ಕ್ರಿಕೆಟ್ಅ 29,30,31 ಹಾಗೂ ಸೆ.01 ಕೋಲಾರ ಜಿಲ್ಲೆಯ ಎವರ್ ಗ್ರೀನ್ ಕ್ರಿಕೆಟರ್ಸ್...

ಅ 29,30,31 ಹಾಗೂ ಸೆ.01 ಕೋಲಾರ ಜಿಲ್ಲೆಯ ಎವರ್ ಗ್ರೀನ್ ಕ್ರಿಕೆಟರ್ಸ್ ಬಂಗಾರ ಪೇಟೆ ತಂಡದ ಆಶ್ರಯದಲ್ಲಿ ವಿಶಿಷ್ಟ ಮಾದರಿಯ ಪಂದ್ಯಾಕೂಟ

-

- Advertisment -spot_img

ಕೋಲಾರ : ಜಿಲ್ಲೆಯ ಎವರ್ ಗ್ರೀನ್ ಕ್ರಿಕೆಟರ್ಸ್ ಬಂಗಾರ ಪೇಟೆ ತಂಡದ ಆಶ್ರಯದಲ್ಲಿ ವಿಶಿಷ್ಟ ಮಾದರಿಯ ಪಂದ್ಯಾಕೂಟ 29,30,31 ಹಾಗೂ 1 ಹೀಗೆ 4 ದಿನಗಳ ಕಾಲ ಹಗಲಿನಲ್ಲಿ ಕೆ.ಜಿ.ಎಫ್ ಮುಖ್ಯ ರಸ್ತೆಯ ಜ್ಯೂನಿಯರ್ ಕಾಲೇಜ್ ಅಂಗಣದಲ್ಲಿ ನಡೆಯಲಿದೆ.

ಪ್ರಾರಂಭದ 2 ದಿನಗಳ ಪಂದ್ಯಗಳು ಕೋಲಾರ ಜಿಲ್ಲೆಯ 12 ತಂಡಗಳಿಗೆ ಸೀಮಿತವಾದರೆ, ಕೊನೆಯ 2 ದಿನಗಳು ರಾಜ್ಯದ ಪ್ರತಿಷ್ಟಿತ 12 ತಂಡಗಳು ಪ್ರತಿಷ್ಟಿತ ಪಂದ್ಯಾಕೂಟದ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿವೆ.

ಈ ಪಂದ್ಯಾಕೂಟದ ವಿಜೇತ ತಂಡ 2 ಲಕ್ಷ ನಗದು,ದ್ವಿತೀಯ ಸ್ಥಾನಿ 1 ಲಕ್ಷ,ತೃತೀಯ ಸ್ಥಾನಿ 25,000 ಹಾಗೂ ಚತುರ್ಥ ಸ್ಥಾನಿ ತಂಡ 20,000 ನಗದಿನ ಜೊತೆಗೆ ವೈಯಕ್ತಿಕ ಪ್ರಶಸ್ತಿಯಾಗಿ ಆಕರ್ಷಕ ಬಹುಮಾನಗಳನ್ನು ನಗದು ಸಹಿತ ಪಡೆಯಲಿದ್ದಾರೆ.

ಬಂಗಾರಪೇಟೆ ಇತಿಹಾಸದಲ್ಲೇ ಸಂಚಲನ ಮೂಡಿಸಲಿರುವ ಈ ಪಂದ್ಯಾಕೂಟ ಗೋವಿಂದರಾಜ್, ನಾಗರಾಜ್, ನಂದೀಶ್ ಹಾಗೂ ಅಕ್ರಮ್ ಖಾನ್ ರ ದಕ್ಷ ಪ್ರಾಯೋಜಕತ್ವದಲ್ಲಿ ಜರುಗಲಿದ್ದು. ವೀಕ್ಷಕ ವಿವರಣೆಯ ನೇತೃತ್ವವನ್ನು ರಾಜ್ಯದ ಶ್ರೇಷ್ಠ ವೀಕ್ಷಕ ವಿವರಣೆಕಾರ ಶಿವನಾರಾಯಣ ಐತಾಳ್ ಕೋಟ ನಿರ್ವಹಿಸಿದರೆ. ತೀರ್ಪುಗಾರರಾಗಿ ಡ್ಯಾನ್ಸಿಂಗ್ ಅಂಪಾಯರ್ ಮದನ್ ಮಡಿಕೇರಿ ಸಂಗಡಿಗರಿದ್ದರೆ,ಪಂದ್ಯಾಕೂಟದ ನೇರ ಪ್ರಸಾರವನ್ನು ಸಚಿನ್ ಮಹಾದೇವ್ ನೇತೃತ್ವದ M.Sports ರಾಷ್ಟ್ರದಾದ್ಯಂತ ಬಿತ್ತರಿಸಲಿದ್ದು.

ಮೀಡಿಯಾ ಪಾರ್ಟ್ನರ್ ರೂಪದಲ್ಲಿ “ಸ್ಪೋರ್ಟ್ಸ್ ಕನ್ನಡ” ಪಂದ್ಯಾಕೂಟದ ಸಂಪೂರ್ಣ ವರದಿ ಪ್ರಕಟಿಸಲಿದೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

three × four =

Latest news

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ?

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ? ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು ವ್ಯಾಪಾರಿಕವಾಗಿ ಯಶಸ್ವಿಯಾದ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ...

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ...

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ ಇತ್ತೀಚೆಗೆ ನಡೆದ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಕ್ರಿಕೆಟರ್ ಜೆಮೀಮಾ...

ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು

  ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು ಇತ್ತೀಚೆಗೆ ನಡೆದ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾರತದ ಪ್ರತಿಭಾವಂತ ಬ್ಯಾಟ್ಸ್‌ವುಮನ್ ಜೆಮೀಮಾ ರೊಡ್ರಿಗಸ್ ಮಿಂಚಿ...
- Advertisement -spot_imgspot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್ “ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ. ‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ...

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ!

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ! ಹೊಳೆನರಸೀಪುರದಲ್ಲಿ ನಡೆದ ಜೈ ಭೀಮ್ ಟ್ರೋಫಿ 2025 ಕ್ರಿಕೆಟ್ ಟೂರ್ನಿಯಲ್ಲಿ,...

Must read

- Advertisement -spot_imgspot_img

You might also likeRELATED
Recommended to you