10.6 C
London
Saturday, April 20, 2024
Homeಕ್ರಿಕೆಟ್ಸೆಪ್ಟೆಂಬರ್ 22ರಂದು ಹಿರಿಯಡಕ ಕಾಲೇಜು ಮೈದಾನದಲ್ಲಿ ಪ್ರಿಮಿಯರ್ ಲೀಗ್ ಅರ್ಪಿಸುವ ಮಾನ್ಸೂನ್ ಟ್ರೋಫಿ - 2019

ಸೆಪ್ಟೆಂಬರ್ 22ರಂದು ಹಿರಿಯಡಕ ಕಾಲೇಜು ಮೈದಾನದಲ್ಲಿ ಪ್ರಿಮಿಯರ್ ಲೀಗ್ ಅರ್ಪಿಸುವ ಮಾನ್ಸೂನ್ ಟ್ರೋಫಿ – 2019

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ಇತ್ತೀಚೆಗಷ್ಟೇ ಬೊಮ್ಮಾರಬೆಟ್ಟು ಗ್ರಾಮದ ಪಂಚನಬೆಟ್ಟಿನ ಕಿರಣ್ ಆಚಾರ್ಯ ನೆಲಕ್ಕೆ ಬಿದ್ದು ಮೆದುಳು ಹಾಗೂ ತಲೆ ಭಾಗದ ನರಗಳಿಗೆ ತೀವ್ರ ಹಾನಿಯಾಗಿ ನೆನಪಿನ ಶಕ್ತಿ ಹಾಗೂ ಕೈ ಕಾಲುಗಳ ಸ್ವಾಧೀನ ಕಳೆದುಕೊಂಡು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಆಸ್ಪತ್ರೆಯಲ್ಲಿ ಈಗಾಗಲೇ 2 ತಿಂಗಳಲ್ಲಿ 5 ಲಕ್ಷ ವೆಚ್ಚವಾಗಿದ್ದು,ಪ್ರಸ್ತುತ ಉದ್ಯಾವರದ ಆಯುರ್ವೇದ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಡು ಬಡವರಾದ ಇವರ ಕುಟುಂಬಕ್ಕೆ ಸಹಾಯ ಹಸ್ತ ನೀಡುವ ನಿಟ್ಟಿನಲ್ಲಿ, ಫ್ರೆಂಡ್ಸ್ ಹಿರಿಯಡಕ ತಂಡ ರವಿವಾರ 22 ರಂದು “ಹಿರಿಯಡಕ ಪ್ರಿಮಿಯರ್ ಲೀಗ್” ಮಾನ್ಸೂನ್ ಟ್ರೋಫಿ-2019 ಆಹ್ವಾನಿತ ಲೀಗ್ ಮಾದರಿಯ ಪಂದ್ಯಾಕೂಟ ಏರ್ಪಡಿಸಿದೆ.

ಈ ಪಂದ್ಯಾಕೂಟ ಹಿರಿಯಡಕದ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ವಿಜೇತ ತಂಡ 10,001,ರನ್ನರ್ಸ್ ತಂಡ 6,006 ರೂ ನಗದಿನ ಜೊತೆಗೆ ಶಾಶ್ವತ ಫಲಕಗಳನ್ನು ಹಾಗೂ ಇತರ ವೈಯಕ್ತಿಕ ಬಹುಮಾನಗಳನ್ನು ಅರ್ಹ ಆಟಗಾರರು ಪಡೆಯಲಿದ್ದಾರೆ.

ಸಂತ್ರಸ್ತ ಬಡಕುಟುಂಬದ ನೋವಿಗೆ ಧನಸಹಾಯದ ರೂಪದಲ್ಲಿ ಸ್ಪಂದಿಸಲಿಚ್ಛಿಸುವವರು ಮೇಲ್ಕಾಣಿಸಿದ ಮೊಬೈಲ್ ನಂಬರ್ ನ್ನು ಸಂಪರ್ಕಿಸಬಹುದಾಗಿದೆ.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

10 − five =