ಕ್ರಿಕೆಟ್ಎಮ್.ಎನ್ ಕಪ್-2022 ಮಿಂಚಿದ ನಿತಿನ್.ಮುಲ್ಕಿ, ಇಬ್ರಾಹಿಂ ಆತ್ರಾಡಿ-ಸಿಟಿ ಕ್ರಿಕೆಟ್ ಕ್ಲಬ್ ತೀರ್ಥಹಳ್ಳಿಗೆ...

ಎಮ್.ಎನ್ ಕಪ್-2022 ಮಿಂಚಿದ ನಿತಿನ್.ಮುಲ್ಕಿ, ಇಬ್ರಾಹಿಂ ಆತ್ರಾಡಿ-ಸಿಟಿ ಕ್ರಿಕೆಟ್ ಕ್ಲಬ್ ತೀರ್ಥಹಳ್ಳಿಗೆ ಪ್ರಶಸ್ತಿ

-

- Advertisment -spot_img
ಬೆಂಗಳೂರು-ಎಮ್.ಎನ್‌.ಗ್ರೂಪ್ಸ್ ಬೆಂಗಳೂರು ಇವರ ಆಶ್ರಯದಲ್ಲಿ ಬೆಂಗಳೂರಿನ ಅಶೋಕ ಇಂಟರ್ನ್ಯಾಷನಲ್ ಸ್ಕೂಲ್ ಮೈದಾನದಲ್ಲಿ ಹೊನಲು ಬೆಳಕಿನಲ್ಲಿ ನಡೆದ 40ರ ವಯೋಮಿತಿ ಯ  ಎಮ್.ಎನ್.ಕಪ್-2022-ಟಿ-20 ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ನಿತಿನ್.ಜಿ.ಮುಲ್ಕಿ  ಬೆಸ್ಟ್ ಬ್ಯಾಟರ್ ಗೌರವಕ್ಕೆ ಭಾಜನರಾದರು.
ಸಿಟಿ ಕ್ರಿಕೆಟ್ ಕ್ಲಬ್ ತೀರ್ಥಹಳ್ಳಿ ತಂಡದ ಪರವಾಗಿ ಆಡಿದ ನಿತಿನ್‌.ಜಿ.ಮುಲ್ಕಿ ತಾನಾಡಿದ ಮೊದಲ ಪಂದ್ಯದಲ್ಲಿ 40 ಎಸೆತಗಳಲ್ಲಿ 94 ರನ್ ಸಿಡಿಸಿದ್ದರು.ಇದರಲ್ಲಿ ಭರ್ಜರಿ 5 ಸಿಕ್ಸರ್ ಮತ್ತು 10 ಬೌಂಡರಿಗಳು ಒಳಗೊಂಡಿತ್ತು.
ದ್ವಿತೀಯ ಪಂದ್ಯದಲ್ಲಿ 38 ಎಸೆತಗಳಲ್ಲಿ 10 ಮನಮೋಹಕ ಬೌಂಡರಿಗಳ ನೆರವಿನಿಂದ 55 ರನ್ ಸಿಡಿಸಿದ್ದರು.ಫೈನಲ್ ನಲ್ಲಿ ಪಿ.ಎಲ್.ಗ್ಲೋಬಲ್ ತಂಡದ ವಿರುದ್ಧ ಜಯಗಳಿಸಿ ಸಿಟಿ ಕ್ರಿಕೆಟ್ ಕ್ಲಬ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
*ಇಬ್ರಾಹಿಂ ಆತ್ರಾಡಿ ಸರ್ವಾಂಗೀಣ ಆಟ*
ಅಬ್ದುಲ್ ಕಲಾಂ ನಾಯಕತ್ವದ ಸಿಟಿ ಕ್ರಿಕೆಟ್ ಕ್ಲಬ್ ನ ಪರವಾಗಿ ನಿತಿನ್ ಮುಲ್ಕಿ,ವಿಶ್ವನಾಥ್,ಪ್ರಶಾಂತ್ ಬ್ರಾಗ್ಸ್ ಮತ್ತು ಉಡುಪಿಯ ಇಬ್ರಾಹಿಂ ಆತ್ರಾಡಿ ಪ್ರತಿನಿಧಿಸಿದ್ದರು.
ಈ ಪೈಕಿ ತನ್ನ ಶ್ರೇಷ್ಠ ಸರ್ವಾಂಗೀಣ ಆಟ ಪ್ರದರ್ಶಿಸಿದ ಇಬ್ರಾಹಿಂ ಆತ್ರಾಡಿ ತಾನಾಡಿದ ಮೊದಲ ಪಂದ್ಯದಲ್ಲಿ
21,ದ್ವಿತೀಯ ಪಂದ್ಯದಲ್ಲಿ 25 ಮತ್ತು ಫೈನಲ್ ನಲ್ಲಿ 60 ರನ್ ಗಳಿಸಿದ್ದರು.ಕೀಪಿಂಗ್ ವಿಭಾಗದಲ್ಲಿ ಅತ್ಯುತ್ತಮ ನಿರ್ವಹಣೆ ನೀಡಿದ ಇಬ್ರಾಹಿಂ ಆತ್ರಾಡಿ ಫೈನಲ್ ನಲ್ಲಿ 3 ಸ್ಟಂಪಿಂಗ್ ನಡೆಸಿದ್ದರು.ಅರ್ಹವಾಗಿಯೇ ಫೈನಲ್ ನ
ಪಂದ್ಯ ಶ್ರೇಷ್ಠ, ಬೆಸ್ಟ್ ಫೀಲ್ಡರ್ ಮತ್ತು ಸರಣಿ ಶ್ರೇಷ್ಠ ಗೌರವಕ್ಕೆ ಭಾಜನರಾದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

2 + six =

Latest news

test123123

test123123

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ ಉಡುಪಿ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ಸ್ ಪಿತ್ರೋಡಿ(ರಿ) ಇವರ ವತಿಯಿಂದ ವಿದ್ಯಾ ಬೆಳಕು...
- Advertisement -spot_imgspot_img

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

Must read

- Advertisement -spot_imgspot_img

You might also likeRELATED
Recommended to you