ಕ್ರಿಕೆಟ್ಮಯಾಂಕ್ 600, ಕರುಣ್ 500.. ವಿಜಯ್ ಹಜಾರೆ ಟ್ರೋಫಿಯಲ್ಲಿ ಕನ್ನಡಿಗರದ್ದೇ ಹವಾ!

ಮಯಾಂಕ್ 600, ಕರುಣ್ 500.. ವಿಜಯ್ ಹಜಾರೆ ಟ್ರೋಫಿಯಲ್ಲಿ ಕನ್ನಡಿಗರದ್ದೇ ಹವಾ!

-

- Advertisment -spot_img

ಮಯಾಂಕ್ 600, ಕರುಣ್ 500.. ವಿಜಯ್ ಹಜಾರೆ ಟ್ರೋಫಿಯಲ್ಲಿ ಕನ್ನಡಿಗರದ್ದೇ ಹವಾ!

ಒಬ್ಬ ಕರ್ನಾಟಕ ತಂಡದ ನಾಯಕ, ಮತ್ತೊಬ್ಬ ವಿದರ್ಭ ತಂಡದ ಸಾರಥಿ.. ಇಬ್ಬರೂ ಆತ್ಮೀಯ ಸ್ನೇಹಿತರು.. ಕ್ರಿಕೆಟ್ ಆರಂಭಿಸಿದ್ದು, ಆಡಿದ್ದು ಎಲ್ಲವೂ ಒಟ್ಟೊಟ್ಟಿಗೇ. ಇದೀಗ ಇಬ್ಬರ ಮಧ್ಯೆ ಭಾರೀ ಸ್ಪರ್ಧೆ. ಯೆಸ್.. ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ಕರ್ನಾಟಕದ ಮಯಾಂಕ್ ಅಗರ್ವಾಲ್ ಮತ್ತು ಕರುಣ್ ನಾಯರ್ ಸ್ಪರ್ಧೆಗೆ ಬಿದ್ದವರಂತೆ ಶತಕಗಳ ಮೇಲೆ ಶತಕಗಳನ್ನು ಬಾರಿಸುತ್ತಿದ್ದಾರೆ.

ಕರ್ನಾಟಕ ತಂಡವನ್ನು ಮುನ್ನಡೆಸುತ್ತಿರುವ ಮಯಾಂಕ್ ಅಗರ್ವಾಲ್ 7 ಪಂದ್ಯಗಳಿಂದ 4 ಶತಕಗಳನ್ನು ಬಾರಿಸಿದ್ರೆ, ವಿದರ್ಭ ತಂಡದ ಸಾರಥ್ಯ ವಹಿಸಿರುವ ಕರುಣ್ ನಾಯರ್ 6 ಪಂದ್ಯಗಳಿಂದ 4 ಶತಕ ಸಿಡಿಸಿದ್ದಾರೆ.

ಮಯಾಂಕ್ 7 ಪಂದ್ಯಗಳಿಂದ 4 ಶತಕಗಳು ಮತ್ತು ಒಂದು ಅರ್ಧಶತಕ ಸಹಿತ ಟೂರ್ನಿಯಲ್ಲಿ ಒಟ್ಟು 613 ರನ್ ಗಳಿಸಿದ್ರೆ, ಕರುಣ್ ನಾಯರ್ 5 ಇನ್ನಿಂಗ್ಸ್’ಗಳಿಂದ 4 ಶತಕಗಳ ಸಹಿತ 542 ರನ್ ಕಲೆ ಹಾಕಿದ್ದಾರೆ.

ಉತ್ತರಾಖಂಡ್ ಪರ ಆಡುತ್ತಿರುವ ಕರ್ನಾಟಕದ ಮತ್ತೊಬ್ಬ ಆಟಗಾರ ಆರ್. ಸಮರ್ಥ್ 7 ಪಂದ್ಯಗಳಿಂದ 2 ಶತಕ ಹಾಗೂ ಒಂದು ಅರ್ಧಶತಕ ಸಹಿತ 385 ರನ್ ಗಳಿಸಿದ್ದಾರೆ.

LEAVE A REPLY

Please enter your comment!
Please enter your name here

six − 5 =

Latest news

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್ ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು...

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...
- Advertisement -spot_imgspot_img

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

Must read

- Advertisement -spot_imgspot_img

You might also likeRELATED
Recommended to you