14.1 C
London
Saturday, May 18, 2024
Homeಭರವಸೆಯ ಬೆಳಕುಮಿಡ್ ಡೇ ಇಂಟರ್ನ್ಯಾಷನಲ್ ಶೋಬಿಝ್ ಐಕಾನ್ಸ್ -ಗೌರವ ಪುರಸ್ಕಾರಕ್ಕೆ ಭಾಜನರಾದ ಕ್ರೀಡಾ ಕ್ಷೇತ್ರದ ಮಾಣಿಕ್ಯ,ಉದ್ಯಮಿ ನದೀಮ್...

ಮಿಡ್ ಡೇ ಇಂಟರ್ನ್ಯಾಷನಲ್ ಶೋಬಿಝ್ ಐಕಾನ್ಸ್ -ಗೌರವ ಪುರಸ್ಕಾರಕ್ಕೆ ಭಾಜನರಾದ ಕ್ರೀಡಾ ಕ್ಷೇತ್ರದ ಮಾಣಿಕ್ಯ,ಉದ್ಯಮಿ ನದೀಮ್ ಅಖ್ತರ್

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಅಪ್ರತಿಮ ಸಾಧನೆಯೊಂದಿಗೆ  ಸಾಮಾಜಿಕ ಕ್ಷೇತ್ರದಲ್ಲಿಯೂ  ತಮ್ಮನ್ನು ತಾವು ತೊಡಗಿಸಿಕೊಂಡಿರುವ ಕೋಲಾರ ಶ್ರೀನಿವಾಸಪುರದ ಉದ್ಯಮಿ ನದೀಮ್ ಅಖ್ತರ್

 

ಕಳೆದ ತಿಂಗಳು  ರಾಜ್ ಭವನ ಮುಂಬೈನಲ್ಲಿ  ಜರುಗಿದ ಲಯನ್ಸ್ ಗೋಲ್ಡ್  ಅವಾರ್ಡ್ಸ್ ನಲ್ಲಿ ಅತ್ಯುತ್ತಮ ಉದ್ಯಮಿ ಪ್ರಶಸ್ತಿಯನ್ನು ಪಡೆದಿದ್ದು ಇದೀಗ ದುಬೈನ ಆಲ್-ಹಯಾಥ್ ಹೋಟೆಲ್ ನಲ್ಲಿ ನಡೆದ ಮಿಡ್ ಡೇ ಇಂಟರ್ನ್ಯಾಷನಲ್ ಶೋಬಿಝ್ ಐಕಾನ್ಸ್ ನಲ್ಲಿ ಗೌರವ ಪುರಸ್ಕಾರವನ್ನು ಪಡೆದುಕೊಂಡಿರುವ ನದೀಮ್ ಅಖ್ತರ್ ರವರಿಗೆ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ವತಿಯಿಂದ ಅಭಿನಂದನೆಗಳು

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

3 × 2 =