ಕ್ರಿಕೆಟ್ಮಂಗಳೂರು-ಕಿನ್ನಿಗೋಳಿ ಪ್ರೀಮಿಯರ್‌ ಲೀಗ್-2022-ಟ್ರೋಫಿ ಅನಾವರಣ ಮತ್ತು ಸನ್ಮಾನ

ಮಂಗಳೂರು-ಕಿನ್ನಿಗೋಳಿ ಪ್ರೀಮಿಯರ್‌ ಲೀಗ್-2022-ಟ್ರೋಫಿ ಅನಾವರಣ ಮತ್ತು ಸನ್ಮಾನ

-

- Advertisment -spot_img
ಕಿನ್ನಿಗೋಳಿ ಫ್ರೆಂಡ್ಸ್ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ಕಿನ್ನಿಗೋಳಿ ಪ್ರೀಮಿಯರ್‌ ಲೀಗ್ ಸೀಸನ್-3 ಪಂದ್ಯಾವಳಿ ಫೆಬ್ರವರಿ 5 ಮತ್ತು 6 ರಂದು ಐಕಳದ ಶಕ್ತಿಕಲ್ಯಾಣಿ ಮೈದಾನದಲ್ಲಿ ಆಯೋಜಿಸಲಾಗಿದೆ.
*ಟ್ರೋಫಿ ಅನಾವರಣ ಮತ್ತು ಸನ್ಮಾನ ಕಾರ್ಯಕ್ರಮ*
ಜನವರಿ 31 ರಂದು ಕಿನ್ನಿಗೋಳಿಯ ಸ್ವಾಗತ್ ಸಭಾಭವನದಲ್ಲಿ ಟ್ರೋಫಿ ಅನಾವರಣ ಮತ್ತು ರಾಜ್ಯ ಮಟ್ಟದಲ್ಲಿ ಮಿಂಚಿದ ವೀರಕೇಸರಿ ಸುರತ್ಕಲ್ ತಂಡದ ಮಾಜಿ ಆಟಗಾರ ಮತ್ತು ತರಬೇತುದಾರರಾದ ಸುರೇಂದ್ರ ಪೂಜಾರಿಯವರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜಿ.ಪಂ.ಉಪಾಧ್ಯಕ್ಷೆ ಕಸ್ತೂರಿ ಪಂಜ
“ಆಧುನಿಕತೆಯ ಧಾವಂತಕ್ಕೆ ಯುವಜನತೆ ಮೊಬೈಲ್ ಮೊದಲಾದವುಗಳಿಗೆ ಮಾರು ಹೋಗದೆ ಕ್ರೀಡೆಯ ಬಗ್ಗೆ ಆಸಕ್ತಿ ವಹಿಸಬೇಕು,ಉತ್ತಮ ಆರೋಗ್ಯಕ್ಕೆ ಕ್ರೀಡೆ ಮುಖ್ಯವಾಗಿದೆ” ಎಂದು ಹೇಳಿದರು.
ಈ ಸಂದರ್ಭ ಜಿ.ಪಂ.ಮಾಜಿ ಸದಸ್ಯ ಈಶ್ವರ್ ಕಟೀಲು,ಪ್ರಮೋದ್ ಕುಮಾರ್,ಅನಂತ ಪದ್ಮನಾಭ ರಾವ್,ಪ್ರವೀಣ್ ಕಿನ್ನಿಗೋಳಿ ಉಪಸ್ಥಿತರಿದ್ದರು. ಶ್ರೀಶ ಸರಾಫ್ ಐಕಳ ಸನ್ಮಾನ ಪತ್ರ ವಾಚಿಸಿದರೆ,ಕೇಶವ ಕರ್ಕೇರ ವಂದಿಸಿದರು,ನಿತೇಶ್ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.
ಪಂದ್ಯಾಕೂಟಕ್ಕೆ ಅಂತರಾಷ್ಟ್ರೀಯ ಆಟಗಾರರು,ಚಿತ್ರ ತಾರೆಯರು,ವಿವಿಧ ಕ್ಷೇತ್ರಗಳ ಸಾಧಕರು ಶುಭಾಶಯ ಕೋರಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eleven − 11 =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you