ಕ್ರಿಕೆಟ್ಸೆಪ್ಟೆಂಬರ್ 22ರಂದು ಹಿರಿಯಡಕ ಕಾಲೇಜು ಮೈದಾನದಲ್ಲಿ ಪ್ರಿಮಿಯರ್ ಲೀಗ್ ಅರ್ಪಿಸುವ ಮಾನ್ಸೂನ್...

ಸೆಪ್ಟೆಂಬರ್ 22ರಂದು ಹಿರಿಯಡಕ ಕಾಲೇಜು ಮೈದಾನದಲ್ಲಿ ಪ್ರಿಮಿಯರ್ ಲೀಗ್ ಅರ್ಪಿಸುವ ಮಾನ್ಸೂನ್ ಟ್ರೋಫಿ – 2019

-

- Advertisment -spot_img

ಇತ್ತೀಚೆಗಷ್ಟೇ ಬೊಮ್ಮಾರಬೆಟ್ಟು ಗ್ರಾಮದ ಪಂಚನಬೆಟ್ಟಿನ ಕಿರಣ್ ಆಚಾರ್ಯ ನೆಲಕ್ಕೆ ಬಿದ್ದು ಮೆದುಳು ಹಾಗೂ ತಲೆ ಭಾಗದ ನರಗಳಿಗೆ ತೀವ್ರ ಹಾನಿಯಾಗಿ ನೆನಪಿನ ಶಕ್ತಿ ಹಾಗೂ ಕೈ ಕಾಲುಗಳ ಸ್ವಾಧೀನ ಕಳೆದುಕೊಂಡು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಆಸ್ಪತ್ರೆಯಲ್ಲಿ ಈಗಾಗಲೇ 2 ತಿಂಗಳಲ್ಲಿ 5 ಲಕ್ಷ ವೆಚ್ಚವಾಗಿದ್ದು,ಪ್ರಸ್ತುತ ಉದ್ಯಾವರದ ಆಯುರ್ವೇದ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಡು ಬಡವರಾದ ಇವರ ಕುಟುಂಬಕ್ಕೆ ಸಹಾಯ ಹಸ್ತ ನೀಡುವ ನಿಟ್ಟಿನಲ್ಲಿ, ಫ್ರೆಂಡ್ಸ್ ಹಿರಿಯಡಕ ತಂಡ ರವಿವಾರ 22 ರಂದು “ಹಿರಿಯಡಕ ಪ್ರಿಮಿಯರ್ ಲೀಗ್” ಮಾನ್ಸೂನ್ ಟ್ರೋಫಿ-2019 ಆಹ್ವಾನಿತ ಲೀಗ್ ಮಾದರಿಯ ಪಂದ್ಯಾಕೂಟ ಏರ್ಪಡಿಸಿದೆ.

ಈ ಪಂದ್ಯಾಕೂಟ ಹಿರಿಯಡಕದ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ವಿಜೇತ ತಂಡ 10,001,ರನ್ನರ್ಸ್ ತಂಡ 6,006 ರೂ ನಗದಿನ ಜೊತೆಗೆ ಶಾಶ್ವತ ಫಲಕಗಳನ್ನು ಹಾಗೂ ಇತರ ವೈಯಕ್ತಿಕ ಬಹುಮಾನಗಳನ್ನು ಅರ್ಹ ಆಟಗಾರರು ಪಡೆಯಲಿದ್ದಾರೆ.

ಸಂತ್ರಸ್ತ ಬಡಕುಟುಂಬದ ನೋವಿಗೆ ಧನಸಹಾಯದ ರೂಪದಲ್ಲಿ ಸ್ಪಂದಿಸಲಿಚ್ಛಿಸುವವರು ಮೇಲ್ಕಾಣಿಸಿದ ಮೊಬೈಲ್ ನಂಬರ್ ನ್ನು ಸಂಪರ್ಕಿಸಬಹುದಾಗಿದೆ.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

sixteen − 4 =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you