ಕ್ರಿಕೆಟ್ಜನನಿ ಹೊಸಕೋಟೆ ತಂಡಕ್ಕೆ ಸ್ನೇಹಲೋಕ M.T.B ದಸರಾ ಕಪ್

ಜನನಿ ಹೊಸಕೋಟೆ ತಂಡಕ್ಕೆ ಸ್ನೇಹಲೋಕ M.T.B ದಸರಾ ಕಪ್

-

- Advertisment -spot_img

ಸ್ನೇಹಲೋಕ ಹೊಸಕೋಟೆ ಇವರ ಆಶ್ರಯದಲ್ಲಿ 5 ನೇ ಬಾರಿಗೆ ಹೊಸಕೋಟೆಯಲ್ಲಿ ನಡೆದ “ಸ್ನೇಹ ಲೋಕ M.T.B ದಸರಾ ಕಪ್ ನ್ನು ಜನನಿ ಹೊಸಕೋಟೆ ತಂಡ ಗೆದ್ದುಕೊಂಡಿತು.

2 ದಿನಗಳ ಕಾಲ ಹಗಲಿನಲ್ಲಿ ನಡೆದ ಪಂದ್ಯಾಕೂಟದಲ್ಲಿ ಒಟ್ಟು 16 ತಂಡಗಳು ಭಾಗವಹಿಸಿದ್ದವು. ಲೀಗ್ ಹಂತದ ಕುತೂಹಲಕಾರಿ ಪಂದ್ಯಗಳ ಬಳಿಕ,ಜನನಿ ತಂಡ ಸಿ‌.ಸಿ.ಸಿ ಹೊಸಕೋಟೆ ತಂಡವನ್ನು ಹಾಗೂ ಮೈಟಿ ಬೆಂಗಳೂರು ತಂಡ ಸಾಯಿ ಕ್ರಿಕೆಟರ್ಸ್ ಕೆ.ಆರ್.ಪುರಂ ತಂಡವನ್ನು ಸೋಲಿಸಿ ಫೈನಲ್ ಗೆ ತೇರ್ಗಡೆಗೊಂಡಿದ್ದರು.

ಅಂತಿಮವಾಗಿ ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಮೈಟಿ ತಂಡವನ್ನು, ಜನನಿಯ ಮಾರ್ಕ್ ಮಹೇಶ್ ಮೇಡನ್ ಓವರ್ ಸಾಹಸದಿಂದ ಅಲ್ಪ ಮೊತ್ತಕ್ಕೆ ಅದುಮಿ,ನೀಡಿದ್ದ ಗುರಿಯನ್ನು ಅನಾಯಾಸವಾಗಿ ಚೇಸ್ ಮಾಡಿ ವಿಜಯಿಯಾಯಿತು.

ಹೊಸಕೋಟೆ ನಗರಪಾಲಿಕೆ ಸದಸ್ಯರು ಹಾಗೂ ಜನನಿ ಚಾರಿಟೇಬಲ್ ಟ್ರಸ್ಟ್ ನ ಮಾಲೀಕರಾದ ಶ್ರೀ ಜಯರಾಜ್ ನೇತೃತ್ವದ ಜನನಿ ತಂಡವನ್ನು 90 ರ ದಶಕದ ಶ್ರೇಷ್ಠ ತಂಡದ ಲೆಗ್ ಸ್ಪಿನ್ ಮಾಂತ್ರಿಕ ಗುರುಬ್ರಹ್ಮದ ಕೃಷ್ಣಮೂರ್ತಿಯವರು ಮುನ್ನಡೆಸಿದ್ದರು ಹಾಗೂ
ಜನನಿ ತಂಡದಲ್ಲಿ ಜೈ ಕರ್ನಾಟಕದ ಆಟಗಾರರು ಪ್ರತಿನಿಧಿಸಿದ್ದರು.

ವಿಜಯಿ ತಂಡ 50,000ನಗದು ಹಾಗೂ ರನ್ನರ್ಸ್ ತಂಡ 25,000 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರು.

ಪಂದ್ಯಾಕೂಟದ ಬೆಸ್ಟ್ ಬ್ಯಾಟ್ಸ್‌ಮನ್ ಪ್ರಶಸ್ತಿಯನ್ನು ಮೈಟಿಯ ಮಂಜು, ಫೈನಲ್ ನ ಪಂದ್ಯಶ್ರೇಷ್ಟ ಹಾಗೂ ಬೆಸ್ಟ್ ಬೌಲರ್ ಮಾರ್ಕ್ ಮಹೇಶ್ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಜನನಿಯ ಮೊಹ್ಸಿನ್ ಪಡೆದುಕೊಂಡರು.

ಈ ಪಂದ್ಯಾಕೂಟದ ನೇರ ಪ್ರಸಾರವನ್ನು ಯಾಸೀನ್ ನೇತೃತ್ವದ Y ಸ್ಪೋರ್ಟ್ಸ್ ಬಿತ್ತರಿಸಿದರೆ,ರಾಜ್ಯದ ಪ್ರಸಿದ್ಧ ವೀಕ್ಷಕ ವಿವರಣೆಕಾರ ಪ್ರಶಾಂತ್ ಅಂಬಲಪಾಡಿ ವೀಕ್ಷಕ ವಿವರಣೆಯ ಸಾರಥ್ಯವನ್ನು ವಹಿಸಿದ್ದರು.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

nineteen − 15 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you