8 C
London
Tuesday, April 23, 2024
Homeಅಥ್ಲೆಟಿಕ್ಸ್ಯೋಗಪಟು ಕುಮಾರಿ ಕವನ ಆಚಾರ್ಯ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪುರಸ್ಕಾರ

ಯೋಗಪಟು ಕುಮಾರಿ ಕವನ ಆಚಾರ್ಯ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪುರಸ್ಕಾರ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಗೋವಾ ಜಿಲ್ಲಾ ಘಟಕ, ಸಾಲಸೇಟ ತಾಲೂಕಾ ಘಟಕ, ಹಾಗೂ ಸ್ನೇಹಯುವ ಸಾಂಸ್ಕೃತಿಕ ಸಂಘ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಮಡಗಾಂವ ಲಕ್ಷ್ಮೀ ಎಂಟರ್‍ಪ್ರೈಸಸ್ ಹೋಟೆಲ್‍ನಲ್ಲಿ ಆಯೋಜಿಸಿದ್ದ “ಕಲಾ ಸಂಗಮ ಗೋವಾ” ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದ ಯೋಗಪಟು ಕುಮಾರಿ ಕವನ ಆಚಾರ್ಯ ಇವರಿಗೆ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.
 ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್, ಕಸಾಪ ಗೋವಾ ರಾಜ್ಯಾಧ್ಯಕ್ಷ ಡಾ.ಸಿದ್ಧಣ್ಣ ಮೇಟಿ, ಕರ್ನಾಟಕದ ಸಾರ್ವಜನಿಕ ಗೃಂಥಾಲಯ ಇಲಾಖೆಯ ನಿರ್ದೇಶಕ ಸತೀಶಕುಮಾರ ಹೊಸ್ಮನಿ, ಕಸಾಪ ಗೋವಾ ರಾಜ್ಯ ಗೌ.ಕಾರ್ಯದರ್ಶಿ ನಾಗರಾಜ ಗೋಂದಕರ್, ಕಸಾಪ ದಕ್ಷಿಣ ಗೋವಾ ಜಿಲ್ಲಾಧ್ಯಕ್ಷ ಪರಶುರಾಮ ಕಲಿವಾಳ, ಸಾಲಸೇಟ ತಾಲೂಕಾ ಅಧ್ಯಕ್ಷ ಬಸವರಾಜ ಬನ್ನಿಕೊಪ್ಪ, ಚಿತ್ರನಟಿ ಮೀನಾ, ಹಿರಿಯ ಪತ್ರಕರ್ತ ರಹಮತ್ ಕಂಚಗಾರ, ಜುವಾರಿನಗರ ಕನ್ನಡ ಸಂಘದ ಅಧ್ಯಕ್ಷ ಶಿವಾನಂದ ಬಿಂಗಿ, ಹಿರೀಯ ಪತ್ರಕರ್ತ ಮಾರುತಿ ಬಡಿಗೇರ, ಸ್ನೇಹಯುವ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಎಂ.ರಂಜಿತಕುಮಾರ್, ಮತ್ತಿತರರು ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

seventeen + six =