Categories
ಕ್ರಿಕೆಟ್

ಉಡುಪಿ-,40 ಗಜಗಳ ಹೊನಲು ಬೆಳಕಿನ‌ ಕ್ರಿಕೆಟ್ ಪಂದ್ಯಾಟ ಕೇಚರಾಹುತ ಟ್ರೋಫಿ-2021

ಬಿಲ್ಲಾಡಿ ಫ್ರೆಂಡ್ಸ್ ಯುವ ವೇದಿಕೆ ಇವರ ಆಶ್ರಯದಲ್ಲಿ ಫೆಬ್ರವರಿ 6 ರಂದು ಜಾನುವಾರಕಟ್ಟೆ  ಸರಕಾರಿ ಪ್ರೌಢಶಾಲಾ ಅಂಗಣದಲ್ಲಿ
“ಕೇಚರಾಹುತ ಟ್ರೋಫಿ-2021”
 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಲಾಗಿದೆ.
ಪಂದ್ಯಾಕೂಟದ ಪ್ರಥಮ ಪ್ರಶಸ್ತಿ ವಿಜೇತ ತಂಡ 11,111 ನಗದು ಹಾಗೂ ದ್ವಿತೀಯ ಸ್ಥಾನಿ 7,777 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ನೀಡಲಾಗುತ್ತಿದೆ.
ಆಸಕ್ತ ತಂಡಗಳು 9632274661,8197320122,
7259533626 ಈ ಮೊಬೈಲ್ ನಂಬರ್ ಸಂಪರ್ಕಿಸಬಹುದಾಗಿದೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

1 × four =