ಕ್ರಿಕೆಟ್ಬಹರೈನ್ ನ ಇಂಡಿಯನ್ ಕ್ಲಬ್ ಆಶ್ರಯದಲ್ಲಿ ಕುಂದಾಪುರ ಹುಡುಗರು ಆಯೋಜಿಸುವ...

ಬಹರೈನ್ ನ ಇಂಡಿಯನ್ ಕ್ಲಬ್ ಆಶ್ರಯದಲ್ಲಿ ಕುಂದಾಪುರ ಹುಡುಗರು ಆಯೋಜಿಸುವ ಕುಂದಾಪುರ ಟ್ರೋಫಿ-2025

-

- Advertisment -spot_img

ಬಹರೈನ್ ನ ಇಂಡಿಯನ್ ಕ್ಲಬ್ ಆಶ್ರಯದಲ್ಲಿ ಕುಂದಾಪುರ ಹುಡುಗರು ಆಯೋಜಿಸುವ ಕುಂದಾಪುರ ಟ್ರೋಫಿ-2025


ಬಹರೈನ್ ನ ಇಂಡಿಯನ್ ಕ್ಲಬ್ ನ ಆಶ್ರಯದಲ್ಲಿ ATC (ಅಲವಾಧಿ ಟೌನ್ ಕನ್ಸ್ಟ್ರಕ್ಷನ್ ಕಂ. W.L.L) ಮತ್ತು SCS (ಸೀಶೆಲ್ ಸಿಟಿ ಸರ್ವಿಸಸ್ ಕಂ. W.L.L) ಇವರುಗಳ ಸಹಯೋಗದೊಂದಿಗೆ ಬಹರೈನ್ ನಲ್ಲಿ ಕುಂದಾಪುರ ಟ್ರೋಫಿ-2025 ನಡೆಯಲಿದೆ.

ಕುಂದಾಪುರ ಹುಡುಗರು ಈ ಕ್ರಿಕೆಟ್ ಟೂರ್ನಮೆಂಟನ್ನು ಪ್ರಸ್ತುತಪಡಿಸುತ್ತಿದ್ದಾರೆ.

ಇದು ಭಾರತೀಯ ವಲಸಿಗರಿಗೆ ಆಯೋಜಿಸಲಾದ ಕ್ರಿಕೆಟ್ ಪಂದ್ಯಾವಳಿಯಾಗಿದ್ದು, ಪುರುಷರ ವಿಭಾಗ ಹದಿನಾರು ತಂಡಗಳನ್ನು ಒಳಗೊಂಡಿರುತ್ತದೆ. ಮಹಿಳೆಯರ ಕ್ರಿಕೆಟ್ ಟೂರ್ನಿಯಲ್ಲಿ ಏಳು ತಂಡಗಳಿವೆ.

ಪಂದ್ಯಗಳು ಜನವರಿ 31 ರಂದು ಶುಕ್ರವಾರ ನಡೆಯಲಿವೆ.

LEAVE A REPLY

Please enter your comment!
Please enter your name here

2 × four =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you