Categories
ಕ್ರಿಕೆಟ್

ಕೋಟೇಶ್ವರ-ಓಂಕಾರ್ ಟ್ರೋಫಿ-2021 ಜಿಲ್ಲಾಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ

ಓಂಕಾರ್ ಫ್ರೆಂಡ್ಸ್ ಕೋಟೇಶ್ವರ ಇವರ ಆಶ್ರಯದಲ್ಲಿ ಕೋಟೇಶ್ವರದ ಮಲ್ಲಣಹಿತ್ಲು ಅಂಗಣದಲ್ಲಿ ಮಾರ್ಚ್ 27 ಮತ್ತು 28 ರಂದು 2 ದಿನಗಳ ಕಾಲ ಹೊನಲು ಬೆಳಕಿನ 30 ಗಜಗಳ ಕ್ರಿಕೆಟ್ ಪಂದ್ಯಾವಳಿ “ಓಂಕಾರ್ ಟ್ರೋಫಿ-2021” ಆಯೋಜಿಸಲಾಗಿದೆ.
ಮಾರ್ಚ್ 27 ರಂದು ಓಂಕಾರ್ ಆಟಗಾರರಿಗಾಗಿ ಓಂಕಾರ್ ಪ್ರೀಮಿಯರ್ ಲೀಗ್  ಹಾಗೂ ಮಾರ್ಚ್ 28 ರಂದು ಏರಿಯಾ ವೈಸ್ ಪಂದ್ಯಾಟ ಆಯೋಜಿಸಲಾಗಿದೆ.
ಪ್ರಥಮ ಪ್ರಶಸ್ತಿ ವಿಜೇತ ತಂಡ 30,033 ರೂ ನಗದು,ದ್ವಿತೀಯ ಸ್ಥಾನಿ 20,022 ರೂ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ‌.
ಹೆಚ್ಚಿನ ಮಾಹಿತಿಗಾಗಿ 9964479993,8762418640,9632932062,9901878282 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

sixteen + nine =