Categories
ಕ್ರಿಕೆಟ್

ದುಬೈ-ಗಲ್ಫ್ ತುಳುವಾಸ್ ಟ್ರೋಫಿ ಬ್ಲೂ ಫೋರ್ಸ್ ಮಂಗಳೂರು ತಂಡಕ್ಕೆ ಪ್ರಶಸ್ತಿ

ಕುಡ್ಲ ಚಾಲೆಂಜರ್ಸ್ ದುಬೈ ಇವರು ಕುಡ್ಲ ಬೇ ರೆಸ್ಟೋರೆಂಟ್ ಇವರ ಸಹಭಾಗಿತ್ವದಲ್ಲಿ ದುಬೈನಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾಟದಲ್ಲಿ ಬ್ಲೂ ಫೋರ್ಸ್ ಮಂಗಳೂರು ತಂಡ ದ್ವಿತೀಯ ಪ್ರಶಸ್ತಿ ಜಯಿಸಿದೆ.

ರೈನರ್ ಮಾಲೀಕತ್ವದ,ಕಾಪು ಪರಿಸರದ ಪ್ರಸಿದ್ಧ ಆಟಗಾರರಾದ ಫೈಝಲ್ ಕಾಪು ಇವರ ನಿರ್ದೇಶನದ  ಬ್ಲೂ ಫೋರ್ಸ್ ತಂಡ ಲೀಗ್ ಹಂತದ ಹೋರಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಫೈನಲ್ ಗೆ ಲಗ್ಗೆ ಇಟ್ಟಿದ್ದರು‌‌.ಫೈನಲ್ ನಲ್ಲಿ ಟೀಮ್ ಎಕ್ಸ್ಪರ್ಟ್ ತಂಡದೆದರು ಸೋಲು ಕಂಡು ದ್ವಿತೀಯ ಪ್ರಶಸ್ತಿ ಪಡೆಯಿತು‌.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

2 × 5 =