ಕ್ರಿಕೆಟ್ಕಾರ್ಕಳ-ಸಹಾರ ಪ್ರೀಮಿಯರ್ ಲೀಗ್ 2021ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಕೂಟ.

ಕಾರ್ಕಳ-ಸಹಾರ ಪ್ರೀಮಿಯರ್ ಲೀಗ್ 2021ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಕೂಟ.

-

- Advertisment -spot_img

ಟೀಮ್ ಸಹಾರ  ಕಾರ್ಕಳ ಇವರ ಆಶ್ರಯದಲ್ಲಿ  ಕಾರ್ಕಳ ದ ಕ್ರಿಕೆಟ್  ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ,ಫೆಬ್ರವರಿ  22 ರಿಂದ 27 ರ ತನಕ ಕಾರ್ಕಳದ ಗಾಂಧಿ ಮೈದಾನ ದಲ್ಲಿ  ಟೆನ್ನಿಸ್ ಬಾಲ್, ಅಂಡರ್ ಆರ್ಮ್  ಕ್ರಿಕೆಟ್ ಟೂರ್ನಮೆಂಟ್  ಸಹಾರ ಪ್ರೀಮಿಯರ್  ಲೀಗ್ 2021  ಸೀಸನ್ 1 ಆಯೋಜಿಸಲಾಗಿದೆ.

ಒಟ್ಟು 16 ಆಹ್ವಾನಿತ  ತಂಡಗಳು ಭಾಗವಹಿಸಲಿದ್ದು,ಲೀಗ್ ಮಾದರಿಯಲ್ಲಿ ಪಂದ್ಯಾಕೂಟ ಸಾಗಲಿದೆ.ಪ್ರಥಮ ಪ್ರಶಸ್ತಿ ವಿಜೇತ ತಂಡ 50, 021 ನಗದು,ದ್ವಿತೀಯ ಸ್ಥಾನಿ 30, 021 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ತನ್ನದಾಗಿಸಿಕೊಳ್ಳಲಿದ್ದಾರೆ.
ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. M9ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.
ಪಂದ್ಯಾಕೂಟ ನಿಯಮಗಳು ಈ ಕೆಳಗಿನಂತಿದೆ.
1)ಪ್ರತಿ ತಂಡದಲ್ಲಿ  ಕಾರ್ಕಳ ವಲಯದ 8 ಆಟಗಾರರು ಕಡ್ಡಾಯ 3 ಹೊರವಲಯದ ಆಟಗಾರರಿಗೆ    ಅವಕಾಶ.
2) ಭಾಗವಿಹಿಸುವ ತಂಡಗಳು ದಿನಾಂಕ 01 ಫೆಬ್ರವರಿ   ರ ಒಳಗೆ  ಮುಂಚಿತವಾಗಿ  ಹೆಸರು ನೊಂದಾಯಿಸಬೇಕು.
3) ಫೆಬ್ರವರಿ  05 ಕ್ಕೆ ಲಾರ್ಡ್ಸ್ ಹಾಕಲಾಗುದು ಲಾರ್ಡ್ಸ್ ಹಾಕುವ ಸ್ಥಳದಲ್ಲಿ ಪ್ರತಿ ತಂಡದ ಓರ್ವ ಸದಸ್ಯ ಕಡ್ಡಾಯವಾಗಿ ಹಾಜರಿರಬೇಕು.
4) 15 ಆಟಗಾರರ ಭಾವಚಿತ್ರದೊಂದಿಗೆ ಪ್ಲೇಯರ್  ಫಾರಂ ಅನ್ನು ಫೆಬ್ರವರಿ  5  ಲಾರ್ಡ್ಸ್ ಹಾಕುವಾಗ ವ್ಯವಸ್ಥಾಪಕರಿಗೆ ನೀಡಬೇಕು ನಂತರ  ಆಟಗಾರರನ್ನು ಬದಲಾಯಿಸುವಂತಿಲ್ಲ.
4)ಪ್ಲೇಯರ್ ಫಾರಂ ಅನ್ನು ವ್ಯವಸ್ಥಾಪಕರು ಎಲ್ಲಾ ತಂಡ ಗಳಿಗೆ ನೀಡುತ್ತಾರೆ.
5) ಯಾವುದೇ ಚರ್ಚೆ ಬಂದಲ್ಲಿ ತಂಡದ ನಾಯಕನಿಗೆ ಮಾತ್ರ ಮಾತನಾಡಲು ಅವಕಾಶ.ಅಶಿಸ್ತು ತೋರಿದ ತಂಡವನ್ನು ಕೈ ಬಿಡಲಾಗುತ್ತದೆ.
6)ಪಂದ್ಯಾವಳಿ ಯ ನೀತಿ  ನಿಯಮ ವನ್ನು ಲಾರ್ಡ್ಸ್ ಹಾಕುವ ಸಂದರ್ಭ ಎಲ್ಲಾ ತಂಡದ ಕ್ಯಾಪ್ಟನ್ ಗೆ ವಿವರಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ದಾಖಲಿಸಿದ ಮೊಬೈಲ್ ನಂಬರನ್ನು ಸಂಪರ್ಕಿಸಬಹುದಾಗಿದೆ.
+919108141443 (ಸುಹೈಲ್ ಬಿಲ್ಲಿ ),
+919071668113 (ಅಶ್ರಫ್ ಬೈಲೂರ್),
+919740058807 (ಅಝೀಜ್ )..
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × 2 =

Latest news

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ?

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ? ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು ವ್ಯಾಪಾರಿಕವಾಗಿ ಯಶಸ್ವಿಯಾದ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ...

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ...

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ ಇತ್ತೀಚೆಗೆ ನಡೆದ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಕ್ರಿಕೆಟರ್ ಜೆಮೀಮಾ...

ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು

  ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು ಇತ್ತೀಚೆಗೆ ನಡೆದ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾರತದ ಪ್ರತಿಭಾವಂತ ಬ್ಯಾಟ್ಸ್‌ವುಮನ್ ಜೆಮೀಮಾ ರೊಡ್ರಿಗಸ್ ಮಿಂಚಿ...
- Advertisement -spot_imgspot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್ “ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ. ‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ...

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ!

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ! ಹೊಳೆನರಸೀಪುರದಲ್ಲಿ ನಡೆದ ಜೈ ಭೀಮ್ ಟ್ರೋಫಿ 2025 ಕ್ರಿಕೆಟ್ ಟೂರ್ನಿಯಲ್ಲಿ,...

Must read

- Advertisement -spot_imgspot_img

You might also likeRELATED
Recommended to you