ಭರವಸೆಯ ಬೆಳಕುಕುಂದಾಪುರ-ಇಂಪೀರಿಯಲ್ ರೆಸಿಡೆನ್ಸಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಸಂಭ್ರಮಾಚರಣೆ

ಕುಂದಾಪುರ-ಇಂಪೀರಿಯಲ್ ರೆಸಿಡೆನ್ಸಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಸಂಭ್ರಮಾಚರಣೆ

-

- Advertisment -spot_img
75 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕುಂದಾಪುರದ ಪ್ರತಿಷ್ಠಿತ ವಸತಿ ಸಮುಚ್ಚಯ “ಇಂಪೀರಿಯಲ್ ರೆಸಿಡೆನ್ಸಿ” ಯಲ್ಲಿ ಕ್ರೀಡಾ,ಸಾಂಸ್ಕೃತಿಕ ಚಟುವಟಿಕೆಗಳೊಂದಿಗೆ  ವಿಶೇಷವಾಗಿ ಆಚರಿಸಲಾಯಿತು.
ಆಗಸ್ಟ್ 15 ರಂದು ಬೆಳಿಗ್ಗೆ 9.30 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿತು.ಇಂಪೀರಿಯಲ್ ರೆಸಿಡೆನ್ಸಿ ಸಮಿತಿಯ ಹಿರಿಯ ಸದಸ್ಯರಾದ ಶ್ರೀ.ಪ್ರಕಾಶ್ ಕಾಮತ್ ಧ್ವಜಾರೋಹಣ ಮಾಡಿದರು.ಈ ಸಂದರ್ಭ ಡಾ.ರಾಜಾರಾಮ್ ಶೆಟ್ಟಿ ಹಾಗೂ ಶಿಖಾ.ಪಿ.ಶೆಟ್ಟಿ ಸ್ವಾತಂತ್ರ್ಯದ ಸಂದೇಶವನ್ನು ನೀಡಿದರು.
ವಸತಿ ಸಮುಚ್ಚಯದ ವಾಸಿಗಳು ಶ್ವೇತ,ಶುಭ್ರ ಸಮವಸ್ತ್ರ ಧರಿಸಿ ರಾಷ್ಟ್ರೀಯ ಗೀತೆಯನ್ನು ಹಾಡಿ ಸ್ವಾತಂತ್ರ್ಯ ಧ್ವಜಕ್ಕೆ ಗೌರವ ಸಲ್ಲಿಸಿದರು ಹಾಗೂ ಸಿಹಿಯನ್ನು ಹಂಚಿದರು.ಇಂಪೀರಿಯಲ್ ರೆಸಿಡೆನ್ಸಿ ಸಮಿತಿಯ ಸರ್ವಸದಸ್ಯರು ಉಪಸ್ಥಿತರಿದ್ದರು.
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮಕ್ಕಳಿಗಾಗಿ  ಛದ್ಮವೇಷ,ಚಿತ್ರಕಲಾ ಸ್ಪರ್ಧೆ,ಮಹಿಳೆಯರಿಗಾಗಿ ಸಂಗೀತ ಕುರ್ಚಿ ಹಾಗೂ ಪುರುಷರಿಗಾಗಿ ಏರ್ಪಡಿಸಲಾದ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಫೋಟೋ ಗ್ಯಾಲರಿ 
ವಿವಿಧ ಆಟೋಟ ಸ್ಪರ್ಧೆಗಳ ವಿಜೇತರು ವಿವರ
ಷಟಲ್ ಬ್ಯಾಡ್ಮಿಂಟನ್(ಡಬಲ್ಸ್)
ಬಾಲಕಿಯರ ವಿಭಾಗ
ಪ್ರಥಮ-ನಿಶಿಕಾ.ಜಿ ಮತ್ತು ರಿಶಾ.ಆರ್.ಶೆಟ್ಟಿ
ದ್ವಿತೀಯ-ನವ್ಯಾ.ಜಿ ಮತ್ತು ಶಿಖಾ.ಪಿ.ಶೆಟ್ಟಿ
ಬಾಲಕರ ವಿಭಾಗ
ಪ್ರಥಮ-ಜೋವಿಯಲ್ ಕ್ರಾಸ್ತಾ ಮತ್ತು ಸ್ಕಂದ ಶೆಟ್ಟಿ
ದ್ವಿತೀಯ-ತನ್ಮಯ್ ಪಡ್ತಿ ಹಾಗೂ ಸಕ್ಷಮ್ ಕಾಮತ್
ಮಹಿಳೆಯ ವಿಭಾಗ
ಪ್ರಥಮ-ಜೆಸ್ಸೆಲ್ ಕ್ರಾಸ್ತಾ ಮತ್ತು ಡಿಯೋನಾ ಕ್ರಾಸ್ತಾ
ದ್ವಿತೀಯ-ಸೀಮಾ.ಪಿ.ಶೆಟ್ಟಿ ಮತ್ತು ಡಿಯೋರಾ ಕ್ರಾಸ್ತಾ
ಪುರುಷರ ವಿಭಾಗ
ಪ್ರಥಮ-ಧ್ರುವ ಶೆಟ್ಟಿ ಮತ್ತು ವಿಕ್ರಮ್.ಜಿ
ದ್ವಿತೀಯ-ಪ್ರಸನ್ನ ಶೇಟ್ ಮತ್ತು ಸುಜೇಂದ್ರ ಶೆಟ್ಟಿ
ಮಕ್ಕಳಿಗಾಗಿ ಏರ್ಪಡಿಸಿದ್ದ ಛದ್ಮವೇಷ ಸ್ವರ್ಧೆ ವಿಜೇತರು
6 ರ ವಯೋಮಿತಿ
ಪ್ರಥಮ-ತನಿಷ್ ಪಡ್ತಿ
ದ್ವಿತೀಯ-ರಿಶಿಕ್ ಶೆಟ್ಟಿ
ತೃತೀಯ-ತನಿಶ್ ಶೆಟ್ಟಿ
7 ರಿಂದ 11 ರ ವಯೋಮಿತಿ
ಪ್ರಥಮ-ಸ್ಕಂದ ಶೆಟ್ಟಿ
ದ್ವಿತೀಯ-ನವ್ಯಾ.ಜಿ.
ತೃತೀಯ-ಅದೀಪ್.ಜೆ.ಶೆಟ್ಟಿ
11 ರಿಂದ 16 ರ ವಯೋಮಿತಿ
ಪ್ರಥಮ-ರಿಶಾ.ಆರ್.ಶೆಟ್ಟಿ
ದ್ವಿತೀಯ-ರಿಶಾ.ಎನ್.ಶೆಟ್ಟಿ
ತೃತೀಯ-ತನ್ಮಯ್ ಪಡ್ತಿ
ಚಿತ್ರಕಲಾ ಸ್ಪರ್ಧೆ
5 ರ ವಯೋಮಿತಿ
ಪ್ರಥಮ-ತನಿಶ್ ಪಡ್ತಿ
ದ್ವಿತೀಯ-ತನಿಶ್.ಪಿ.ಶೆಟ್ಟಿ
ತೃತೀಯ-ರಿಶಿಕ್ ಶೆಟ್ಟಿ
6 ರಿಂದ 10 ರ ವಯೋಮಿತಿ
ಪ್ರಥಮ-ಸರ್ವದಾ ಶೆಟ್ಟಿ
ದ್ವಿತೀಯ-ನವ್ಯಾ.ಜಿ
ತೃತೀಯ-ಅದ್ವಿಕಾ.ಎ.ವೈದ್ಯ
11 ರಿಂದ 16 ರ ವಯೋಮಿತಿ
ಪ್ರಥಮ-ಶಿಖಾ ಶೆಟ್ಟಿ
ದ್ವಿತೀಯ-ರಿಶಾ.ಆರ್.ಶೆಟ್ಟಿ ಮತ್ತು ರಿಶಾ.ಎನ್.ಶೆಟ್ಟಿ
ತೃತೀಯ-ತನ್ಮಯ್ ಪಡ್ತಿ ಮತ್ತು ಜೆಸ್ಸೆಲ್‌.ಆರ್.ಕ್ರಾಸ್ತಾ.
ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಪ್ರಶಸ್ತಿ ವಿತರಿಸಲಾಯಿತು.ಈ ಸಂದರ್ಭ ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ರಿತ್ವಿಕ್ ಶೆಟ್ಟಿ ಹಾಗೂ ರಿಧಿ ಶೆಟ್ಟಿ ಇವರಿಗೆ ವಿಶೇಷ ಪುರಸ್ಕಾರ ನೀಡಲಾಯಿತು ಹಾಗೂ ಚಿತ್ರಕಲೆ ಹಾಗೂ ಛದ್ಮವೇಷ ಸ್ಪರ್ಧೆಯ ತೀರ್ಪುಗಾರರಾಗಿ ಆಗಮಿಸಿದ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನ ಪ್ರವರ್ತಕರಾದ ಕೋಟ ರಾಮಕೃಷ್ಣ ಆಚಾರ್ಯ ಇವರನ್ನು
ಸನ್ಮಾನಿಸಲಾಯಿತು.ಡಾ.ರಾಜಾರಾಮ್ ಶೆಟ್ಟಿಯವರು ಕಾರ್ಯಕ್ರಮದ ಪ್ರಮುಖ ರೂವಾರಿಗಳಾದ ಸಮಿತಿಯ ಅಧ್ಯಕ್ಷರು ಆಸ್ಟಿನ್ ವಾಸ್ ಹಾಗೂ ಖಜಾಂಚಿ ವಿಕ್ರಮ್‌‌.ಜಿ ಇವರಿಗೆ ವಿಶೇಷವಾಗಿ  ಧನ್ಯವಾದ ಸಲ್ಲಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × 1 =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you