ಕ್ರಿಕೆಟ್ದುಬೈನಲ್ಲಿ ಮಿಸ್ಟರ್ ರಾಹುಲ್ ದ್ರಾವಿಡ್ ಕ್ರಿಕೆಟ್ ಪಂದ್ಯಾಕೂಟ.

ದುಬೈನಲ್ಲಿ ಮಿಸ್ಟರ್ ರಾಹುಲ್ ದ್ರಾವಿಡ್ ಕ್ರಿಕೆಟ್ ಪಂದ್ಯಾಕೂಟ.

-

- Advertisment -spot_img

ದುಬೈನಲ್ಲಿ ಮಿಸ್ಟರ್ ರಾಹುಲ್ ದ್ರಾವಿಡ್ ಕ್ರಿಕೆಟ್ ಪಂದ್ಯಾಕೂಟ.

ದುಬೈನಲ್ಲಿ ಮಿಸ್ಟರ್ ಕ್ರಿಕೆಟ್ ರಾಹುಲ್ ದ್ರಾವಿಡ್ ಕಪ್ ಕ್ರಿಕೆಟ್ ಪಂದ್ಯಾಟವು ಜೂನ್ ಒಂದರಿಂದ ಆರಂಭವಾಗಲಿದೆ.

ಗ್ರೇಟ್ ವಾಲ್ ಆಫ್ ಕ್ರಿಕೆಟ್ ಎಂದು ಪ್ರಸಿದ್ಧರಾಗಿರುವ ರಾಹುಲ್ ದ್ರಾವಿಡ್ ಹೆಸರಿನಲ್ಲಿ ಅವರ ಮಹಾನ್ ಅಭಿಮಾನಿಯಾದ ದುಬೈನ ಟೆಕ್ನೋ ಟೈಟಾನ್ಸ್ ಕ್ರಿಕೆಟ್ ತಂಡದ ನಾಯಕ ಶ್ರೀವಿಠಲ ರೀಶಾನ್ ನಾಯಕ್ ಈ ಪಂದ್ಯಾಟವನ್ನು ಆಯೋಜಿಸುತ್ತಿದ್ದಾರೆ.     

ಕುಂದಾಪುರ ಸಮೀಪದ ಸೂರಾಲು ಮೂಲದ ಸದ್ಯ ದುಬೈನಲ್ಲಿ ನೆಲೆಸಿರುವ ವಿಠಲರಿಶಾನ್ ನಾಯಕರ ನ್ನೇತೃತ್ವದಲ್ಲಿ ಜರುಗಲಿರುವ ಈ ಪಂದ್ಯಾಟವು ಜೂನ್ ಒಂದರಿಂದ ಜುಲೈ 20ರ ವರೆಗೆ ಪ್ರತಿ ಭಾನುವಾರ ಜರಗಲಿದೆ.15 ಓವರಿನ ಈ ಪಂದ್ಯಾಟದಲ್ಲಿ ದುಬೈನ ಪ್ರಸಿದ್ಧ 16ತಂಡಗಳು ಪಾಲ್ಗೊಳ್ಳುತ್ತಿವೆ.ಜುಲೈ 20 ಭಾನುವಾರ ದುಬೈನ ಅಜಮಾನ್ ಗ್ರಾಸ್ ಗ್ರೌಂಡ್ ನಲ್ಲಿ ಫೈನಲ್ ಪಂದ್ಯಾಟ ನೆರವೇರಲಿದೆ.ವಿಜೇತರಿಗೆ 2777 AED ನಗದು ಬಹುಮಾನ ದ್ವಿತೀಯ ಸ್ಥಾನ ವಿಜೇತರಿಗೆ1777 AED ನಗದು ಜೊತೆಗೆ ಆಕರ್ಷಕ ಸ್ಮರಣಿಕೆ ಪ್ರಮಾಣ ಪತ್ರಗಳೂ ಲಭಿಸಲಿವೆ.ದುಬೈನ ಟೆಕ್ನೋಟೈಟಾನ್ಸ್ ಕ್ರಿಕೆಟ್ ತಂಡದ ನಾಯಕರಾದ ಶ್ರೀವಿಠಲ ರಿಷಾನ್ ನಾಯಕ್ ಸಾರಥ್ಯದಲ್ಲಿ ಈ ಪಂದ್ಯಾವಳಿ ಜರಗುತ್ತಿದೆ.

 

ಕೇರಳ,ಬಿಹಾರ್,ಮುಂಬೈ,ಕೊಲ್ಕತ್ತಾ,ತಮಿಳುನಾಡು,ರಾಜಸ್ತಾನ,ಸೇರಿದಂತೆ ಉಡುಪಿ ಮಂಗಳೂರು ಕುಂದಾಪುರ ಕರಾವಳಿಯ ಬಹುತೇಕ ಪ್ರಸಿದ್ಧ ಆಟಗಾರರು ಪಾಲ್ಗೊಳ್ಳುತ್ತಿರುವ ಈ ಪಂದ್ಯಾಟವು ಸಂಯುಕ್ತ ಅರಬ್ ರಾಷ್ಟ್ರದ ಕ್ರಿಕೆಟ್ ಪ್ರಿಯರಲ್ಲಿ ಭಾರೀ ಕುತೂಹಲ ಮೂಡಿಸಿದೆ.

LEAVE A REPLY

Please enter your comment!
Please enter your name here

3 + 18 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you