Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಕುಂದಾಪುರ-ಕೋಟ-ಪಡುಕರೆಯಲ್ಲಿ ಹೊನಲು ಬೆಳಕಿನ ಪಿ.ಎನ್‌.ಕೆ ಟ್ರೋಫಿ-2022

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು,ಕೆ.ಪಿ.ಸಿ‌.ಸಿ ಸದಸ್ಯರು,ಮಾಜಿ ಆಟಗಾರರು ಮತ್ತು ಕ್ರೀಡಾ ಪ್ರೋತ್ಸಾಹಕರಾದ ಶ್ರೀಯುತ ಪಿ.ಎನ್.ಕೃಷ್ಣಮೂರ್ತಿ ಯವರ ಪ್ರಾಯೋಜಕತ್ವದಲ್ಲಿ ಮತ್ತು ಉಪಸ್ಥಿತಿಯಲ್ಲಿ,ರತ್ನಾಕರ್ ಶ್ರೀಯಾನ್ ನಾಯಕತ್ವದ ಸೀ ಹಂಟರ್ಸ್ ಕೋಟ ಇವರ ಆಶ್ರಯದಲ್ಲಿ,ಪಿ‌.ಎನ್.ಕೃಷ್ಣಮೂರ್ತಿಯವರ ಕರಾವಳಿ ಅಭಿಮಾನಿ ಬಳಗ ಸಹಕಾರದೊಂದಿಗೆ,ಪಿ.ಎನ್‌. ಟ್ರೋಫಿ-2022 ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.
ಏಪ್ರಿಲ್ 22,23 ಮತ್ತು 24 ರಂದು ಕೋಟ-ಪಡುಕರೆ ಲಕ್ಷ್ಮೀ ಸೋಮ ಬಂಗೇರ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ,60 ಗಜಗಳ ಹೊನಲು ಬೆಳಕಿನ ಮಾದರಿಯಲ್ಲಿ ನಡೆಯಲಿದೆ.
ಈ ಪಂದ್ಯಾಟದಲ್ಲಿ 40+ ಲೆಜೆಂಡ್ಸ್ ಮತ್ತು ಪಂಚಾಯತ್ ವ್ಯಾಪ್ತಿಯ ಆಟಗಾರರಿಗೆ ಆಡಲು ಅವಕಾಶ ಕಲ್ಪಿಸಲಾಗಿದೆ.ಪ್ರಥಮ‌ ಬಹುಮಾನ 1 ಲಕ್ಷ ಹಾಗೂ ಟ್ರೋಫಿ,ದ್ವಿತೀಯ ಬಹುಮಾನ 60 ಸಾವಿರ ಹಾಗೂ ಟ್ರೋಫಿಗಳನ್ನು ನೀಡಲಾಗುತ್ತಿದೆ…

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

7 + two =