10.6 C
London
Saturday, April 20, 2024
Homeಕ್ರಿಕೆಟ್ಕುಂದಾಪುರ-ಅರಳಿಕಟ್ಟೆ ಟ್ರೋಫಿ-2021 ಫೆಬ್ರವರಿ 27 ಮತ್ತು 28 ರಂದು

ಕುಂದಾಪುರ-ಅರಳಿಕಟ್ಟೆ ಟ್ರೋಫಿ-2021 ಫೆಬ್ರವರಿ 27 ಮತ್ತು 28 ರಂದು

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಅರಳಿಕಟ್ಟೆ ಫ್ರೆಂಡ್ಸ್ (ಮೀನು ಮಾರ್ಕೆಟ್ ರಸ್ತೆ)ಕುಂದಾಪುರ ಇದರ 13ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಪ್ರಥಮ ಬಾರಿಗೆ  ಅಂತರಜಿಲ್ಲಾ ಮಟ್ಟದ ಹೊನಲು ಬೆಳಕಿನ 30 ಗಜಗಳ ಕ್ರಿಕೆಟ್ ಪಂದ್ಯಾಕೂಟ “ಅರಳಿಕಟ್ಟೆ ಟ್ರೋಫಿ-2021” ಆಯೋಜಿಸಲಾಗಿದೆ.
ಫೆಬ್ರವರಿ 27 ಮತ್ತು 28 ರಂದು
ಕುಂದಾಪುರ ಮೀನು ಮಾರ್ಕೆಟ್ ರಸ್ತೆ ನಾಗಬೊಬ್ಬರ್ಯ ದೇವಸ್ಥಾನದ ಸಮೀಪ ಈ ಪಂದ್ಯಾಕೂಟ ನಡೆಯಲಿದೆ.ಪ್ರಥಮ ಪ್ರಶಸ್ತಿ ವಿಜೇತ ತಂಡ 22,222 ನಗದು ಹಾಗೂ ದ್ವಿತೀಯ ಸ್ಥಾನಿ ,14,444 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ ಹಾಗೂ ವೈಯಕ್ತಿಕ ಶ್ರೇಷ್ಟ ನಿರ್ವಹಣೆ ನೀಡಿದ ಆಟಗಾರರಿಗೆ  ವಿಶೇಷ ಬಹುಮಾನ‌ ನೀಡಲಾಗುತ್ತಿದೆ.
ತಂಡಗಳು ತಮ್ಮ ಹೆಸರನ್ನು ನೊಂದಾಯಿಸಲು ಫೆಬ್ರವರಿ 21 ಕೊನೆಯ ದಿನಾಂಕವಾಗಿದ್ದು,
ಹೆಚ್ಚಿನ ಮಾಹಿತಿಗಾಗಿ 9686743706,7760903685,
9148742862 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

17 + 6 =