ಕ್ರಿಕೆಟ್ಸೆಪ್ಟೆಂಬರ್ 22ರಂದು ಹಿರಿಯಡಕ ಕಾಲೇಜು ಮೈದಾನದಲ್ಲಿ ಪ್ರಿಮಿಯರ್ ಲೀಗ್ ಅರ್ಪಿಸುವ ಮಾನ್ಸೂನ್...

ಸೆಪ್ಟೆಂಬರ್ 22ರಂದು ಹಿರಿಯಡಕ ಕಾಲೇಜು ಮೈದಾನದಲ್ಲಿ ಪ್ರಿಮಿಯರ್ ಲೀಗ್ ಅರ್ಪಿಸುವ ಮಾನ್ಸೂನ್ ಟ್ರೋಫಿ – 2019

-

- Advertisment -spot_img

ಇತ್ತೀಚೆಗಷ್ಟೇ ಬೊಮ್ಮಾರಬೆಟ್ಟು ಗ್ರಾಮದ ಪಂಚನಬೆಟ್ಟಿನ ಕಿರಣ್ ಆಚಾರ್ಯ ನೆಲಕ್ಕೆ ಬಿದ್ದು ಮೆದುಳು ಹಾಗೂ ತಲೆ ಭಾಗದ ನರಗಳಿಗೆ ತೀವ್ರ ಹಾನಿಯಾಗಿ ನೆನಪಿನ ಶಕ್ತಿ ಹಾಗೂ ಕೈ ಕಾಲುಗಳ ಸ್ವಾಧೀನ ಕಳೆದುಕೊಂಡು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಆಸ್ಪತ್ರೆಯಲ್ಲಿ ಈಗಾಗಲೇ 2 ತಿಂಗಳಲ್ಲಿ 5 ಲಕ್ಷ ವೆಚ್ಚವಾಗಿದ್ದು,ಪ್ರಸ್ತುತ ಉದ್ಯಾವರದ ಆಯುರ್ವೇದ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಡು ಬಡವರಾದ ಇವರ ಕುಟುಂಬಕ್ಕೆ ಸಹಾಯ ಹಸ್ತ ನೀಡುವ ನಿಟ್ಟಿನಲ್ಲಿ, ಫ್ರೆಂಡ್ಸ್ ಹಿರಿಯಡಕ ತಂಡ ರವಿವಾರ 22 ರಂದು “ಹಿರಿಯಡಕ ಪ್ರಿಮಿಯರ್ ಲೀಗ್” ಮಾನ್ಸೂನ್ ಟ್ರೋಫಿ-2019 ಆಹ್ವಾನಿತ ಲೀಗ್ ಮಾದರಿಯ ಪಂದ್ಯಾಕೂಟ ಏರ್ಪಡಿಸಿದೆ.

ಈ ಪಂದ್ಯಾಕೂಟ ಹಿರಿಯಡಕದ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ವಿಜೇತ ತಂಡ 10,001,ರನ್ನರ್ಸ್ ತಂಡ 6,006 ರೂ ನಗದಿನ ಜೊತೆಗೆ ಶಾಶ್ವತ ಫಲಕಗಳನ್ನು ಹಾಗೂ ಇತರ ವೈಯಕ್ತಿಕ ಬಹುಮಾನಗಳನ್ನು ಅರ್ಹ ಆಟಗಾರರು ಪಡೆಯಲಿದ್ದಾರೆ.

ಸಂತ್ರಸ್ತ ಬಡಕುಟುಂಬದ ನೋವಿಗೆ ಧನಸಹಾಯದ ರೂಪದಲ್ಲಿ ಸ್ಪಂದಿಸಲಿಚ್ಛಿಸುವವರು ಮೇಲ್ಕಾಣಿಸಿದ ಮೊಬೈಲ್ ನಂಬರ್ ನ್ನು ಸಂಪರ್ಕಿಸಬಹುದಾಗಿದೆ.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two × four =

Latest news

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ ಹುಣಸವಳ್ಳಿ ಹಾಗೂ ಕುರುವಳ್ಳಿ ಪೋಸ್ಟ್, ತೀರ್ಥಹಳ್ಳಿ ತಾಲೂಕು ಕ್ರೀಡಾಭಿಮಾನಿಗಳಿಗೆ ಸಂತಸದ ಸುದ್ದಿ. ಆಗುಂಬೆ ಮತ್ತು ಮುತ್ತೂರು...

ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ

  ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ ಕ್ರಿಕೆಟ್ ಜೀವನದಲ್ಲಿ ಕೆಲ ಕ್ಷಣಗಳು ಆಟಗಾರನ ಜೀವನವನ್ನೇ ಬದಲಾಯಿಸುತ್ತವೆ. ಆ ಕ್ಷಣಗಳು ನೋವು,...

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...
- Advertisement -spot_imgspot_img

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ; NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ ಮಂಗಳೂರು: ಮಾನವ ಸಂಪನ್ಮೂಲ ಕ್ಷೇತ್ರದ ಪ್ರಮುಖ ಸಂಘಟನೆಯಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್‌ಮೆಂಟ್ (NIPM)...

Must read

- Advertisement -spot_imgspot_img

You might also likeRELATED
Recommended to you