Categories
Uncategorized ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

T.C.A ಪ್ರಾಯೋಜಿತ ಕಾರ್ಕಳ ತಾಲೂಕು ಕ್ರಿಕೆಟ್ ಪಂದ್ಯಾಟ ಭಾಗವಹಿಸುವ 7 ತಂಡಗಳು ಹೀಗಿದೆ!

ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಜಿಲ್ಲೆ ಇವರ ವತಿಯಿಂದ ಕಾರ್ಕಳದಲ್ಲಿ ಮೊದಲ ತಾಲೂಕು ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ.
ಡಿಸೆಂಬರ್ 4 ಮತ್ತು 5 ರಂದು ಕಾರ್ಕಳದ ಸ್ವರಾಜ್ ಮೈದಾನದಲ್ಲಿ ನಡೆಯುವ ಈ ಪಂದ್ಯಾವಳಿಯಲ್ಲಿ
ಭಾಗವಹಿಸುವ ತಂಡಗಳ ವಿವರ ಈ ಕೆಳಗಿನಂತಿದೆ.
*1)ಶಿವಭಕ್ತ ಕಾರ್ಕಳ-ನಾಯಕ-ನಿತೇಶ್*
*2)ಎಸ್‌.ಬಿ‌.ಸಿ ಬಜಗೋಳಿ-ನಾಯಕ-ಕಿಶೋರ್*
*3)ನಿಟ್ಟೆ-ನಾಯಕ-ಶಶಿಕಾಂತ್*
*4)ಆರ್‌.ಕೆ.ಕುಂಟಾಡಿ-ನಾಯಕ- ಅಜಿತ್*
*5)ಇಲೆವೆನ್ ಬೆಳ್ಮಣ್-ನಾಯಕ-ಸದಾನ್*
*6)ಗ್ರೌಂಡ್ ಫ್ರೆಂಡ್ಸ್ ಬೆಳ್ಮಣ್-ನಾಯಕ-ಗಣೇಶ್*
*7)ಟೀಮ್ ಆರ್.ಕೆ‌.ಕಾರ್ಕಳ-ನಾಯಕ-ಸತೀಶ್*
M9 ಸ್ಪೋರ್ಟ್ಸ್ ನಲ್ಲಿ ನೇರ ಪ್ರಸಾರ ಬಿತ್ತರಗೊಳ್ಳಲಿದ್ದು, ಹೆಚ್ಚಿನ ಮಾಹಿತಿಗಾಗಿ ಸತೀಶ್-9880587355
ಇವರನ್ನು ಸಂಪರ್ಕಿಸಬಹುದು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

ten + two =