾರ್ಯಕ್ರಮದಲ್ಲಿ ಯುವ ಉದ್ಯಮಿ,ಸಮಾಜ ಸೇವಕ ಹಾಗೂ ಕ್ರೀಡಾ ಪ್ರೋತ್ಸಾಹಕರಾದ ಗಂಗೊಳ್ಳಿಯ ಝಹೀರ್ ಅಹಮದ್ ನಾಖುದಾರವರನ್ನು “ಸಾಧಕ ಸನ್ಮಾನ” ರೂಪದಲ್ಲಿ ಗುರುತಿಸಿ ಸನ್ಮಾನಿಸಿಲಾಯಿತು.
ಕುಂದಾಪುರ ದ ಶ್ರೀ ಲಕ್ಷ್ಮಿ ನರಸಿಂಹ ಕಲಾ ಮಂದಿರದಲ್ಲಿ  ಹಮ್ಮಿಕೊಳ್ಳಲಾಗಿದ್ದ ಗೌರವ ಸನ್ಮಾನ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕುಂದಾಪುರ ತಾಲೂಕು ಆಸ್ಪತ್ರೆಯಾ ವೈದ್ಯಾಧಿಕಾರಿ ಡಾ. ನಾಗೇಶ್ ಸರ್, ಕುಂದಾಪುರದ ಠಾಣಾಧಿಕಾರಿಯಾದ ವಿನಯ್ ಕೊರಳಹಳ್ಳಿ ಸರ್, ಜೇಸಿ ಸೌಜನ್ಯ ಹೆಗಡೆ, ಕೆ ಆರ್ ನಾಯ್ಕ್, ಜೇಸಿ ರಾಘವೇಂದ್ರ ಚರಣ ನಾವಡ, ಜೇಸಿ ನಾಗೇಶ್ ನಾವಡ, ಜೇಸಿಐ ಕುಂದಾಪುರದ ಅಧ್ಯಕ್ಷರಾದ ಡಾಕ್ಟರ್ ಸೋನಿ, ಸ್ಥಾಪಕ ಅಧ್ಯಕ್ಷ ಜೇಸಿ ಹುಸೇನ್ ಹೈಕಾಡಿ, ಕ್ರೀಡಾ ಸಾಧಕರದ ಸತೀಶ್ ಖಾರ್ವಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು
ಕ್ರೀಡಾ ಪ್ರೋತ್ಸಾಹಕರಾಗಿ ಗುರುತಿಸಿಕೊಂಡ ಜಹೀರ್ ಅಹಮದ್ ನಾಖುದಾ ಅವರಿಗೆ ಸ್ಪೋರ್ಟ್ಸ್  ಕನ್ನಡ ಮತ್ತು ಸ್ಟಾರ್ ವರ್ಟೆಕ್ಸ್-ಸ್ಪೋರ್ಟ್ಸ್ ಕನ್ನಡ ಯೂಟ್ಯೂಬ್ ಲೈವ್ ಚಾನೆಲ್ ವತಿಯಿಂದ ಅಭಿನಂದನೆಗಳು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

5 × three =