10.1 C
London
Monday, May 20, 2024
Homeಕ್ರಿಕೆಟ್ಸಿಸಿಎಲ್ ಫೈನಲ್: ಕರ್ನಾಟಕ ಬುಲ್ಲೋಜರ್ಸ್ ತಂಡಕ್ಕೆ ನಿರಾಸೆ: ಬೆಂಗಾಲ್ ಟೈಗರ್ಸ್‌ಗೆ ಚೊಚ್ಚಲ ಚಾಂಪಿಯನ್ ಪಟ್ಟ

ಸಿಸಿಎಲ್ ಫೈನಲ್: ಕರ್ನಾಟಕ ಬುಲ್ಲೋಜರ್ಸ್ ತಂಡಕ್ಕೆ ನಿರಾಸೆ: ಬೆಂಗಾಲ್ ಟೈಗರ್ಸ್‌ಗೆ ಚೊಚ್ಚಲ ಚಾಂಪಿಯನ್ ಪಟ್ಟ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಫೆಬ್ರವರಿ 23ರಿಂದ ಶುರುವಾಗಿದ್ದ ಸಿಸಿಎಲ್‌ 10ನೇ ಸೀಸನ್‌ಗೆ ತೆರೆ ಬಿದ್ದಿದೆ. ಫೈನಲ್ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್ ಎದುರು ಕರ್ನಾಟಕ ಬುಲ್ಡೋಜರ್ಸ್ ತಂಡ ಸೋಲುಂಡಿದೆ. ಇದೇ ತಂಡದ ವಿರುದ್ಧ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದು ಸ್ಯಾಂಡಲ್‌ವುಡ್ ತಾರೆಯರ ತಂಡ ಫೈನಲ್ ಪ್ರವೇಶಿಸಿತ್ತು.
ಟೂರ್ನಿಯುದ್ದಕ್ಕೂ ಕರ್ನಾಟಕ ಬುಲ್ಡೋಜರ್ಸ್ ತಂಡ ಉತ್ತಮ ಪ್ರದರ್ಶನ ನೀಡಿತ್ತು. ಫೈನಲ್ ಪಂದ್ಯದಲ್ಲಿ ಕೂಡ ಪ್ರಬಲ ಹೋರಾಟ ನಡೆಸಿ ನಟ ಕಿಚ್ಚ ಸುದೀಪ್ ನೇತೃತ್ವದ  ತಂಡ ಸೋಲುಂಡಿದೆ. ನಾಲ್ಕು ಇನ್ನಿಂಗ್ಸ್‌ಗಳಾಗಿ ನಡೆದ ಪಂದ್ಯದಲ್ಲಿ 12 ರನ್‌ಗಳಿಂದ ಬೆಂಗಾಲ್ ಟೈಗರ್ಸ್ ತಂಡ ಗೆಲುವು ಸಾಧಿಸಿದೆ. ವಿಶೇಷ ಅಂದ್ರೆ ಸರಣಿಯಲ್ಲಿ ಎರಡು ಬಾರಿ ಬೆಂಗಾಲ್ ಟೈಗರ್ಸ್ ಎದುರು ಕರ್ನಾಟಕ ಬುಲ್ಡೋಜರ್ಸ್ ತಂಡ ಗೆಲುವಿನ ನಗೆ ಬೀರಿತ್ತು.
ಕಳಪೆ ಬೌಲಿಂಗ್ ಕಾರಣಕ್ಕೆ ಕರ್ನಾಟಕ ಬುಲ್ಡೋಜರ್ಸ್ ತಕ್ಕ ಬೆಲೆ ತೆರುವಂತಾಯಿತು. ಸಿಸಿಎಲ್‌ ಫೈನಲ್ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡ ಸೋತಿರುವುದು ಬೇಸರ ಮೂಡಿಸಿದೆ.  ಆದರೂ ಆಟಗಾರರು ತಮ್ಮ ಆಟದ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

20 + fourteen =