5 C
London
Wednesday, April 24, 2024
Home#covid19ಕೋಲಾರ-ಸ್ಟಾರ್ ವರ್ಟೆಕ್ಸ್ ಕಂಪೆನಿಯಿಂದ ಕೊರೋನಾ ಸಂತೃಸ್ತರಿಗೆ ಸಹಾಯ ಹಸ್ತ .

ಕೋಲಾರ-ಸ್ಟಾರ್ ವರ್ಟೆಕ್ಸ್ ಕಂಪೆನಿಯಿಂದ ಕೊರೋನಾ ಸಂತೃಸ್ತರಿಗೆ ಸಹಾಯ ಹಸ್ತ .

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಇವರು ಒಬ್ಬ ಕ್ರೀಡಾ ಪ್ರೋತ್ಸಾಹಕಿ.
ಇಡೀ ದೇಶವೇ ಕೊರೋನ ವೈರಸ್ ನ ಭೀಕರತೆಗೆ ನಲುಗಿ ಹೋಗಿರುವ ಈ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮನಿಗಾನಹಳ್ಳಿಯ ಗಾಯತ್ರಿ ಮುತ್ತಪ್ಪ ಪ್ರಸ್ತುತ ಬೆಂಗಳೂರಿನ ಕೋರಮಂಗಲದಲ್ಲಿರುವ ಸ್ಟಾರ್ ವರ್ಟೆಕ್ಸ್ ಸಾಫ್ಟ್‌ವೇರ್ ಕಂಪೆನಿಯ ಮಾಲಕಿ.ಸುತ್ತ ಮುತ್ತಲಿನ ಪರಿಸರದ ಬಡವರ್ಗದ ಕೂಲಿಕಾರ್ಮಿಕರು, ನೌಕರರು, ಕೊಳಚೆ ಪ್ರದೇಶದ ನಿವಾಸಿಗಳು, ತೆಲಂಗಾಣದಿಂದ ವಲಸೆ ಬಂದ ನಿರಾಶ್ರಿತರು ಹೀಗೆ ಕೊರೋನ ವೈರಸ್ ನ ಲಾಕ್ ಡೌನ್ ನ ಈ ಸಂದರ್ಭದಲ್ಲಿ ಆ ಪ್ರದೇಶದ ಮನೆ ಮನೆಗೆ  ತೆರಳಿ 2 ದಿನದ ಉಪಾಹಾರದ ವ್ಯವಸ್ಥೆ ಹಾಗೂ ದೈನಂದಿನ ದಿನಕ್ಕೆ ಬೇಕಾದ ಆಹಾರ ಸಾಮಗ್ರಿಗಳನ್ನು ನೀಡುತ್ತಿದ್ದಾರೆ.
ಶ್ರೀನಿವಾಸಪುರದಲ್ಲಿ ನಡೆಯುವ ಕ್ರೀಡಾ ಚಟುವಟಿಕೆಗಳಿಗೆ ನಿರಂತರವಾಗಿ ಪ್ರೋತ್ಸಾಹಿಸುವ ಇವರು 2019 ರಲ್ಲಿ ನಡೆದ
 S.P. L-2019 ನಲ್ಲಿ ಸ್ಟಾರ್ ವರ್ಟೆಕ್ಸ್ ತಂಡದ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ.ಕಳೆದ ಬಾರಿ ಬೆಂಗಳೂರಿನ ಪ್ರತಿಷ್ಠಿತ M. B. C. C. ತಂಡದ ಆಲ್ ರೌಂಡರ್ ಸ್ವಸ್ತಿಕ್ ಇದೇ ತಂಡದಲ್ಲಿ ಆಡಿ ಸ್ಫೋಟಕ ಇನ್ನಿಂಗ್ಸ್ ನ ದಾಖಲೆ ಬರೆದಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

11 + 9 =