10.6 C
London
Thursday, March 28, 2024
Homeಸ್ಪೋರ್ಟ್ಸ್ಉದ್ಯಾವರ ವೆಂಕಟರಮಣ ಪಿತ್ರೋಡಿ (ರಿ )ಸಂಸ್ಥೆಯಿಂದ ದೀಪಾವಳಿಯ ಮಾದರಿ ಸಂಭ್ರಮಾಚರಣೆ.

ಉದ್ಯಾವರ ವೆಂಕಟರಮಣ ಪಿತ್ರೋಡಿ (ರಿ )ಸಂಸ್ಥೆಯಿಂದ ದೀಪಾವಳಿಯ ಮಾದರಿ ಸಂಭ್ರಮಾಚರಣೆ.

Date:

Related stories

ಕರ್ನಾಟಕದ ಮೊದಲ ರಣಜಿ ಟ್ರೋಫಿ ಗೆಲುವಿಗೆ 50 ವರ್ಷ..

50 ವರ್ಷಗಳ ಹಿಂದೆ ಚರಿತ್ರೆ ಸೃಷ್ಠಿಸಿದ್ದ ಎರಾಪಳ್ಳಿ ಪ್ರಸನ್ನ & ಟೀಮ್..! 1958ರಿಂದ...

ಫ್ರೆಂಡ್ಸ್ ಕಪ್-ಸೋತ ತಂಡಗಳಿಗೂ ಇಲ್ಲಿದೆ ಆಶಾದಾಯಕ ಅಂಶ-ಆರಂಭದಲ್ಲಿ ಪಂದ್ಯ ಸೋತರೂ ಪ್ರಶಸ್ತಿ ಗೆಲ್ಲುವ ಅವಕಾಶ…!!!

ಬೆಂಗಳೂರು-ಫ್ರೆಂಡ್ಸ್ ಕಪ್ 2ನೇ ಆವೃತ್ತಿಯ ಕ್ರಿಕೆಟ್​ ​ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಪೀಣ್ಯ...

ರಾಜ್ಯದ ಅತ್ಯಂತ ಜನಪ್ರಿಯ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫ್ರೆಂಡ್ಸ್ ಕಪ್ 2024 ಗೆ ಫಿಧಾ ಆಗಲಿದೆ ಕ್ರಿಕೆಟ್ ಲೋಕ

ಟೆನಿಸ್ ಬಾಲ್ ಕ್ರಿಕೆಟ್ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ ಒಂದಾಗಿದೆ, ಮತ್ತು ...
spot_imgspot_img

ಸದಾ ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳುವ ರಾಜ್ಯದ ಮಾದರಿ ಕ್ರೀಡಾ ಸಂಸ್ಥೆ “ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ) ಪಿತ್ರೋಡಿ. ಕಳೆದ ಮೂರು ದಶಕಗಳಿಂದ ಕ್ರೀಡೆಯ ಜೊತೆಗೆ ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಸೇವೆಗಳನ್ನು ನಡೆಸುತ್ತಾ ಬಂದಿರುವ ಈ ಸಂಸ್ಥೆ ಈ ಬಾರಿಯ ದೀಪಾವಳಿಯನ್ನು ಮಾದರಿಯಾಗಿ ಆಚರಿಸಿಕೊಂಡಿತು.

ತಂಡದ ಸದಸ್ಯರು ದೀಪಾವಳಿ ಹಬ್ಬದ ಸಂದರ್ಭ ಪಟಾಕಿಗೆಂದು ಅನವಶ್ಯಕ ಖರ್ಚು ಮಾಡುವ ಹಣವನ್ನು ಉಳಿಸಿಕೊಂಡು ಸತತ 5 ನೇ ವರ್ಷ ಅಲೆವೂರಿನ‌ ಶ್ರೀಕೃಷ್ಣ ಬಾಲನಿಕೇತನ‌ ಸಂಸ್ಥೆಯ 55 ಮಕ್ಕಳಿಗೆ ಹೊಸ ಬಟ್ಟೆಗಳನ್ನು ವಿತರಿಸುವ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದರು. ಫಲಾನುಭವಿ ಮಕ್ಕಳ ಮೊಗದಲ್ಲಿ ದೀಪಾವಳಿಯ ಬೆಳಕಿನ ಮಿನುಗುವ ಪ್ರಕಾಶ ಮೂಡಿತ್ತು.ಸಂಸ್ಥೆಯ ಸದಸ್ಯರ ಮನದಾಳದಲ್ಲೂ ಸಾರ್ಥಕ್ಯ ಭಾವ ಮನೆ ಮಾಡಿತ್ತು.

ಈ ಸಂದರ್ಭ ತಂಡದ ಅಧ್ಯಕ್ಷ ಮಲ್ಲೇಶ್ ಬಂಗೇರ, ಜಿತೇಂದ್ರ ಶೆಟ್ಟಿ, ಸತೀಶ್ ಕುಂದರ್, ಉಮೇಶ್ ಕರ್ಕೇರ, ವಿಜಯ್ ಕುಮಾರ್, ನವೀನ್ ಸಾಲ್ಯಾನ್, ಸಂತೋಷ್ ಕುಂದರ್, ವಾಸು ಸಾಲ್ಯಾನ್, ರಾಯ್ ಮಸ್ಕರೇನಸ್, ಕಿರಣ್ ಕುಮಾರ್, ಯುವರಾಜ್ ಸಾಲ್ಯಾನ್, ನಾಗೇಶ್ ಮೈಂದನ್, ಹರಿಶ್ಚಂದ್ರ ಕೋಟ್ಯಾನ್, ನವೀಶ್, ರಿಹಾನ್ ಹಾಗೂ ತಂಡದ ಕಪ್ತಾನ ಪ್ರವೀಣ್ ಪಿತ್ರೋಡಿ ಮತ್ತಿತರರು ಉಪಸ್ಥಿತರಿದ್ದರು…

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Subscribe

- Never miss a story with notifications

- Gain full access to our premium content

- Browse free from up to 5 devices at once

Latest stories

LEAVE A REPLY

Please enter your comment!
Please enter your name here

13 + 14 =