ಭರವಸೆಯ ಬೆಳಕುಬಹ್ರೇನ್ ಕ್ರಿಕೆಟ್ ಫೆಡರೇಶನ್ ನಿಯಂತ್ರಣ ಮಂಡಳಿಯ ಸಲಹೆಗಾರರಾಗಿ ಮಂಗಳೂರಿನ ಮೊಹಮ್ಮದ್ ಮನ್ಸೂರ್...

ಬಹ್ರೇನ್ ಕ್ರಿಕೆಟ್ ಫೆಡರೇಶನ್ ನಿಯಂತ್ರಣ ಮಂಡಳಿಯ ಸಲಹೆಗಾರರಾಗಿ ಮಂಗಳೂರಿನ ಮೊಹಮ್ಮದ್ ಮನ್ಸೂರ್ ಆಯ್ಕೆ

-

- Advertisment -spot_img
ಬಹ್ರೇನ್ ದೇಶದ ರಾಷ್ಟ್ರೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯನ್ನು ಬಹ್ರೇನ್ ಕ್ರಿಕೆಟ್ ಫೆಡರೇಶನ್ ಎಂಬ ನೂತನ ಹೆಸರಿನೊಂದಿಗೆ ಹೊಸದಾಗಿ ರಚಿಸಲಾಗಿದೆ.
ಯುವರಾಜ H.H ಶೇಖ್ ಖಾಲಿದ್ ಬಿನ್ ಹಮದ್ ಅಲ್ ಖಲೀಫಾರವರ ಮಾರ್ಗದರ್ಶನ ಹಾಗೂ ಪೋಷಕತ್ವದಲ್ಲಿ ರಚಿಸಲಾದ ಬಹ್ರೇನ್ ಕ್ರಿಕೆಟ್ ಫೆಡರೇಶನ್ ನಿಯಂತ್ರಣ ಮಂಡಳಿಗೆ ಪ್ರಸಿದ್ಧ ಉದ್ಯಮಿ ಹಾಗೂ ಕ್ರೀಡಾ ಸಂಘಟಕರು,ಮಂಗಳೂರಿಗರಾದ ಶ್ರೀ ಮೊಹಮ್ಮದ್ ಮನ್ಸೂರ್ ಹೆಜಮಾಡಿಯವರನ್ನು ಮಂಡಳಿಯ ಸಲಹೆಗಾರ(Advisor Of the Board)ರನ್ನಾಗಿ ನೇಮಿಸಲಾಗಿದೆ.
ಇನ್ನು ಮುಂದೆ ಬಹ್ರೇನ್ ನಲ್ಲಿ ನಡೆಯುವ ಎಲ್ಲಾ ಕ್ರಿಕೆಟ್ ಚಟುವಟಿಕೆಗಳು ಈ ಮಂಡಳಿಯ ಅನುಮತಿಯೊಂದಿಗೆ ನಡೆಯಬೇಕಾಗುತ್ತದೆ.ಇದೇ ಸಂದರ್ಭದಲ್ಲಿ 92 ತಂಡಗಳು ಭಾಗಿಯಾಗಲಿರುವ ಪ್ರತಿಷ್ಠಿತ “ಖಾಲಿದ್ ಬಿನ್ ಹಮದ್ ಲೀಗ್” ಕಪ್ ಕ್ರಿಕೆಟ್ ಪಂದ್ಯಾಟವನ್ನು ನಡೆಸಲು ಭರ್ಜರಿ ಸಿದ್ಧತೆಗಳು ಜರುಗಿದೆ.ಬಹ್ರೇನ್ ದೇಶದ ಕ್ರೀಡಾ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಪ್ರತಿಷ್ಠಿತ ಹುದ್ದೆ ಗಿಟ್ಟಿಸಿದ ಹೆಮ್ಮೆಯ ಕನ್ನಡಿಗರಾದ ಮೊಹಮ್ಮದ್ ಮನ್ಸೂರ್ ಹೆಜಮಾಡಿ ನಿಮಗೆ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಪರವಾಗಿ ಅಭಿನಂದನೆಗಳು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

nine − five =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you