13.9 C
London
Wednesday, May 22, 2024
Homeಕ್ರಿಕೆಟ್ಭರ್ಜರಿ ಫಾರ್ಮ್ ನಲ್ಲಿ ಕಿಝರ್-ಡೈನಾಮಿಕ್ ಡ್ಯಾಶರ್ಸ್ ತಂಡಕ್ಕೆ "ಸ್ಕಾರ್ಪಿಯಾನ್ಸ್‌ ಟ್ರೋಫಿ"

ಭರ್ಜರಿ ಫಾರ್ಮ್ ನಲ್ಲಿ ಕಿಝರ್-ಡೈನಾಮಿಕ್ ಡ್ಯಾಶರ್ಸ್ ತಂಡಕ್ಕೆ “ಸ್ಕಾರ್ಪಿಯಾನ್ಸ್‌ ಟ್ರೋಫಿ”

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಬೆಂಗಳೂರು-ಸ್ಕಾರ್ಪಿಯನ್ಸ್ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ, ಸೋಲದೇವನಹಳ್ಳಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ “ಸ್ಕಾರ್ಪಿಯಾನ್ಸ್‌ ಟ್ರೋಫಿ-2021” ಪ್ರಶಸ್ತಿಯನ್ನು ಡೈನಾಮಿಕ್ ಡ್ಯಾಶರ್ಸ್ ತಂಡ ಜಯಿಸಿದೆ.
ಲೀಕ್ ಕಮ್ ನಾಕೌಟ್ ಮಾದರಿಯಲ್ಲಿ ಹಗಲು ರಾತ್ರಿ ನಡೆದ ಈ ಪಂದ್ಯಾವಳಿಯ ಲೀಗ್ ಹಂತದ ರೋಚಕ ಹೋರಾಟಗಳ ಬಳಿಕ ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಡೈನಾಮಿಕ್ ಡ್ಯಾಶರ್ಸ್ 3 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 22 ರನ್ ಗಳಿಸಿತ್ತು.ಇದಕ್ಕುತ್ತರವಾಗಿ ತೀವ್ರ ಪ್ರತಿಹೋರಾಟ ನೀಡಿದ ಅವಿಘ್ನ ಸೃಷ್ಟಿ ತಂಡ 3 ಓವರ್ ಗಳಲ್ಲಿ ವಿಕೆಟ್‌ ನಷ್ಟವಿಲ್ಲದೇ 18 ರನ್ ಗಳಿಸಲಷ್ಟೇ ಶಕ್ತವಾಯಿತು.
ಟೂರ್ನಮೆಂಟ್ ನ ಬೆಸ್ಟ್ ಬ್ಯಾಟ್ಸ್‌ಮನ್‌ ಪ್ರಶಸ್ತಿ ಅವಿಘ್ನ ಸೃಷ್ಟಿ ತಂಡದ ಆದರ್ಶ್,ಬೆಸ್ಟ್ ಬೌಲರ್ ಅದೇ ತಂಡದ ಪುನೀತ್ ಹಾಗೂ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಅರ್ಹವಾಗಿ ಡೈನಾಮಿಕ್ ಡ್ಯಾಶರ್ಸ್ ನ‌ ಕಿಝರ್ ಪಡೆದುಕೊಂಡರು.
ಕ್ರಿಕ್ ಸೇ ಈ ಪಂದ್ಯಾವಳಿಯ ನೇರ ಪ್ರಸಾರವನ್ನು ಬಿತ್ತರಿಸಿದರೆ,ಯುವ ವೀಕ್ಷಕ ವಿವರಣೆಕಾರರಾದ ಭಾನುಪ್ರಕಾಶ್ ಉಡುಪಿ ಹಾಗೂ ಜಲೀಲ್ ಮೂಡಿಗೆರೆ ಸಹಕರಿಸಿದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

seven − one =