ಕ್ರಿಕೆಟ್ಎಮ್.ಎನ್ ಕಪ್-2022 ಮಿಂಚಿದ ನಿತಿನ್.ಮುಲ್ಕಿ, ಇಬ್ರಾಹಿಂ ಆತ್ರಾಡಿ-ಸಿಟಿ ಕ್ರಿಕೆಟ್ ಕ್ಲಬ್ ತೀರ್ಥಹಳ್ಳಿಗೆ...

ಎಮ್.ಎನ್ ಕಪ್-2022 ಮಿಂಚಿದ ನಿತಿನ್.ಮುಲ್ಕಿ, ಇಬ್ರಾಹಿಂ ಆತ್ರಾಡಿ-ಸಿಟಿ ಕ್ರಿಕೆಟ್ ಕ್ಲಬ್ ತೀರ್ಥಹಳ್ಳಿಗೆ ಪ್ರಶಸ್ತಿ

-

- Advertisment -spot_img
ಬೆಂಗಳೂರು-ಎಮ್.ಎನ್‌.ಗ್ರೂಪ್ಸ್ ಬೆಂಗಳೂರು ಇವರ ಆಶ್ರಯದಲ್ಲಿ ಬೆಂಗಳೂರಿನ ಅಶೋಕ ಇಂಟರ್ನ್ಯಾಷನಲ್ ಸ್ಕೂಲ್ ಮೈದಾನದಲ್ಲಿ ಹೊನಲು ಬೆಳಕಿನಲ್ಲಿ ನಡೆದ 40ರ ವಯೋಮಿತಿ ಯ  ಎಮ್.ಎನ್.ಕಪ್-2022-ಟಿ-20 ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ನಿತಿನ್.ಜಿ.ಮುಲ್ಕಿ  ಬೆಸ್ಟ್ ಬ್ಯಾಟರ್ ಗೌರವಕ್ಕೆ ಭಾಜನರಾದರು.
ಸಿಟಿ ಕ್ರಿಕೆಟ್ ಕ್ಲಬ್ ತೀರ್ಥಹಳ್ಳಿ ತಂಡದ ಪರವಾಗಿ ಆಡಿದ ನಿತಿನ್‌.ಜಿ.ಮುಲ್ಕಿ ತಾನಾಡಿದ ಮೊದಲ ಪಂದ್ಯದಲ್ಲಿ 40 ಎಸೆತಗಳಲ್ಲಿ 94 ರನ್ ಸಿಡಿಸಿದ್ದರು.ಇದರಲ್ಲಿ ಭರ್ಜರಿ 5 ಸಿಕ್ಸರ್ ಮತ್ತು 10 ಬೌಂಡರಿಗಳು ಒಳಗೊಂಡಿತ್ತು.
ದ್ವಿತೀಯ ಪಂದ್ಯದಲ್ಲಿ 38 ಎಸೆತಗಳಲ್ಲಿ 10 ಮನಮೋಹಕ ಬೌಂಡರಿಗಳ ನೆರವಿನಿಂದ 55 ರನ್ ಸಿಡಿಸಿದ್ದರು.ಫೈನಲ್ ನಲ್ಲಿ ಪಿ.ಎಲ್.ಗ್ಲೋಬಲ್ ತಂಡದ ವಿರುದ್ಧ ಜಯಗಳಿಸಿ ಸಿಟಿ ಕ್ರಿಕೆಟ್ ಕ್ಲಬ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
*ಇಬ್ರಾಹಿಂ ಆತ್ರಾಡಿ ಸರ್ವಾಂಗೀಣ ಆಟ*
ಅಬ್ದುಲ್ ಕಲಾಂ ನಾಯಕತ್ವದ ಸಿಟಿ ಕ್ರಿಕೆಟ್ ಕ್ಲಬ್ ನ ಪರವಾಗಿ ನಿತಿನ್ ಮುಲ್ಕಿ,ವಿಶ್ವನಾಥ್,ಪ್ರಶಾಂತ್ ಬ್ರಾಗ್ಸ್ ಮತ್ತು ಉಡುಪಿಯ ಇಬ್ರಾಹಿಂ ಆತ್ರಾಡಿ ಪ್ರತಿನಿಧಿಸಿದ್ದರು.
ಈ ಪೈಕಿ ತನ್ನ ಶ್ರೇಷ್ಠ ಸರ್ವಾಂಗೀಣ ಆಟ ಪ್ರದರ್ಶಿಸಿದ ಇಬ್ರಾಹಿಂ ಆತ್ರಾಡಿ ತಾನಾಡಿದ ಮೊದಲ ಪಂದ್ಯದಲ್ಲಿ
21,ದ್ವಿತೀಯ ಪಂದ್ಯದಲ್ಲಿ 25 ಮತ್ತು ಫೈನಲ್ ನಲ್ಲಿ 60 ರನ್ ಗಳಿಸಿದ್ದರು.ಕೀಪಿಂಗ್ ವಿಭಾಗದಲ್ಲಿ ಅತ್ಯುತ್ತಮ ನಿರ್ವಹಣೆ ನೀಡಿದ ಇಬ್ರಾಹಿಂ ಆತ್ರಾಡಿ ಫೈನಲ್ ನಲ್ಲಿ 3 ಸ್ಟಂಪಿಂಗ್ ನಡೆಸಿದ್ದರು.ಅರ್ಹವಾಗಿಯೇ ಫೈನಲ್ ನ
ಪಂದ್ಯ ಶ್ರೇಷ್ಠ, ಬೆಸ್ಟ್ ಫೀಲ್ಡರ್ ಮತ್ತು ಸರಣಿ ಶ್ರೇಷ್ಠ ಗೌರವಕ್ಕೆ ಭಾಜನರಾದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

one × 4 =

Latest news

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’   ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಚಿತ್ರದುರ್ಗ ಇವರ ವತಿಯಿಂದ ಕರ್ನಾಟಕ...

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನ ಹೊಯ್ಸಳ ಮೈದಾನದಲ್ಲಿ ಮೇ 29, 30 ಮತ್ತು 31ರಂದು “ಯಲಹಂಕ...

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ ಉಡುಪಿ ಜಿಲ್ಲೆಯ ಕಡಿಯಾಳಿ ಶಾಲಾ ಮೈದಾನದಲ್ಲಿ ಮೇ 24, 2026ರಂದು “ಸೈಮಂಡ್ಸ್ ಪ್ರೀಮಿಯರ್ ಲೀಗ್...

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್ ಕಟಪಾಡಿ : ಯುವಕ ಸೇವಾದಳ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ,...
- Advertisement -spot_imgspot_img

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ಬೈಂದೂರು : ವಿಕ್ರಂ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಹಾಗೂ ಉಡುಪಿ ಜಿಲ್ಲಾ...

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ ಉಡುಪಿ ಜಿಲ್ಲೆಯ ಪ್ರತಿಭಾವಂತ ಕ್ರಿಕೆಟಿಗೆಯಾದ ಸಮೃದ್ಧಿ ಅವರು ಮಹಿಳಾ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ತಂಡಕ್ಕೆ ಆಲ್‌ರೌಂಡರ್‌...

Must read

- Advertisement -spot_imgspot_img

You might also likeRELATED
Recommended to you