ಬ್ಯಾಡ್ಮಿಂಟನ್ಮೊಗವೀರ ಸಂಘ ಬೆಂಗಳೂರು(ನೋಂ)ಆಶ್ರಯದಲ್ಲಿ ಬ್ಯಾಡ್ಮಿಂಟನ್ ಕಪ್ 2022-23

ಮೊಗವೀರ ಸಂಘ ಬೆಂಗಳೂರು(ನೋಂ)ಆಶ್ರಯದಲ್ಲಿ ಬ್ಯಾಡ್ಮಿಂಟನ್ ಕಪ್ 2022-23

-

- Advertisment -spot_img
ಬೆಂಗಳೂರು-ಮೊಗವೀರ ಸಂಘದ ವತಿಯಿಂದ ಸಮುದಾಯದ ಬಾಂಧವರಿಗೆ  ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು  ಆಯೋಜಿಸಲಾಗಿದ್ದು ಈ ಬಾರಿ ಪ್ರಥಮ ಬಾರಿಗೆ ಮಕ್ಕಳ ಮತ್ತು ಹಿರಿಯರ ವಿಭಾಗದಲ್ಲೂ ಸ್ಪರ್ಧೆ ನಡೆಯಲಿದೆ.  ಮೊಗವೀರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಂದ್ಯಾವಳಿಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ಮಕ್ಕಳ ವಿಭಾಗ:
ಸಿಂಗಲ್ಸ್
1) 15 ವರ್ಷದ ಒಳಗಿನ ಮಕ್ಕಳಿಗೆ
ಮಹಿಳೆಯರ ವಿಭಾಗ:
ಸಿಂಗಲ್ಸ್
1) 15 ವರ್ಷ ಮೇಲ್ಪಟ್ಟವರಿಗೆ
ಡಬ್ಬಲ್ಸ್
1) 15 ವರ್ಷ ಮೇಲ್ಪಟ್ಟವರಿಗೆ
ಪುರುಷರ ವಿಭಾಗ:
 ಸಿಂಗಲ್ಸ್
1) 15 ರಿಂದ 35 ವರ್ಷದವರೆಗೆ
2) 35 ವರ್ಷ ಮೆಲ್ಪಟ್ಟವರಿಗೆ
ಡಬಲ್ಸ್
1) 15 ರಿಂದ 35 ವರ್ಷದವರೆಗೆ
2) 35 ವರ್ಷ ಮೆಲ್ಪಟ್ಟವರಿಗೆ
3) 50 ವರ್ಷ ಮೇಲ್ಪಟ್ಟವರಿಗೆ
ಮಿಕ್ಸೆಡ್ ಡಬಲ್ಸ್
1) ವಯಸ್ಸಿನ ಮಿತಿ ಇಲ್ಲ
ಪ್ರವೇಶ ಶುಲ್ಕ:
ಸಿಂಗಲ್ಸ್: ರೂ 400
ಡಬಲ್ಸ್: ರೂ 600
ಮಕ್ಕಳಿಗೆ: ರೂ 250
ಡಿಸೆಂಬರ್ 10 ರ ಒಳಗೆ ಶುಲ್ಕವನ್ನು ಈ ಕೆಳಕಂಡ ಫೋನ್ ನಂಬರ್ ಗೆ ಗೂಗಲ್ ಪೆ/ಫೋನ್ ಪೆ ಮೂಲಕವೂ ಪಾವತಿಸಬಹುದು…
ಮನೋಹರ್ – 99002 84925
ಪ್ರಶಾಂತ್ – 98867 72214
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:
ವಿಶ್ವನಾಥ್ ಕಾಂಚನ್
99021 76454
ದತ್ತಾತ್ರೇಯ ಕುಂದಾಪುರ
94485 25648
ಜಯಪ್ರಕಾಶ್
99001 14536
ಪಂದ್ಯದ ದಿನಾಂಕ:
11 ಡಿಸೆಂಬರ್ 2022, ಭಾನುವಾರ
ಸ್ಥಳ:
ಆಕೊಲೆಡ್ಸ್ ಬ್ಯಾಡ್ಮಿಂಟನ್ & ಸ್ಪೋರ್ಟ್ಸ್ ಅಕಾಡೆಮಿ
ನಾಗಸಂದ್ರ ಮೆಟ್ರೋ ಸ್ಟೇಷನ್ ಹತ್ತಿರ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

nineteen − four =

Latest news

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ ಹುಣಸವಳ್ಳಿ ಹಾಗೂ ಕುರುವಳ್ಳಿ ಪೋಸ್ಟ್, ತೀರ್ಥಹಳ್ಳಿ ತಾಲೂಕು ಕ್ರೀಡಾಭಿಮಾನಿಗಳಿಗೆ ಸಂತಸದ ಸುದ್ದಿ. ಆಗುಂಬೆ ಮತ್ತು ಮುತ್ತೂರು...

ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ

  ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ ಕ್ರಿಕೆಟ್ ಜೀವನದಲ್ಲಿ ಕೆಲ ಕ್ಷಣಗಳು ಆಟಗಾರನ ಜೀವನವನ್ನೇ ಬದಲಾಯಿಸುತ್ತವೆ. ಆ ಕ್ಷಣಗಳು ನೋವು,...

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...
- Advertisement -spot_imgspot_img

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ; NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ ಮಂಗಳೂರು: ಮಾನವ ಸಂಪನ್ಮೂಲ ಕ್ಷೇತ್ರದ ಪ್ರಮುಖ ಸಂಘಟನೆಯಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್‌ಮೆಂಟ್ (NIPM)...

Must read

- Advertisement -spot_imgspot_img

You might also likeRELATED
Recommended to you