8.8 C
London
Tuesday, April 23, 2024
Homeಭರವಸೆಯ ಬೆಳಕುಬಹ್ರೇನ್ ಕ್ರಿಕೆಟ್ ಫೆಡರೇಶನ್ ನಿಯಂತ್ರಣ ಮಂಡಳಿಯ ಸಲಹೆಗಾರರಾಗಿ ಮಂಗಳೂರಿನ ಮೊಹಮ್ಮದ್ ಮನ್ಸೂರ್ ಆಯ್ಕೆ

ಬಹ್ರೇನ್ ಕ್ರಿಕೆಟ್ ಫೆಡರೇಶನ್ ನಿಯಂತ್ರಣ ಮಂಡಳಿಯ ಸಲಹೆಗಾರರಾಗಿ ಮಂಗಳೂರಿನ ಮೊಹಮ್ಮದ್ ಮನ್ಸೂರ್ ಆಯ್ಕೆ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಬಹ್ರೇನ್ ದೇಶದ ರಾಷ್ಟ್ರೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯನ್ನು ಬಹ್ರೇನ್ ಕ್ರಿಕೆಟ್ ಫೆಡರೇಶನ್ ಎಂಬ ನೂತನ ಹೆಸರಿನೊಂದಿಗೆ ಹೊಸದಾಗಿ ರಚಿಸಲಾಗಿದೆ.
ಯುವರಾಜ H.H ಶೇಖ್ ಖಾಲಿದ್ ಬಿನ್ ಹಮದ್ ಅಲ್ ಖಲೀಫಾರವರ ಮಾರ್ಗದರ್ಶನ ಹಾಗೂ ಪೋಷಕತ್ವದಲ್ಲಿ ರಚಿಸಲಾದ ಬಹ್ರೇನ್ ಕ್ರಿಕೆಟ್ ಫೆಡರೇಶನ್ ನಿಯಂತ್ರಣ ಮಂಡಳಿಗೆ ಪ್ರಸಿದ್ಧ ಉದ್ಯಮಿ ಹಾಗೂ ಕ್ರೀಡಾ ಸಂಘಟಕರು,ಮಂಗಳೂರಿಗರಾದ ಶ್ರೀ ಮೊಹಮ್ಮದ್ ಮನ್ಸೂರ್ ಹೆಜಮಾಡಿಯವರನ್ನು ಮಂಡಳಿಯ ಸಲಹೆಗಾರ(Advisor Of the Board)ರನ್ನಾಗಿ ನೇಮಿಸಲಾಗಿದೆ.
ಇನ್ನು ಮುಂದೆ ಬಹ್ರೇನ್ ನಲ್ಲಿ ನಡೆಯುವ ಎಲ್ಲಾ ಕ್ರಿಕೆಟ್ ಚಟುವಟಿಕೆಗಳು ಈ ಮಂಡಳಿಯ ಅನುಮತಿಯೊಂದಿಗೆ ನಡೆಯಬೇಕಾಗುತ್ತದೆ.ಇದೇ ಸಂದರ್ಭದಲ್ಲಿ 92 ತಂಡಗಳು ಭಾಗಿಯಾಗಲಿರುವ ಪ್ರತಿಷ್ಠಿತ “ಖಾಲಿದ್ ಬಿನ್ ಹಮದ್ ಲೀಗ್” ಕಪ್ ಕ್ರಿಕೆಟ್ ಪಂದ್ಯಾಟವನ್ನು ನಡೆಸಲು ಭರ್ಜರಿ ಸಿದ್ಧತೆಗಳು ಜರುಗಿದೆ.ಬಹ್ರೇನ್ ದೇಶದ ಕ್ರೀಡಾ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಪ್ರತಿಷ್ಠಿತ ಹುದ್ದೆ ಗಿಟ್ಟಿಸಿದ ಹೆಮ್ಮೆಯ ಕನ್ನಡಿಗರಾದ ಮೊಹಮ್ಮದ್ ಮನ್ಸೂರ್ ಹೆಜಮಾಡಿ ನಿಮಗೆ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಪರವಾಗಿ ಅಭಿನಂದನೆಗಳು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

3 × five =