ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕೋಟೇಶ್ವರ ಪ್ರೀಮಿಯರ್ ಲೀಗ್ ಸೀಸನ್ 11-ಕೊಂಕಣ್ ಎಕ್ಸ್‌ಪ್ರೆಸ್‌ ಚಾಂಪಿಯನ್ಸ್

ಕೋಟೇಶ್ವರ ಪ್ರೀಮಿಯರ್ ಲೀಗ್ ಸೀಸನ್ 11-ಕೊಂಕಣ್ ಎಕ್ಸ್‌ಪ್ರೆಸ್‌ ಚಾಂಪಿಯನ್ಸ್

-

- Advertisment -spot_img
ಕೋಟೇಶ್ವರ: ನ್ಯೂ ಫ್ರೆಂಡ್ಸ್ ಕ್ರಿಕೆಟರ್ಸ್ ಕೋಟೇಶ್ವರ ಇವರ ಆಶ್ರಯದಲ್ಲಿ 76 ನೇ ಸ್ವಾತಂತ್ರೋತ್ಸವದ ಪ್ರಯುಕ್ತ  ಲೀಗ್ ಮಾದರಿಯ 60 ಗಜಗಳ ಕೆ.ಪಿ.ಎಲ್ ಸೀಸನ್-11 ಕ್ರಿಕೆಟ್ ಪಂದ್ಯಾಟವನ್ನು ಆಗಸ್ಟ್ 15 ರಂದು ಕೋಟೇಶ್ವರ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿತ್ತು.
ನ್ಯೂ ಫ್ರೆಂಡ್ಸ್ ಕ್ರಿಕೆಟರ್ಸ್ ಕೋಟೇಶ್ವರ ಇದರ ಸದಸ್ಯರುಗಳ ಸಮರ್ಥ ಮಾರ್ಗದರ್ಶನದಲ್ಲಿ ಪಂದ್ಯಾವಳಿ ಯಶಸ್ವಿಯಾಯಿತು. ಎಲ್ಲಾ ತಂಡಗಳು
ಅತ್ಯಂತ ಉತ್ಸಾಹ ಮತ್ತು ಕ್ರೀಡಾಮನೋಭಾವದಿಂದ ಭಾಗವಹಿಸಿದರು.
ಅಂತಿಮವಾಗಿ ಕೊಂಕಣ್ ಎಕ್ಸ್ ಪ್ರೆಸ್ ಕೋಟೇಶ್ವರ ಮತ್ತು ವಿಜಯ ಕ್ರಿಕೆಟರ್ಸ್ ಕೋಟೇಶ್ವರ ನಡುವೆ ಫೈನಲ್ ಪಂದ್ಯ ನಡೆಯಿತು, ಇದರಲ್ಲಿ ಕೊಂಕಣ್ ಎಕ್ಸ್ ಪ್ರೆಸ್ ಜಯಭೇರಿ ಬಾರಿಸಿ ವಿಜಯಶಾಲಿಯಾಯಿತು.
ಪ್ರಶಸ್ತಿ ವಿಜೇತ ಕೊಂಕಣ ಎಕ್ಸ್ ಪ್ರೆಸ್56789 ರೂ,ರನ್ನರ್ ಅಪ್- ವಿಜಯ್ ಕ್ರಿಕೆಟರ್ಸ್ 43,210 ರೂ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದರು.
ಫೈನಲ್ ಪಂದ್ಯ ಶ್ರೇಷ್ಠ ಮತ್ತು ಪಂದ್ಯಾಟದ ಅತ್ಯುತ್ತಮ ಬ್ಯಾಟರ್ ಶರತ್ ಉತ್ತಪ್ಪ,ಅತ್ಯುತ್ತಮ ಬೌಲರ್- ಹರೀಶ್ ಪ್ರಗತಿ,ಅತ್ಯುತ್ತಮ ಫೀಲ್ಡರ್- ಸುಕೇಶ್,ನಯಾಜ್ ಸರಣಿ ಪುರುಷೋತ್ತಮ ಗೌರವಕ್ಕೆ ಪಾತ್ರರಾದರು.
 ಸಮಾರೋಪ ಸಮಾರಂಭದಲ್ಲಿ ಕ್ರೀಡಾ ಪ್ರೋತ್ಸಾಹಕರಾದ  ಸುಭಾಸ ಶೆಟ್ಟಿ ಕೋಟೇಶ್ವರ, ಇಮ್ರಾನ್ ಕೋಟೇಶ್ವರ, ಶ್ರೀಧರ್ ನಾಯ್ಕ್, ನರೇಶ್ ಭಟ್. ಸರ್ದಾರ್, ರಂಜನ್ ಮಿಥ್ಯಾಂತಾಯ ಮತ್ತು ರಾಜೇಶ್ ಪ್ರಭು ಉಪಸ್ಥಿತರಿದ್ದರು. ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಉಪಸ್ಥಿತರಿದ್ದ ಅತಿಥಿಗಳು ಭಾಗವಹಿಸಿದ ಎಲ್ಲಾ ತಂಡಗಳ ಆಟಗಾರರ ಮತ್ತು ಆಯೋಜಕರ ಪ್ರಯತ್ನವನ್ನು ಶ್ಲಾಘಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

12 − 1 =

Latest news

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ

  ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ...

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ ಶಿವ ಬಿಗ್ ಬ್ಯಾಶ್ ಲೀಗ್ ಗೆ ಅದ್ಧೂರಿಯ ಚಾಲನೆ ಕೋಟ-ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಕೋಟ ಸಾಲಿಗ್ರಾಮ...

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಶಾರ್ಜಾದಲ್ಲಿ ಕಾರ್ಪೊರೇಟ್ ಕ್ರಿಕೆಟ್‌ಗೆ ಭರ್ಜರಿ ವೇದಿಕೆ ಬೀಜಾಯ್ಸ್ ಗ್ರೂಪ್ ಆಫ್ ಕಂಪನೀಸ್‌ಗಳ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಕ್ರಿಕೆಟ್ ಟೂರ್ನಮೆಂಟ್...

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...
- Advertisement -spot_imgspot_img

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

Must read

- Advertisement -spot_imgspot_img

You might also likeRELATED
Recommended to you