ಕ್ರಿಕೆಟ್ಕಾರ್ಕಳ-ಸಹಾರ ಪ್ರೀಮಿಯರ್ ಲೀಗ್ 2021ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಕೂಟ.

ಕಾರ್ಕಳ-ಸಹಾರ ಪ್ರೀಮಿಯರ್ ಲೀಗ್ 2021ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಕೂಟ.

-

- Advertisment -spot_img

ಟೀಮ್ ಸಹಾರ  ಕಾರ್ಕಳ ಇವರ ಆಶ್ರಯದಲ್ಲಿ  ಕಾರ್ಕಳ ದ ಕ್ರಿಕೆಟ್  ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ,ಫೆಬ್ರವರಿ  22 ರಿಂದ 27 ರ ತನಕ ಕಾರ್ಕಳದ ಗಾಂಧಿ ಮೈದಾನ ದಲ್ಲಿ  ಟೆನ್ನಿಸ್ ಬಾಲ್, ಅಂಡರ್ ಆರ್ಮ್  ಕ್ರಿಕೆಟ್ ಟೂರ್ನಮೆಂಟ್  ಸಹಾರ ಪ್ರೀಮಿಯರ್  ಲೀಗ್ 2021  ಸೀಸನ್ 1 ಆಯೋಜಿಸಲಾಗಿದೆ.

ಒಟ್ಟು 16 ಆಹ್ವಾನಿತ  ತಂಡಗಳು ಭಾಗವಹಿಸಲಿದ್ದು,ಲೀಗ್ ಮಾದರಿಯಲ್ಲಿ ಪಂದ್ಯಾಕೂಟ ಸಾಗಲಿದೆ.ಪ್ರಥಮ ಪ್ರಶಸ್ತಿ ವಿಜೇತ ತಂಡ 50, 021 ನಗದು,ದ್ವಿತೀಯ ಸ್ಥಾನಿ 30, 021 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ತನ್ನದಾಗಿಸಿಕೊಳ್ಳಲಿದ್ದಾರೆ.
ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. M9ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.
ಪಂದ್ಯಾಕೂಟ ನಿಯಮಗಳು ಈ ಕೆಳಗಿನಂತಿದೆ.
1)ಪ್ರತಿ ತಂಡದಲ್ಲಿ  ಕಾರ್ಕಳ ವಲಯದ 8 ಆಟಗಾರರು ಕಡ್ಡಾಯ 3 ಹೊರವಲಯದ ಆಟಗಾರರಿಗೆ    ಅವಕಾಶ.
2) ಭಾಗವಿಹಿಸುವ ತಂಡಗಳು ದಿನಾಂಕ 01 ಫೆಬ್ರವರಿ   ರ ಒಳಗೆ  ಮುಂಚಿತವಾಗಿ  ಹೆಸರು ನೊಂದಾಯಿಸಬೇಕು.
3) ಫೆಬ್ರವರಿ  05 ಕ್ಕೆ ಲಾರ್ಡ್ಸ್ ಹಾಕಲಾಗುದು ಲಾರ್ಡ್ಸ್ ಹಾಕುವ ಸ್ಥಳದಲ್ಲಿ ಪ್ರತಿ ತಂಡದ ಓರ್ವ ಸದಸ್ಯ ಕಡ್ಡಾಯವಾಗಿ ಹಾಜರಿರಬೇಕು.
4) 15 ಆಟಗಾರರ ಭಾವಚಿತ್ರದೊಂದಿಗೆ ಪ್ಲೇಯರ್  ಫಾರಂ ಅನ್ನು ಫೆಬ್ರವರಿ  5  ಲಾರ್ಡ್ಸ್ ಹಾಕುವಾಗ ವ್ಯವಸ್ಥಾಪಕರಿಗೆ ನೀಡಬೇಕು ನಂತರ  ಆಟಗಾರರನ್ನು ಬದಲಾಯಿಸುವಂತಿಲ್ಲ.
4)ಪ್ಲೇಯರ್ ಫಾರಂ ಅನ್ನು ವ್ಯವಸ್ಥಾಪಕರು ಎಲ್ಲಾ ತಂಡ ಗಳಿಗೆ ನೀಡುತ್ತಾರೆ.
5) ಯಾವುದೇ ಚರ್ಚೆ ಬಂದಲ್ಲಿ ತಂಡದ ನಾಯಕನಿಗೆ ಮಾತ್ರ ಮಾತನಾಡಲು ಅವಕಾಶ.ಅಶಿಸ್ತು ತೋರಿದ ತಂಡವನ್ನು ಕೈ ಬಿಡಲಾಗುತ್ತದೆ.
6)ಪಂದ್ಯಾವಳಿ ಯ ನೀತಿ  ನಿಯಮ ವನ್ನು ಲಾರ್ಡ್ಸ್ ಹಾಕುವ ಸಂದರ್ಭ ಎಲ್ಲಾ ತಂಡದ ಕ್ಯಾಪ್ಟನ್ ಗೆ ವಿವರಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ದಾಖಲಿಸಿದ ಮೊಬೈಲ್ ನಂಬರನ್ನು ಸಂಪರ್ಕಿಸಬಹುದಾಗಿದೆ.
+919108141443 (ಸುಹೈಲ್ ಬಿಲ್ಲಿ ),
+919071668113 (ಅಶ್ರಫ್ ಬೈಲೂರ್),
+919740058807 (ಅಝೀಜ್ )..
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

5 × three =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you