14.1 C
London
Saturday, May 18, 2024
Homeಕ್ರಿಕೆಟ್ಮಹಾರಾಷ್ಟ್ರ ನಾನ್ ಸ್ಟ್ರೈಕರ್ ತುದಿಯ ಆಟಗಾರ ಹೃದಯಾಘಾತದಿಂದ ಮೃತ್ಯು

ಮಹಾರಾಷ್ಟ್ರ ನಾನ್ ಸ್ಟ್ರೈಕರ್ ತುದಿಯ ಆಟಗಾರ ಹೃದಯಾಘಾತದಿಂದ ಮೃತ್ಯು

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಮಹಾರಾಷ್ಟ್ರದ ಪುಣೆಯ ಜುನ್ನಾರ್ ನಗರದ ಮೈದಾನದಲ್ಲಿ ನಡೆಯುತ್ತಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದ ವೇಳೆ ನಾನ್ ಸ್ಟ್ರೈಕರ್ ತುದಿಯಲ್ಲಿದ್ದ ಬ್ಯಾಟ್ಸ್ ಮನ್ ಹೃದಯಾಘಾತದಿಂದ ಸಾವನಪ್ಪಿದ್ದಾರೆ!!!

ಪಂದ್ಯ ನಡೆಯುತ್ತಿದ್ದ ವೇಳೆ  ಎಸೆತ ಮುಗಿದ ನಂತರ,ನಾನ್ ಸ್ಟ್ರೈಕರ್ ತುದಿಯಲ್ಲಿದ್ದ ಬ್ಯಾಟ್ಸ್‌ಮನ್ ಅಂಪೈರ್‌ರೊಂದಿಗೆ ಓವರ್‌ನಲ್ಲಿ ಉಳಿದಿರುವ ಎಸೆತಗಳ ಬಗ್ಗೆ ವಿಚಾರಿಸಿದ್ದಾನೆ.ಆ ಕ್ಷಣದಲ್ಲಿಯೇ ದುರದೃಷ್ಟಕರ ಘಟನೆ ನಡೆದಿದೆ.ಕೆಲವೇ ಕ್ಷಣದಲ್ಲಿ ಬ್ಯಾಟ್ಸ್‌ಮನ್ ಪ್ರಜ್ಞೆ ಕಳೆದುಕೊಂಡು ಕ್ರೀಸಿನಲ್ಲೇ ನೆಲದ ಮೇಲೆ ಕುಸಿದು ಬಿದ್ದಿದ್ದಾನೆ .ಜುನ್ನಾರ್‌ನ ಕ್ರಿಕೆಟ್ ಮೈದಾನದಲ್ಲಿ ಈ ಘಟನೆ ನಡೆದಿದ್ದು ಹೃದಯಾಘಾತದಿಂದ ಬ್ಯಾಟ್ಸ್‌ಮನ್ ಮೃತಪಟ್ಟಿದ್ದಾರೆಂದು  ಎಂದು ವರದಿಯಾಗಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

13 + 11 =