10.1 C
London
Tuesday, April 23, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕುಂದಾಪುರ-ಮಾನವೀಯ ಮೌಲ್ಯಗಳಿಗೆ ಸಾಕ್ಷಿ-ವೈದ್ಯಕೀಯ ನೆರವಿಗೆ ಮೀಸಲಿಟ್ಟ ಪ್ರಶಸ್ತಿಯ ಮೊತ್ತ

ಕುಂದಾಪುರ-ಮಾನವೀಯ ಮೌಲ್ಯಗಳಿಗೆ ಸಾಕ್ಷಿ-ವೈದ್ಯಕೀಯ ನೆರವಿಗೆ ಮೀಸಲಿಟ್ಟ ಪ್ರಶಸ್ತಿಯ ಮೊತ್ತ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
KTCBKಚಿನ್ನ-ಬೆಳ್ಳಿ ಕೆಲಸಗಾರರ ಸಂಘ(ರಿ)ಕುಂದಾಪುರ
ಇದರ ಸದಸ್ಯರಿಗಾಗಿ ಕುಂದಾಪುರದ ಗಾಂಧಿ  ಮೈದಾನದಲ್ಲಿ ಒಂದು ದಿನದ ಕ್ರಿಕೆಟ್ ಪಂದ್ಯಾಟ ಆಯೋಜಿಸಿದ್ದರು.
ಒಟ್ಟು 6 ತಂಡಗಳು ಭಾಗವಹಿಸಿದ್ದು, ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಪಂದ್ಯಾಟ ಸಾಗಿದ್ದು ಅಂತಿಮವಾಗಿ ನವೀನ್ ಆಚಾರ್ಯ ನೇತೃತ್ವದ ತಿರುಮಲ ಗೋಲ್ಡ್ ತಂಡ,ಗಣೇಶ್ ಆಚಾರ್ಯ ನೇತೃತ್ವದ ಅಪ್ಪು ಕ್ರಿಕೆಟರ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ ತಂಡವಾಗಿ ಮೂಡಿಬಂದಿತು.
ಸಮಾರೋಪ ಸಮಾರಂಭದ ವೇದಿಕೆಯಲ್ಲಿ,ತಿರುಮಲ ಗೋಲ್ಡ್ ತಂಡದ ನವೀನ್ ನಗದು ಬಹುಮಾನದಲ್ಲಿ 8,000 ಮತ್ತು ದ್ವಿತೀಯ ಸ್ಥಾನಿ ಅಪ್ಪು ಕ್ರಿಕೆಟರ್ಸ್ ನ ಗಣೇಶ್ ಆಚಾರ್ಯ ನಗದು ಬಹುಮಾನ ಅಷ್ಟನ್ನೂ 7,777 ರೂ ಇತ್ತೀಚೆಗಷ್ಟೇ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ
ಪ್ರಕಾಶ್ ಆಚಾರ್ಯರಿಗೆ ನೀಡುವಂತೆ ಆಯೋಜಕರಿಗೆ ಹಸ್ತಾಂತರಿಸಿದರು.
ಬೆಳಿಗ್ಗೆ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ
ಜ್ಯುವೆಲ್ಲರಿ ಅಸೋಸಿಯೇಷನ್ ಕುಂದಾಪುರದ ಅಧ್ಯಕ್ಷರಾದ ಸತೀಶ್ ಆಚಾರ್ಯ,ಅಜಯ್ ಶೇಟ್ ಉದಯ್ ಜ್ಯುವೆಲ್ಲರ್ಸ್,ಉದಯ್ ಭೋಸ್ಲೆ ಕುಂದಾಪುರ,ಭೂಷಣ್ ಶೇಟ್ ಕುಂದಾಪುರ,ಕೋಟ ರಾಮಕೃಷ್ಣ ಆಚಾರ್ ಪ್ರವರ್ತಕರು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಮತ್ತು ಕುಂದಾಪುರ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ರಾಜೇಶ್ ಆಚಾರ್ಯ ಮರವಂತೆ,ಕುಶ ಆಚಾರ್ ಬನ್ನಾಡಿ ಮತ್ತು ಗಣೇಶ್ ಆಚಾರ್ ಮುಳ್ಳಿಕಟ್ಟೆ,
ಸಂಘದ ಪಧಾದಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭ ಟೆನ್ನಿಸ್ ಬಾಲ್ ಕ್ರಿಕೆಟ್ ಬೆಳವಣಿಗೆಯ ನಿಟ್ಟಿನಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನ ಪ್ರವರ್ತಕರಾದ ಕೋಟ ರಾಮಕೃಷ್ಣ ಆಚಾರ್ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಸಂಜೆಯ ಸಮಾರೋಪ ಕಾರ್ಯಕ್ರಮದಲ್ಲಿ ಚಲನಚಿತ್ರ ಗೀತ ರಚನೆಕಾರ ಪ್ರಮೋದ್ ಮರವಂತೆ,ಹಿರಿಯ
ಆಟಗಾರರಾದ ಮನೋಜ್ ನಾಯರ್ ಚಕ್ರವರ್ತಿ,ಈಶ್ವರ್ ಶೇಟ್,ಸಂಜಯ್ ಪಾಟೀಲ್,ಶ್ರೀಧರ್ ಆಚಾರ್,ಸಂಘದ ಅಧ್ಯಕ್ಷ ರಾಜೇಶ್ ಆಚಾರ್ ಮರವಂತೆ,ಗಣೇಶ್ ಆಚಾರ್ ಮುಳ್ಳಿಕಟ್ಟೆ ಮತ್ತು ಕುಶ ಆಚಾರ್ ಬನ್ನಾಡಿ ಉಪಸ್ಥಿತರಿದ್ದರು.ಕುಶ ಬನ್ನಾಡಿ ಕಾರ್ಯಕ್ರಮ ನಿರೂಪಣೆ ಮಾಡಿ ಸುನಿಲ್ ಶೇಟ್ ಸ್ವಾಗತಿಸಿದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

eight + two =